AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ರಂಜನ್​ ಮದುವೆಯಲ್ಲಿ ಮಿಂಚಿದ ಬಾಲಿವುಡ್​ ಸೆಲೆಬ್ರಿಟಿಗಳು

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ಇವರ ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​, ಆಲಿಯಾ ಭಟ್​ ಮೊದಲಾದವರು ಹಾಜರಿ ಹಾಕಿದ್ದರು. ಕುಟುಂಬದವರು ಹಾಗೂ ಆಪ್ತರು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

TV9 Web
| Edited By: |

Updated on: Nov 21, 2021 | 3:33 PM

Share
ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ವಿವಾಹದ ಹಿಂದಿನ ದಿನ (ನವೆಂಬರ್​ 20) ಸಂಗೀತ ಕಾರ್ಯಕ್ರಮ ನಡೆದಿದೆ. (ಚಿತ್ರದಲ್ಲಿ ಆಲಿಯಾ ಭಟ್))

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ವಿವಾಹದ ಹಿಂದಿನ ದಿನ (ನವೆಂಬರ್​ 20) ಸಂಗೀತ ಕಾರ್ಯಕ್ರಮ ನಡೆದಿದೆ. (ಚಿತ್ರದಲ್ಲಿ ಆಲಿಯಾ ಭಟ್))

1 / 5
ಈ ವೇಳೆ ಆಲಿಯಾ ಭಟ್​ ಕೂಡ ಹಾಜರಿದ್ದರು. ಅವರು ಮದುವೆ ಕಾರ್ಯಕ್ರಮದಲ್ಲಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. (ಚಿತ್ರದಲ್ಲಿ ಆಲಿಯಾ ಹಾಗೂ ಆಕಾಂಶಾ ರಂಜನ್​))

ಈ ವೇಳೆ ಆಲಿಯಾ ಭಟ್​ ಕೂಡ ಹಾಜರಿದ್ದರು. ಅವರು ಮದುವೆ ಕಾರ್ಯಕ್ರಮದಲ್ಲಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. (ಚಿತ್ರದಲ್ಲಿ ಆಲಿಯಾ ಹಾಗೂ ಆಕಾಂಶಾ ರಂಜನ್​))

2 / 5
ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​ ಕೂಡ ಭಾಗಿಯಾಗಿದ್ದರು.

ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​ ಕೂಡ ಭಾಗಿಯಾಗಿದ್ದರು.

3 / 5
ಸಂಗೀತ್​ ಕಾರ್ಯಕ್ರಮದಲ್ಲಿ ಭೂಮಿ ಪಡ್ನೇಕರ್​ ಹಾಗೂ ಅವರ ಸಹೋದರಿ ಸಮೀಶಾ

ಸಂಗೀತ್​ ಕಾರ್ಯಕ್ರಮದಲ್ಲಿ ಭೂಮಿ ಪಡ್ನೇಕರ್​ ಹಾಗೂ ಅವರ ಸಹೋದರಿ ಸಮೀಶಾ

4 / 5
ವಾಣಿ ಕಪೂರ್​-ಮನೀಶ್​ ಮಲ್ಹೋತ್ರಾ

ವಾಣಿ ಕಪೂರ್​-ಮನೀಶ್​ ಮಲ್ಹೋತ್ರಾ

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್