AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anushka Sharma: ಬಾಲ್ಯದಲ್ಲಿ ಅನುಷ್ಕಾ ಶರ್ಮಾ ಹೇಗಿದ್ರು ನೋಡಿ; ಇಲ್ಲಿವೆ ಫೋಟೋಸ್

ಅನುಷ್ಕಾ ಶರ್ಮಾ ಅವರ ಚೈಲ್ಡ್​​ಹುಡ್ ಫೋಟೋ ವೈರಲ್ ಆಗುತ್ತಿದೆ. ಬಾಲ್ಯದಲ್ಲೂ ಅವರು ಸಖತ್ ಕ್ಯೂಟ್ ಆಗಿದ್ದರು. ಈ ಫೋಟೋಗೆ ಫ್ಯಾನ್ಸ್​​ ಕಡೆಯಿಂದ ಲೈಕ್ಸ್​ ಸಿಕ್ಕಿದೆ.

TV9 Web
| Edited By: |

Updated on: May 01, 2023 | 8:48 AM

Share
ನಟಿ ಅನುಷ್ಕಾ ಶರ್ಮಾ ಅವರಿಗೆ ಇಂದು (ಮೇ 1) ಬರ್ತ್​ಡೇ ಸಂಭ್ರಮ. ಅವರಿಗೆ ಚಿತ್ರರಂಗದಲ್ಲಿ ದೊಡ್ಡ ಯಶಸ್ಸು ಸಿಕ್ಕಿದೆ. ಈ ವಿಶೇಷ ದಿನದಂದು ಅವರ ಚೈಲ್ಡ್​ಹುಡ್ ಫೋಟೋಗಳನ್ನು ಫ್ಯಾನ್ಸ್ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ನಟಿ ಅನುಷ್ಕಾ ಶರ್ಮಾ ಅವರಿಗೆ ಇಂದು (ಮೇ 1) ಬರ್ತ್​ಡೇ ಸಂಭ್ರಮ. ಅವರಿಗೆ ಚಿತ್ರರಂಗದಲ್ಲಿ ದೊಡ್ಡ ಯಶಸ್ಸು ಸಿಕ್ಕಿದೆ. ಈ ವಿಶೇಷ ದಿನದಂದು ಅವರ ಚೈಲ್ಡ್​ಹುಡ್ ಫೋಟೋಗಳನ್ನು ಫ್ಯಾನ್ಸ್ ಶೇರ್ ಮಾಡಿಕೊಳ್ಳುತ್ತಿದ್ದಾರೆ.

1 / 5
ಅನುಷ್ಕಾ ಶರ್ಮಾ ಅವರ ಚೈಲ್ಡ್​​ಹುಡ್ ಫೋಟೋ ವೈರಲ್ ಆಗುತ್ತಿದೆ. ಬಾಲ್ಯದಲ್ಲೂ ಅವರು ಸಖತ್ ಕ್ಯೂಟ್ ಆಗಿದ್ದರು. ಈ ಫೋಟೋಗೆ ಫ್ಯಾನ್ಸ್​​ ಕಡೆಯಿಂದ ಲೈಕ್ಸ್​ ಸಿಕ್ಕಿದೆ.

ಅನುಷ್ಕಾ ಶರ್ಮಾ ಅವರ ಚೈಲ್ಡ್​​ಹುಡ್ ಫೋಟೋ ವೈರಲ್ ಆಗುತ್ತಿದೆ. ಬಾಲ್ಯದಲ್ಲೂ ಅವರು ಸಖತ್ ಕ್ಯೂಟ್ ಆಗಿದ್ದರು. ಈ ಫೋಟೋಗೆ ಫ್ಯಾನ್ಸ್​​ ಕಡೆಯಿಂದ ಲೈಕ್ಸ್​ ಸಿಕ್ಕಿದೆ.

2 / 5
ಅನುಷ್ಕಾ ಶರ್ಮಾ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟವರು.

ಅನುಷ್ಕಾ ಶರ್ಮಾ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟವರು.

3 / 5
ಅನುಷ್ಕಾ ಶರ್ಮಾಗೆ ‘ರಬ್ ನೆ ಬನಾದಿ ಜೋಡಿ’ ಸಿನಿಮಾದಿಂದ ಯಶಸ್ಸು ಸಿಕ್ಕಿದೆ. ಈ ಸಿನಿಮಾ ಸೂಪರ್ ಹಿಟ್ ಆಗಿದ್ದರಿಂದ ಅನುಷ್ಕಾ ವೃತ್ತಿಜೀವನ ಬದಲಾಯಿತು.

ಅನುಷ್ಕಾ ಶರ್ಮಾಗೆ ‘ರಬ್ ನೆ ಬನಾದಿ ಜೋಡಿ’ ಸಿನಿಮಾದಿಂದ ಯಶಸ್ಸು ಸಿಕ್ಕಿದೆ. ಈ ಸಿನಿಮಾ ಸೂಪರ್ ಹಿಟ್ ಆಗಿದ್ದರಿಂದ ಅನುಷ್ಕಾ ವೃತ್ತಿಜೀವನ ಬದಲಾಯಿತು.

4 / 5
ಅನುಷ್ಕಾ ಹೊಸಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅವರು ಮಗಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ.

ಅನುಷ್ಕಾ ಹೊಸಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅವರು ಮಗಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ.

5 / 5
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?