AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anushka Sharma: ಬಾಲ್ಯದಲ್ಲಿ ಅನುಷ್ಕಾ ಶರ್ಮಾ ಹೇಗಿದ್ರು ನೋಡಿ; ಇಲ್ಲಿವೆ ಫೋಟೋಸ್

ಅನುಷ್ಕಾ ಶರ್ಮಾ ಅವರ ಚೈಲ್ಡ್​​ಹುಡ್ ಫೋಟೋ ವೈರಲ್ ಆಗುತ್ತಿದೆ. ಬಾಲ್ಯದಲ್ಲೂ ಅವರು ಸಖತ್ ಕ್ಯೂಟ್ ಆಗಿದ್ದರು. ಈ ಫೋಟೋಗೆ ಫ್ಯಾನ್ಸ್​​ ಕಡೆಯಿಂದ ಲೈಕ್ಸ್​ ಸಿಕ್ಕಿದೆ.

TV9 Web
| Edited By: |

Updated on: May 01, 2023 | 8:48 AM

Share
ನಟಿ ಅನುಷ್ಕಾ ಶರ್ಮಾ ಅವರಿಗೆ ಇಂದು (ಮೇ 1) ಬರ್ತ್​ಡೇ ಸಂಭ್ರಮ. ಅವರಿಗೆ ಚಿತ್ರರಂಗದಲ್ಲಿ ದೊಡ್ಡ ಯಶಸ್ಸು ಸಿಕ್ಕಿದೆ. ಈ ವಿಶೇಷ ದಿನದಂದು ಅವರ ಚೈಲ್ಡ್​ಹುಡ್ ಫೋಟೋಗಳನ್ನು ಫ್ಯಾನ್ಸ್ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ನಟಿ ಅನುಷ್ಕಾ ಶರ್ಮಾ ಅವರಿಗೆ ಇಂದು (ಮೇ 1) ಬರ್ತ್​ಡೇ ಸಂಭ್ರಮ. ಅವರಿಗೆ ಚಿತ್ರರಂಗದಲ್ಲಿ ದೊಡ್ಡ ಯಶಸ್ಸು ಸಿಕ್ಕಿದೆ. ಈ ವಿಶೇಷ ದಿನದಂದು ಅವರ ಚೈಲ್ಡ್​ಹುಡ್ ಫೋಟೋಗಳನ್ನು ಫ್ಯಾನ್ಸ್ ಶೇರ್ ಮಾಡಿಕೊಳ್ಳುತ್ತಿದ್ದಾರೆ.

1 / 5
ಅನುಷ್ಕಾ ಶರ್ಮಾ ಅವರ ಚೈಲ್ಡ್​​ಹುಡ್ ಫೋಟೋ ವೈರಲ್ ಆಗುತ್ತಿದೆ. ಬಾಲ್ಯದಲ್ಲೂ ಅವರು ಸಖತ್ ಕ್ಯೂಟ್ ಆಗಿದ್ದರು. ಈ ಫೋಟೋಗೆ ಫ್ಯಾನ್ಸ್​​ ಕಡೆಯಿಂದ ಲೈಕ್ಸ್​ ಸಿಕ್ಕಿದೆ.

ಅನುಷ್ಕಾ ಶರ್ಮಾ ಅವರ ಚೈಲ್ಡ್​​ಹುಡ್ ಫೋಟೋ ವೈರಲ್ ಆಗುತ್ತಿದೆ. ಬಾಲ್ಯದಲ್ಲೂ ಅವರು ಸಖತ್ ಕ್ಯೂಟ್ ಆಗಿದ್ದರು. ಈ ಫೋಟೋಗೆ ಫ್ಯಾನ್ಸ್​​ ಕಡೆಯಿಂದ ಲೈಕ್ಸ್​ ಸಿಕ್ಕಿದೆ.

2 / 5
ಅನುಷ್ಕಾ ಶರ್ಮಾ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟವರು.

ಅನುಷ್ಕಾ ಶರ್ಮಾ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟವರು.

3 / 5
ಅನುಷ್ಕಾ ಶರ್ಮಾಗೆ ‘ರಬ್ ನೆ ಬನಾದಿ ಜೋಡಿ’ ಸಿನಿಮಾದಿಂದ ಯಶಸ್ಸು ಸಿಕ್ಕಿದೆ. ಈ ಸಿನಿಮಾ ಸೂಪರ್ ಹಿಟ್ ಆಗಿದ್ದರಿಂದ ಅನುಷ್ಕಾ ವೃತ್ತಿಜೀವನ ಬದಲಾಯಿತು.

ಅನುಷ್ಕಾ ಶರ್ಮಾಗೆ ‘ರಬ್ ನೆ ಬನಾದಿ ಜೋಡಿ’ ಸಿನಿಮಾದಿಂದ ಯಶಸ್ಸು ಸಿಕ್ಕಿದೆ. ಈ ಸಿನಿಮಾ ಸೂಪರ್ ಹಿಟ್ ಆಗಿದ್ದರಿಂದ ಅನುಷ್ಕಾ ವೃತ್ತಿಜೀವನ ಬದಲಾಯಿತು.

4 / 5
ಅನುಷ್ಕಾ ಹೊಸಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅವರು ಮಗಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ.

ಅನುಷ್ಕಾ ಹೊಸಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಅವರು ಮಗಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ.

5 / 5
Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್