AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಜತೆ ಟ್ರೆಕಿಂಗ್ ಹೊರಟ ಸ್ಟಾರ್ ದಂಪತಿ; ಯಾರೆಂದು ಗುರುತಿಸಿ

ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಡೆಯಲಿದೆ. ಅದಕ್ಕೂ ಮೊದಲು ಕೊಹ್ಲಿ ಕುಟುಂಬದ ಜತೆ ಸುತ್ತಾಟ ನಡೆಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Feb 01, 2023 | 11:43 AM

Share
ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಅನೇಕರು ದೇಶ-ವಿದೇಶ ಸುತ್ತೋಕೆ ತೆರಳುತ್ತಾರೆ. ಅದೇ ರೀತಿ ನಟಿ ಅನುಷ್ಕಾ ಶರ್ಮಾ ಹಾಗೂ ಕ್ರಿಕೆಟರ್ ವಿರಾಟ್ ಕೊಹ್ಲಿ ಟ್ರೆಕಿಂಗ್ ತೆರಳಿದ್ದಾರೆ.

ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಅನೇಕರು ದೇಶ-ವಿದೇಶ ಸುತ್ತೋಕೆ ತೆರಳುತ್ತಾರೆ. ಅದೇ ರೀತಿ ನಟಿ ಅನುಷ್ಕಾ ಶರ್ಮಾ ಹಾಗೂ ಕ್ರಿಕೆಟರ್ ವಿರಾಟ್ ಕೊಹ್ಲಿ ಟ್ರೆಕಿಂಗ್ ತೆರಳಿದ್ದಾರೆ.

1 / 5
ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಡೆಯಲಿದೆ. ಅದಕ್ಕೂ ಮೊದಲು ಕೊಹ್ಲಿ ಕುಟುಂಬದ ಜತೆ ಸುತ್ತಾಟ ನಡೆಸುತ್ತಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಡೆಯಲಿದೆ. ಅದಕ್ಕೂ ಮೊದಲು ಕೊಹ್ಲಿ ಕುಟುಂಬದ ಜತೆ ಸುತ್ತಾಟ ನಡೆಸುತ್ತಿದ್ದಾರೆ.

2 / 5
ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಹಾಗೂ ವಮಿಕಾ ಗುಡ್ಡ-ಬೆಟ್ಟ ತಿರುಗಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಹಾಗೂ ವಮಿಕಾ ಗುಡ್ಡ-ಬೆಟ್ಟ ತಿರುಗಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

3 / 5
ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ವಮಿಕಾಳ ಮುಖ ತೋರಿಸಿ ಎಂದು ಅನೇಕರು ಕೋರಿದ್ದಾರೆ.

ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ವಮಿಕಾಳ ಮುಖ ತೋರಿಸಿ ಎಂದು ಅನೇಕರು ಕೋರಿದ್ದಾರೆ.

4 / 5
2018ರಲ್ಲಿ ತೆರೆಗೆ ಬಂದ ‘ಜೀರೋ’ ಚಿತ್ರದ ಬಳಿಕ ಅನುಷ್ಕಾ ನಟನೆಯ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಸದ್ಯ, ‘ಚಕ್ದಾ ಎಕ್ಸ್​​ಪ್ರೆಸ್​’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ.  

2018ರಲ್ಲಿ ತೆರೆಗೆ ಬಂದ ‘ಜೀರೋ’ ಚಿತ್ರದ ಬಳಿಕ ಅನುಷ್ಕಾ ನಟನೆಯ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಸದ್ಯ, ‘ಚಕ್ದಾ ಎಕ್ಸ್​​ಪ್ರೆಸ್​’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ.  

5 / 5

Published On - 11:40 am, Wed, 1 February 23

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ