AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ರಂಜನ್​ ಮದುವೆಯಲ್ಲಿ ಮಿಂಚಿದ ಬಾಲಿವುಡ್​ ಸೆಲೆಬ್ರಿಟಿಗಳು

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ಇವರ ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​, ಆಲಿಯಾ ಭಟ್​ ಮೊದಲಾದವರು ಹಾಜರಿ ಹಾಕಿದ್ದರು. ಕುಟುಂಬದವರು ಹಾಗೂ ಆಪ್ತರು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

TV9 Web
| Edited By: |

Updated on: Nov 21, 2021 | 3:33 PM

Share
ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ವಿವಾಹದ ಹಿಂದಿನ ದಿನ (ನವೆಂಬರ್​ 20) ಸಂಗೀತ ಕಾರ್ಯಕ್ರಮ ನಡೆದಿದೆ. (ಚಿತ್ರದಲ್ಲಿ ಆಲಿಯಾ ಭಟ್))

ನಟಿ ಹಾಗೂ ಮಾಡೆಲ್​ ಅನುಷ್ಕಾ ರಂಜನ್​ ಹಾಗೂ ಆದಿತ್ಯ ಸೀಲ್​ ಇಂದು (ನವೆಂಬರ್​ 21) ಮದುವೆ ಆಗಿದ್ದಾರೆ. ವಿವಾಹದ ಹಿಂದಿನ ದಿನ (ನವೆಂಬರ್​ 20) ಸಂಗೀತ ಕಾರ್ಯಕ್ರಮ ನಡೆದಿದೆ. (ಚಿತ್ರದಲ್ಲಿ ಆಲಿಯಾ ಭಟ್))

1 / 5
ಈ ವೇಳೆ ಆಲಿಯಾ ಭಟ್​ ಕೂಡ ಹಾಜರಿದ್ದರು. ಅವರು ಮದುವೆ ಕಾರ್ಯಕ್ರಮದಲ್ಲಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. (ಚಿತ್ರದಲ್ಲಿ ಆಲಿಯಾ ಹಾಗೂ ಆಕಾಂಶಾ ರಂಜನ್​))

ಈ ವೇಳೆ ಆಲಿಯಾ ಭಟ್​ ಕೂಡ ಹಾಜರಿದ್ದರು. ಅವರು ಮದುವೆ ಕಾರ್ಯಕ್ರಮದಲ್ಲಿ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ. (ಚಿತ್ರದಲ್ಲಿ ಆಲಿಯಾ ಹಾಗೂ ಆಕಾಂಶಾ ರಂಜನ್​))

2 / 5
ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​ ಕೂಡ ಭಾಗಿಯಾಗಿದ್ದರು.

ಸಂಗೀತ್​ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ರವೀನಾ ಟಂಡನ್​ ಕೂಡ ಭಾಗಿಯಾಗಿದ್ದರು.

3 / 5
ಸಂಗೀತ್​ ಕಾರ್ಯಕ್ರಮದಲ್ಲಿ ಭೂಮಿ ಪಡ್ನೇಕರ್​ ಹಾಗೂ ಅವರ ಸಹೋದರಿ ಸಮೀಶಾ

ಸಂಗೀತ್​ ಕಾರ್ಯಕ್ರಮದಲ್ಲಿ ಭೂಮಿ ಪಡ್ನೇಕರ್​ ಹಾಗೂ ಅವರ ಸಹೋದರಿ ಸಮೀಶಾ

4 / 5
ವಾಣಿ ಕಪೂರ್​-ಮನೀಶ್​ ಮಲ್ಹೋತ್ರಾ

ವಾಣಿ ಕಪೂರ್​-ಮನೀಶ್​ ಮಲ್ಹೋತ್ರಾ

5 / 5
Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ