Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಜತೆ ಟ್ರೆಕಿಂಗ್ ಹೊರಟ ಸ್ಟಾರ್ ದಂಪತಿ; ಯಾರೆಂದು ಗುರುತಿಸಿ

ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಡೆಯಲಿದೆ. ಅದಕ್ಕೂ ಮೊದಲು ಕೊಹ್ಲಿ ಕುಟುಂಬದ ಜತೆ ಸುತ್ತಾಟ ನಡೆಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Feb 01, 2023 | 11:43 AM

ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಅನೇಕರು ದೇಶ-ವಿದೇಶ ಸುತ್ತೋಕೆ ತೆರಳುತ್ತಾರೆ. ಅದೇ ರೀತಿ ನಟಿ ಅನುಷ್ಕಾ ಶರ್ಮಾ ಹಾಗೂ ಕ್ರಿಕೆಟರ್ ವಿರಾಟ್ ಕೊಹ್ಲಿ ಟ್ರೆಕಿಂಗ್ ತೆರಳಿದ್ದಾರೆ.

ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಅನೇಕರು ದೇಶ-ವಿದೇಶ ಸುತ್ತೋಕೆ ತೆರಳುತ್ತಾರೆ. ಅದೇ ರೀತಿ ನಟಿ ಅನುಷ್ಕಾ ಶರ್ಮಾ ಹಾಗೂ ಕ್ರಿಕೆಟರ್ ವಿರಾಟ್ ಕೊಹ್ಲಿ ಟ್ರೆಕಿಂಗ್ ತೆರಳಿದ್ದಾರೆ.

1 / 5
ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಡೆಯಲಿದೆ. ಅದಕ್ಕೂ ಮೊದಲು ಕೊಹ್ಲಿ ಕುಟುಂಬದ ಜತೆ ಸುತ್ತಾಟ ನಡೆಸುತ್ತಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಡೆಯಲಿದೆ. ಅದಕ್ಕೂ ಮೊದಲು ಕೊಹ್ಲಿ ಕುಟುಂಬದ ಜತೆ ಸುತ್ತಾಟ ನಡೆಸುತ್ತಿದ್ದಾರೆ.

2 / 5
ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಹಾಗೂ ವಮಿಕಾ ಗುಡ್ಡ-ಬೆಟ್ಟ ತಿರುಗಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಹಾಗೂ ವಮಿಕಾ ಗುಡ್ಡ-ಬೆಟ್ಟ ತಿರುಗಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

3 / 5
ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ವಮಿಕಾಳ ಮುಖ ತೋರಿಸಿ ಎಂದು ಅನೇಕರು ಕೋರಿದ್ದಾರೆ.

ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ವಮಿಕಾಳ ಮುಖ ತೋರಿಸಿ ಎಂದು ಅನೇಕರು ಕೋರಿದ್ದಾರೆ.

4 / 5
2018ರಲ್ಲಿ ತೆರೆಗೆ ಬಂದ ‘ಜೀರೋ’ ಚಿತ್ರದ ಬಳಿಕ ಅನುಷ್ಕಾ ನಟನೆಯ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಸದ್ಯ, ‘ಚಕ್ದಾ ಎಕ್ಸ್​​ಪ್ರೆಸ್​’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ.  

2018ರಲ್ಲಿ ತೆರೆಗೆ ಬಂದ ‘ಜೀರೋ’ ಚಿತ್ರದ ಬಳಿಕ ಅನುಷ್ಕಾ ನಟನೆಯ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಸದ್ಯ, ‘ಚಕ್ದಾ ಎಕ್ಸ್​​ಪ್ರೆಸ್​’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ.  

5 / 5

Published On - 11:40 am, Wed, 1 February 23

Follow us
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ