AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ರಂಜನ್​ ಮದುವೆಯಲ್ಲಿ ಮಿಂಚಿದ ಬಾಲಿವುಡ್​ ಸೆಲೆಬ್ರಿಟಿಗಳು

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ಇವರ ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​, ಆಲಿಯಾ ಭಟ್​ ಮೊದಲಾದವರು ಹಾಜರಿ ಹಾಕಿದ್ದರು. ಕುಟುಂಬದವರು ಹಾಗೂ ಆಪ್ತರು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 21, 2021 | 3:33 PM

Share
ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ವಿವಾಹದ ಹಿಂದಿನ ದಿನ (ನವೆಂಬರ್​ 20) ಸಂಗೀತ ಕಾರ್ಯಕ್ರಮ ನಡೆದಿದೆ. (ಚಿತ್ರದಲ್ಲಿ ಆಲಿಯಾ ಭಟ್))

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ವಿವಾಹದ ಹಿಂದಿನ ದಿನ (ನವೆಂಬರ್​ 20) ಸಂಗೀತ ಕಾರ್ಯಕ್ರಮ ನಡೆದಿದೆ. (ಚಿತ್ರದಲ್ಲಿ ಆಲಿಯಾ ಭಟ್))

1 / 5
ಈ ವೇಳೆ ಆಲಿಯಾ ಭಟ್​ ಕೂಡ ಹಾಜರಿದ್ದರು. ಅವರು ಮದುವೆ ಕಾರ್ಯಕ್ರಮದಲ್ಲಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. (ಚಿತ್ರದಲ್ಲಿ ಆಲಿಯಾ ಹಾಗೂ ಆಕಾಂಶಾ ರಂಜನ್​))

ಈ ವೇಳೆ ಆಲಿಯಾ ಭಟ್​ ಕೂಡ ಹಾಜರಿದ್ದರು. ಅವರು ಮದುವೆ ಕಾರ್ಯಕ್ರಮದಲ್ಲಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. (ಚಿತ್ರದಲ್ಲಿ ಆಲಿಯಾ ಹಾಗೂ ಆಕಾಂಶಾ ರಂಜನ್​))

2 / 5
ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​ ಕೂಡ ಭಾಗಿಯಾಗಿದ್ದರು.

ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​ ಕೂಡ ಭಾಗಿಯಾಗಿದ್ದರು.

3 / 5
ಸಂಗೀತ್​ ಕಾರ್ಯಕ್ರಮದಲ್ಲಿ ಭೂಮಿ ಪಡ್ನೇಕರ್​ ಹಾಗೂ ಅವರ ಸಹೋದರಿ ಸಮೀಶಾ

ಸಂಗೀತ್​ ಕಾರ್ಯಕ್ರಮದಲ್ಲಿ ಭೂಮಿ ಪಡ್ನೇಕರ್​ ಹಾಗೂ ಅವರ ಸಹೋದರಿ ಸಮೀಶಾ

4 / 5
ವಾಣಿ ಕಪೂರ್​-ಮನೀಶ್​ ಮಲ್ಹೋತ್ರಾ

ವಾಣಿ ಕಪೂರ್​-ಮನೀಶ್​ ಮಲ್ಹೋತ್ರಾ

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!