AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಜತೆ ಟ್ರೆಕಿಂಗ್ ಹೊರಟ ಸ್ಟಾರ್ ದಂಪತಿ; ಯಾರೆಂದು ಗುರುತಿಸಿ

ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಡೆಯಲಿದೆ. ಅದಕ್ಕೂ ಮೊದಲು ಕೊಹ್ಲಿ ಕುಟುಂಬದ ಜತೆ ಸುತ್ತಾಟ ನಡೆಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Feb 01, 2023 | 11:43 AM

Share
ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಅನೇಕರು ದೇಶ-ವಿದೇಶ ಸುತ್ತೋಕೆ ತೆರಳುತ್ತಾರೆ. ಅದೇ ರೀತಿ ನಟಿ ಅನುಷ್ಕಾ ಶರ್ಮಾ ಹಾಗೂ ಕ್ರಿಕೆಟರ್ ವಿರಾಟ್ ಕೊಹ್ಲಿ ಟ್ರೆಕಿಂಗ್ ತೆರಳಿದ್ದಾರೆ.

ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಅನೇಕರು ದೇಶ-ವಿದೇಶ ಸುತ್ತೋಕೆ ತೆರಳುತ್ತಾರೆ. ಅದೇ ರೀತಿ ನಟಿ ಅನುಷ್ಕಾ ಶರ್ಮಾ ಹಾಗೂ ಕ್ರಿಕೆಟರ್ ವಿರಾಟ್ ಕೊಹ್ಲಿ ಟ್ರೆಕಿಂಗ್ ತೆರಳಿದ್ದಾರೆ.

1 / 5
ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಡೆಯಲಿದೆ. ಅದಕ್ಕೂ ಮೊದಲು ಕೊಹ್ಲಿ ಕುಟುಂಬದ ಜತೆ ಸುತ್ತಾಟ ನಡೆಸುತ್ತಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಡೆಯಲಿದೆ. ಅದಕ್ಕೂ ಮೊದಲು ಕೊಹ್ಲಿ ಕುಟುಂಬದ ಜತೆ ಸುತ್ತಾಟ ನಡೆಸುತ್ತಿದ್ದಾರೆ.

2 / 5
ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಹಾಗೂ ವಮಿಕಾ ಗುಡ್ಡ-ಬೆಟ್ಟ ತಿರುಗಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಹಾಗೂ ವಮಿಕಾ ಗುಡ್ಡ-ಬೆಟ್ಟ ತಿರುಗಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

3 / 5
ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ವಮಿಕಾಳ ಮುಖ ತೋರಿಸಿ ಎಂದು ಅನೇಕರು ಕೋರಿದ್ದಾರೆ.

ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ವಮಿಕಾಳ ಮುಖ ತೋರಿಸಿ ಎಂದು ಅನೇಕರು ಕೋರಿದ್ದಾರೆ.

4 / 5
2018ರಲ್ಲಿ ತೆರೆಗೆ ಬಂದ ‘ಜೀರೋ’ ಚಿತ್ರದ ಬಳಿಕ ಅನುಷ್ಕಾ ನಟನೆಯ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಸದ್ಯ, ‘ಚಕ್ದಾ ಎಕ್ಸ್​​ಪ್ರೆಸ್​’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ.  

2018ರಲ್ಲಿ ತೆರೆಗೆ ಬಂದ ‘ಜೀರೋ’ ಚಿತ್ರದ ಬಳಿಕ ಅನುಷ್ಕಾ ನಟನೆಯ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಸದ್ಯ, ‘ಚಕ್ದಾ ಎಕ್ಸ್​​ಪ್ರೆಸ್​’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ.  

5 / 5

Published On - 11:40 am, Wed, 1 February 23

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ