AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಜತೆ ಟ್ರೆಕಿಂಗ್ ಹೊರಟ ಸ್ಟಾರ್ ದಂಪತಿ; ಯಾರೆಂದು ಗುರುತಿಸಿ

ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಡೆಯಲಿದೆ. ಅದಕ್ಕೂ ಮೊದಲು ಕೊಹ್ಲಿ ಕುಟುಂಬದ ಜತೆ ಸುತ್ತಾಟ ನಡೆಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Feb 01, 2023 | 11:43 AM

Share
ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಅನೇಕರು ದೇಶ-ವಿದೇಶ ಸುತ್ತೋಕೆ ತೆರಳುತ್ತಾರೆ. ಅದೇ ರೀತಿ ನಟಿ ಅನುಷ್ಕಾ ಶರ್ಮಾ ಹಾಗೂ ಕ್ರಿಕೆಟರ್ ವಿರಾಟ್ ಕೊಹ್ಲಿ ಟ್ರೆಕಿಂಗ್ ತೆರಳಿದ್ದಾರೆ.

ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಅನೇಕರು ದೇಶ-ವಿದೇಶ ಸುತ್ತೋಕೆ ತೆರಳುತ್ತಾರೆ. ಅದೇ ರೀತಿ ನಟಿ ಅನುಷ್ಕಾ ಶರ್ಮಾ ಹಾಗೂ ಕ್ರಿಕೆಟರ್ ವಿರಾಟ್ ಕೊಹ್ಲಿ ಟ್ರೆಕಿಂಗ್ ತೆರಳಿದ್ದಾರೆ.

1 / 5
ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಡೆಯಲಿದೆ. ಅದಕ್ಕೂ ಮೊದಲು ಕೊಹ್ಲಿ ಕುಟುಂಬದ ಜತೆ ಸುತ್ತಾಟ ನಡೆಸುತ್ತಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಡೆಯಲಿದೆ. ಅದಕ್ಕೂ ಮೊದಲು ಕೊಹ್ಲಿ ಕುಟುಂಬದ ಜತೆ ಸುತ್ತಾಟ ನಡೆಸುತ್ತಿದ್ದಾರೆ.

2 / 5
ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಹಾಗೂ ವಮಿಕಾ ಗುಡ್ಡ-ಬೆಟ್ಟ ತಿರುಗಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಹಾಗೂ ವಮಿಕಾ ಗುಡ್ಡ-ಬೆಟ್ಟ ತಿರುಗಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

3 / 5
ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ವಮಿಕಾಳ ಮುಖ ತೋರಿಸಿ ಎಂದು ಅನೇಕರು ಕೋರಿದ್ದಾರೆ.

ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ವಮಿಕಾಳ ಮುಖ ತೋರಿಸಿ ಎಂದು ಅನೇಕರು ಕೋರಿದ್ದಾರೆ.

4 / 5
2018ರಲ್ಲಿ ತೆರೆಗೆ ಬಂದ ‘ಜೀರೋ’ ಚಿತ್ರದ ಬಳಿಕ ಅನುಷ್ಕಾ ನಟನೆಯ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಸದ್ಯ, ‘ಚಕ್ದಾ ಎಕ್ಸ್​​ಪ್ರೆಸ್​’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ.  

2018ರಲ್ಲಿ ತೆರೆಗೆ ಬಂದ ‘ಜೀರೋ’ ಚಿತ್ರದ ಬಳಿಕ ಅನುಷ್ಕಾ ನಟನೆಯ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಸದ್ಯ, ‘ಚಕ್ದಾ ಎಕ್ಸ್​​ಪ್ರೆಸ್​’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ.  

5 / 5

Published On - 11:40 am, Wed, 1 February 23

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?