AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ರಂಜನ್​ ಮದುವೆಯಲ್ಲಿ ಮಿಂಚಿದ ಬಾಲಿವುಡ್​ ಸೆಲೆಬ್ರಿಟಿಗಳು

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ಇವರ ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​, ಆಲಿಯಾ ಭಟ್​ ಮೊದಲಾದವರು ಹಾಜರಿ ಹಾಕಿದ್ದರು. ಕುಟುಂಬದವರು ಹಾಗೂ ಆಪ್ತರು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 21, 2021 | 3:33 PM

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ವಿವಾಹದ ಹಿಂದಿನ ದಿನ (ನವೆಂಬರ್​ 20) ಸಂಗೀತ ಕಾರ್ಯಕ್ರಮ ನಡೆದಿದೆ. (ಚಿತ್ರದಲ್ಲಿ ಆಲಿಯಾ ಭಟ್))

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ವಿವಾಹದ ಹಿಂದಿನ ದಿನ (ನವೆಂಬರ್​ 20) ಸಂಗೀತ ಕಾರ್ಯಕ್ರಮ ನಡೆದಿದೆ. (ಚಿತ್ರದಲ್ಲಿ ಆಲಿಯಾ ಭಟ್))

1 / 5
ಈ ವೇಳೆ ಆಲಿಯಾ ಭಟ್​ ಕೂಡ ಹಾಜರಿದ್ದರು. ಅವರು ಮದುವೆ ಕಾರ್ಯಕ್ರಮದಲ್ಲಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. (ಚಿತ್ರದಲ್ಲಿ ಆಲಿಯಾ ಹಾಗೂ ಆಕಾಂಶಾ ರಂಜನ್​))

ಈ ವೇಳೆ ಆಲಿಯಾ ಭಟ್​ ಕೂಡ ಹಾಜರಿದ್ದರು. ಅವರು ಮದುವೆ ಕಾರ್ಯಕ್ರಮದಲ್ಲಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. (ಚಿತ್ರದಲ್ಲಿ ಆಲಿಯಾ ಹಾಗೂ ಆಕಾಂಶಾ ರಂಜನ್​))

2 / 5
ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​ ಕೂಡ ಭಾಗಿಯಾಗಿದ್ದರು.

ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​ ಕೂಡ ಭಾಗಿಯಾಗಿದ್ದರು.

3 / 5
ಸಂಗೀತ್​ ಕಾರ್ಯಕ್ರಮದಲ್ಲಿ ಭೂಮಿ ಪಡ್ನೇಕರ್​ ಹಾಗೂ ಅವರ ಸಹೋದರಿ ಸಮೀಶಾ

ಸಂಗೀತ್​ ಕಾರ್ಯಕ್ರಮದಲ್ಲಿ ಭೂಮಿ ಪಡ್ನೇಕರ್​ ಹಾಗೂ ಅವರ ಸಹೋದರಿ ಸಮೀಶಾ

4 / 5
ವಾಣಿ ಕಪೂರ್​-ಮನೀಶ್​ ಮಲ್ಹೋತ್ರಾ

ವಾಣಿ ಕಪೂರ್​-ಮನೀಶ್​ ಮಲ್ಹೋತ್ರಾ

5 / 5
Follow us
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಸಂಡೂರು: ಭಾರೀ ಮಳೆಗೆ ಮುಳುಗಿದ ರೈಲ್ವೆ ಅಂಡರ್​ಪಾಸ್
ಸಂಡೂರು: ಭಾರೀ ಮಳೆಗೆ ಮುಳುಗಿದ ರೈಲ್ವೆ ಅಂಡರ್​ಪಾಸ್
ಹಣದ ವಂಚನೆ ಮಾಡಿ ಮನೆತನದ ಮಾನ ಹರಾಜು ಹಾಕಿದಳು: ಚೈತ್ರಾ ತಂದೆ
ಹಣದ ವಂಚನೆ ಮಾಡಿ ಮನೆತನದ ಮಾನ ಹರಾಜು ಹಾಕಿದಳು: ಚೈತ್ರಾ ತಂದೆ
ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಪ್ರಶ್ನೆ
ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಪ್ರಶ್ನೆ
ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ