Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ರಂಜನ್​ ಮದುವೆಯಲ್ಲಿ ಮಿಂಚಿದ ಬಾಲಿವುಡ್​ ಸೆಲೆಬ್ರಿಟಿಗಳು

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ಇವರ ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​, ಆಲಿಯಾ ಭಟ್​ ಮೊದಲಾದವರು ಹಾಜರಿ ಹಾಕಿದ್ದರು. ಕುಟುಂಬದವರು ಹಾಗೂ ಆಪ್ತರು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 21, 2021 | 3:33 PM

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ವಿವಾಹದ ಹಿಂದಿನ ದಿನ (ನವೆಂಬರ್​ 20) ಸಂಗೀತ ಕಾರ್ಯಕ್ರಮ ನಡೆದಿದೆ. (ಚಿತ್ರದಲ್ಲಿ ಆಲಿಯಾ ಭಟ್))

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ವಿವಾಹದ ಹಿಂದಿನ ದಿನ (ನವೆಂಬರ್​ 20) ಸಂಗೀತ ಕಾರ್ಯಕ್ರಮ ನಡೆದಿದೆ. (ಚಿತ್ರದಲ್ಲಿ ಆಲಿಯಾ ಭಟ್))

1 / 5
ಈ ವೇಳೆ ಆಲಿಯಾ ಭಟ್​ ಕೂಡ ಹಾಜರಿದ್ದರು. ಅವರು ಮದುವೆ ಕಾರ್ಯಕ್ರಮದಲ್ಲಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. (ಚಿತ್ರದಲ್ಲಿ ಆಲಿಯಾ ಹಾಗೂ ಆಕಾಂಶಾ ರಂಜನ್​))

ಈ ವೇಳೆ ಆಲಿಯಾ ಭಟ್​ ಕೂಡ ಹಾಜರಿದ್ದರು. ಅವರು ಮದುವೆ ಕಾರ್ಯಕ್ರಮದಲ್ಲಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. (ಚಿತ್ರದಲ್ಲಿ ಆಲಿಯಾ ಹಾಗೂ ಆಕಾಂಶಾ ರಂಜನ್​))

2 / 5
ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​ ಕೂಡ ಭಾಗಿಯಾಗಿದ್ದರು.

ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​ ಕೂಡ ಭಾಗಿಯಾಗಿದ್ದರು.

3 / 5
ಸಂಗೀತ್​ ಕಾರ್ಯಕ್ರಮದಲ್ಲಿ ಭೂಮಿ ಪಡ್ನೇಕರ್​ ಹಾಗೂ ಅವರ ಸಹೋದರಿ ಸಮೀಶಾ

ಸಂಗೀತ್​ ಕಾರ್ಯಕ್ರಮದಲ್ಲಿ ಭೂಮಿ ಪಡ್ನೇಕರ್​ ಹಾಗೂ ಅವರ ಸಹೋದರಿ ಸಮೀಶಾ

4 / 5
ವಾಣಿ ಕಪೂರ್​-ಮನೀಶ್​ ಮಲ್ಹೋತ್ರಾ

ವಾಣಿ ಕಪೂರ್​-ಮನೀಶ್​ ಮಲ್ಹೋತ್ರಾ

5 / 5
Follow us
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು