AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಮ್ಯಾಚ್ ನಡೆಯುವಾಗ ಅನುಷ್ಕಾ ಶರ್ಮಾ ಏನು ಮಾಡುತ್ತಿದ್ದರು? ಇಲ್ಲಿವೆ ಫೋಟೋಗಳು

ಆರ್​ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್​ಡೇ ಪಾರ್ಟಿ.

TV9 Web
| Edited By: |

Updated on: May 26, 2022 | 3:34 PM

Share
ಐಪಿಎಲ್​ನಲ್ಲಿ ಆರ್​ಸಿಬಿ ಹಾಗೂ ಎಲ್​ಎಸ್​ಜಿ ನಡುವಿನ ಪಂದ್ಯದಲ್ಲಿ ಆರ್​ಸಿಬಿ ಗೆದ್ದು ಬೀಗಿದೆ. ಈ ಮೂಲಕ ಎರಡನೇ ಕ್ವಾಲಿಫೈಯರ್​ಗೆ ಬೆಂಗಳೂರು ತಂಡ ಕಾಲಿಟ್ಟಿದೆ. ಆರ್​ಸಿಬಿ ಪಾಳಯಕ್ಕೆ ಈ ಗೆಲುವು ಖುಷಿ ನೀಡಿದೆ.

ಐಪಿಎಲ್​ನಲ್ಲಿ ಆರ್​ಸಿಬಿ ಹಾಗೂ ಎಲ್​ಎಸ್​ಜಿ ನಡುವಿನ ಪಂದ್ಯದಲ್ಲಿ ಆರ್​ಸಿಬಿ ಗೆದ್ದು ಬೀಗಿದೆ. ಈ ಮೂಲಕ ಎರಡನೇ ಕ್ವಾಲಿಫೈಯರ್​ಗೆ ಬೆಂಗಳೂರು ತಂಡ ಕಾಲಿಟ್ಟಿದೆ. ಆರ್​ಸಿಬಿ ಪಾಳಯಕ್ಕೆ ಈ ಗೆಲುವು ಖುಷಿ ನೀಡಿದೆ.

1 / 5
ಆರ್​ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್​ಡೇ ಪಾರ್ಟಿ.

ಆರ್​ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್​ಡೇ ಪಾರ್ಟಿ.

2 / 5
ಕರಣ್ ಜೋಹರ್ ಅವರು ಮೇ 25ಕ್ಕೆ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಮುಂಬೈನಲ್ಲಿ ಅದ್ದೂರಿ ಬರ್ತ್​ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು.

ಕರಣ್ ಜೋಹರ್ ಅವರು ಮೇ 25ಕ್ಕೆ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಮುಂಬೈನಲ್ಲಿ ಅದ್ದೂರಿ ಬರ್ತ್​ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು.

3 / 5
ಅನುಷ್ಕಾ ಶರ್ಮಾ ಅವರು ಈ ಬರ್ತ್​​ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಅನುಷ್ಕಾ ಶರ್ಮಾ ಅವರು ಈ ಬರ್ತ್​​ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

4 / 5
ಅನುಷ್ಕಾ ಶರ್ಮಾ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಅನುಷ್ಕಾ ಶರ್ಮಾ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ