AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ರಂಜನ್​ ಮದುವೆಯಲ್ಲಿ ಮಿಂಚಿದ ಬಾಲಿವುಡ್​ ಸೆಲೆಬ್ರಿಟಿಗಳು

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ಇವರ ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​, ಆಲಿಯಾ ಭಟ್​ ಮೊದಲಾದವರು ಹಾಜರಿ ಹಾಕಿದ್ದರು. ಕುಟುಂಬದವರು ಹಾಗೂ ಆಪ್ತರು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

TV9 Web
| Edited By: |

Updated on: Nov 21, 2021 | 3:33 PM

Share
ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ವಿವಾಹದ ಹಿಂದಿನ ದಿನ (ನವೆಂಬರ್​ 20) ಸಂಗೀತ ಕಾರ್ಯಕ್ರಮ ನಡೆದಿದೆ. (ಚಿತ್ರದಲ್ಲಿ ಆಲಿಯಾ ಭಟ್))

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ವಿವಾಹದ ಹಿಂದಿನ ದಿನ (ನವೆಂಬರ್​ 20) ಸಂಗೀತ ಕಾರ್ಯಕ್ರಮ ನಡೆದಿದೆ. (ಚಿತ್ರದಲ್ಲಿ ಆಲಿಯಾ ಭಟ್))

1 / 5
ಈ ವೇಳೆ ಆಲಿಯಾ ಭಟ್​ ಕೂಡ ಹಾಜರಿದ್ದರು. ಅವರು ಮದುವೆ ಕಾರ್ಯಕ್ರಮದಲ್ಲಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. (ಚಿತ್ರದಲ್ಲಿ ಆಲಿಯಾ ಹಾಗೂ ಆಕಾಂಶಾ ರಂಜನ್​))

ಈ ವೇಳೆ ಆಲಿಯಾ ಭಟ್​ ಕೂಡ ಹಾಜರಿದ್ದರು. ಅವರು ಮದುವೆ ಕಾರ್ಯಕ್ರಮದಲ್ಲಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. (ಚಿತ್ರದಲ್ಲಿ ಆಲಿಯಾ ಹಾಗೂ ಆಕಾಂಶಾ ರಂಜನ್​))

2 / 5
ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​ ಕೂಡ ಭಾಗಿಯಾಗಿದ್ದರು.

ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​ ಕೂಡ ಭಾಗಿಯಾಗಿದ್ದರು.

3 / 5
ಸಂಗೀತ್​ ಕಾರ್ಯಕ್ರಮದಲ್ಲಿ ಭೂಮಿ ಪಡ್ನೇಕರ್​ ಹಾಗೂ ಅವರ ಸಹೋದರಿ ಸಮೀಶಾ

ಸಂಗೀತ್​ ಕಾರ್ಯಕ್ರಮದಲ್ಲಿ ಭೂಮಿ ಪಡ್ನೇಕರ್​ ಹಾಗೂ ಅವರ ಸಹೋದರಿ ಸಮೀಶಾ

4 / 5
ವಾಣಿ ಕಪೂರ್​-ಮನೀಶ್​ ಮಲ್ಹೋತ್ರಾ

ವಾಣಿ ಕಪೂರ್​-ಮನೀಶ್​ ಮಲ್ಹೋತ್ರಾ

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ