AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ರಂಜನ್​ ಮದುವೆಯಲ್ಲಿ ಮಿಂಚಿದ ಬಾಲಿವುಡ್​ ಸೆಲೆಬ್ರಿಟಿಗಳು

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ಇವರ ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​, ಆಲಿಯಾ ಭಟ್​ ಮೊದಲಾದವರು ಹಾಜರಿ ಹಾಕಿದ್ದರು. ಕುಟುಂಬದವರು ಹಾಗೂ ಆಪ್ತರು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

TV9 Web
| Edited By: |

Updated on: Nov 21, 2021 | 3:33 PM

Share
ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ವಿವಾಹದ ಹಿಂದಿನ ದಿನ (ನವೆಂಬರ್​ 20) ಸಂಗೀತ ಕಾರ್ಯಕ್ರಮ ನಡೆದಿದೆ. (ಚಿತ್ರದಲ್ಲಿ ಆಲಿಯಾ ಭಟ್))

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ವಿವಾಹದ ಹಿಂದಿನ ದಿನ (ನವೆಂಬರ್​ 20) ಸಂಗೀತ ಕಾರ್ಯಕ್ರಮ ನಡೆದಿದೆ. (ಚಿತ್ರದಲ್ಲಿ ಆಲಿಯಾ ಭಟ್))

1 / 5
ಈ ವೇಳೆ ಆಲಿಯಾ ಭಟ್​ ಕೂಡ ಹಾಜರಿದ್ದರು. ಅವರು ಮದುವೆ ಕಾರ್ಯಕ್ರಮದಲ್ಲಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. (ಚಿತ್ರದಲ್ಲಿ ಆಲಿಯಾ ಹಾಗೂ ಆಕಾಂಶಾ ರಂಜನ್​))

ಈ ವೇಳೆ ಆಲಿಯಾ ಭಟ್​ ಕೂಡ ಹಾಜರಿದ್ದರು. ಅವರು ಮದುವೆ ಕಾರ್ಯಕ್ರಮದಲ್ಲಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. (ಚಿತ್ರದಲ್ಲಿ ಆಲಿಯಾ ಹಾಗೂ ಆಕಾಂಶಾ ರಂಜನ್​))

2 / 5
ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​ ಕೂಡ ಭಾಗಿಯಾಗಿದ್ದರು.

ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​ ಕೂಡ ಭಾಗಿಯಾಗಿದ್ದರು.

3 / 5
ಸಂಗೀತ್​ ಕಾರ್ಯಕ್ರಮದಲ್ಲಿ ಭೂಮಿ ಪಡ್ನೇಕರ್​ ಹಾಗೂ ಅವರ ಸಹೋದರಿ ಸಮೀಶಾ

ಸಂಗೀತ್​ ಕಾರ್ಯಕ್ರಮದಲ್ಲಿ ಭೂಮಿ ಪಡ್ನೇಕರ್​ ಹಾಗೂ ಅವರ ಸಹೋದರಿ ಸಮೀಶಾ

4 / 5
ವಾಣಿ ಕಪೂರ್​-ಮನೀಶ್​ ಮಲ್ಹೋತ್ರಾ

ವಾಣಿ ಕಪೂರ್​-ಮನೀಶ್​ ಮಲ್ಹೋತ್ರಾ

5 / 5
Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು