AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಜತೆ ಟ್ರೆಕಿಂಗ್ ಹೊರಟ ಸ್ಟಾರ್ ದಂಪತಿ; ಯಾರೆಂದು ಗುರುತಿಸಿ

ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಡೆಯಲಿದೆ. ಅದಕ್ಕೂ ಮೊದಲು ಕೊಹ್ಲಿ ಕುಟುಂಬದ ಜತೆ ಸುತ್ತಾಟ ನಡೆಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Feb 01, 2023 | 11:43 AM

Share
ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಅನೇಕರು ದೇಶ-ವಿದೇಶ ಸುತ್ತೋಕೆ ತೆರಳುತ್ತಾರೆ. ಅದೇ ರೀತಿ ನಟಿ ಅನುಷ್ಕಾ ಶರ್ಮಾ ಹಾಗೂ ಕ್ರಿಕೆಟರ್ ವಿರಾಟ್ ಕೊಹ್ಲಿ ಟ್ರೆಕಿಂಗ್ ತೆರಳಿದ್ದಾರೆ.

ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಅನೇಕರು ದೇಶ-ವಿದೇಶ ಸುತ್ತೋಕೆ ತೆರಳುತ್ತಾರೆ. ಅದೇ ರೀತಿ ನಟಿ ಅನುಷ್ಕಾ ಶರ್ಮಾ ಹಾಗೂ ಕ್ರಿಕೆಟರ್ ವಿರಾಟ್ ಕೊಹ್ಲಿ ಟ್ರೆಕಿಂಗ್ ತೆರಳಿದ್ದಾರೆ.

1 / 5
ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಡೆಯಲಿದೆ. ಅದಕ್ಕೂ ಮೊದಲು ಕೊಹ್ಲಿ ಕುಟುಂಬದ ಜತೆ ಸುತ್ತಾಟ ನಡೆಸುತ್ತಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಡೆಯಲಿದೆ. ಅದಕ್ಕೂ ಮೊದಲು ಕೊಹ್ಲಿ ಕುಟುಂಬದ ಜತೆ ಸುತ್ತಾಟ ನಡೆಸುತ್ತಿದ್ದಾರೆ.

2 / 5
ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಹಾಗೂ ವಮಿಕಾ ಗುಡ್ಡ-ಬೆಟ್ಟ ತಿರುಗಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಹಾಗೂ ವಮಿಕಾ ಗುಡ್ಡ-ಬೆಟ್ಟ ತಿರುಗಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

3 / 5
ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ವಮಿಕಾಳ ಮುಖ ತೋರಿಸಿ ಎಂದು ಅನೇಕರು ಕೋರಿದ್ದಾರೆ.

ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ವಮಿಕಾಳ ಮುಖ ತೋರಿಸಿ ಎಂದು ಅನೇಕರು ಕೋರಿದ್ದಾರೆ.

4 / 5
2018ರಲ್ಲಿ ತೆರೆಗೆ ಬಂದ ‘ಜೀರೋ’ ಚಿತ್ರದ ಬಳಿಕ ಅನುಷ್ಕಾ ನಟನೆಯ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಸದ್ಯ, ‘ಚಕ್ದಾ ಎಕ್ಸ್​​ಪ್ರೆಸ್​’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ.  

2018ರಲ್ಲಿ ತೆರೆಗೆ ಬಂದ ‘ಜೀರೋ’ ಚಿತ್ರದ ಬಳಿಕ ಅನುಷ್ಕಾ ನಟನೆಯ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಸದ್ಯ, ‘ಚಕ್ದಾ ಎಕ್ಸ್​​ಪ್ರೆಸ್​’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ.  

5 / 5

Published On - 11:40 am, Wed, 1 February 23

Follow Us
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು