AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಮ್ಯಾಚ್ ನಡೆಯುವಾಗ ಅನುಷ್ಕಾ ಶರ್ಮಾ ಏನು ಮಾಡುತ್ತಿದ್ದರು? ಇಲ್ಲಿವೆ ಫೋಟೋಗಳು

ಆರ್​ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್​ಡೇ ಪಾರ್ಟಿ.

TV9 Web
| Edited By: |

Updated on: May 26, 2022 | 3:34 PM

Share
ಐಪಿಎಲ್​ನಲ್ಲಿ ಆರ್​ಸಿಬಿ ಹಾಗೂ ಎಲ್​ಎಸ್​ಜಿ ನಡುವಿನ ಪಂದ್ಯದಲ್ಲಿ ಆರ್​ಸಿಬಿ ಗೆದ್ದು ಬೀಗಿದೆ. ಈ ಮೂಲಕ ಎರಡನೇ ಕ್ವಾಲಿಫೈಯರ್​ಗೆ ಬೆಂಗಳೂರು ತಂಡ ಕಾಲಿಟ್ಟಿದೆ. ಆರ್​ಸಿಬಿ ಪಾಳಯಕ್ಕೆ ಈ ಗೆಲುವು ಖುಷಿ ನೀಡಿದೆ.

ಐಪಿಎಲ್​ನಲ್ಲಿ ಆರ್​ಸಿಬಿ ಹಾಗೂ ಎಲ್​ಎಸ್​ಜಿ ನಡುವಿನ ಪಂದ್ಯದಲ್ಲಿ ಆರ್​ಸಿಬಿ ಗೆದ್ದು ಬೀಗಿದೆ. ಈ ಮೂಲಕ ಎರಡನೇ ಕ್ವಾಲಿಫೈಯರ್​ಗೆ ಬೆಂಗಳೂರು ತಂಡ ಕಾಲಿಟ್ಟಿದೆ. ಆರ್​ಸಿಬಿ ಪಾಳಯಕ್ಕೆ ಈ ಗೆಲುವು ಖುಷಿ ನೀಡಿದೆ.

1 / 5
ಆರ್​ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್​ಡೇ ಪಾರ್ಟಿ.

ಆರ್​ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್​ಡೇ ಪಾರ್ಟಿ.

2 / 5
ಕರಣ್ ಜೋಹರ್ ಅವರು ಮೇ 25ಕ್ಕೆ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಮುಂಬೈನಲ್ಲಿ ಅದ್ದೂರಿ ಬರ್ತ್​ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು.

ಕರಣ್ ಜೋಹರ್ ಅವರು ಮೇ 25ಕ್ಕೆ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಮುಂಬೈನಲ್ಲಿ ಅದ್ದೂರಿ ಬರ್ತ್​ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು.

3 / 5
ಅನುಷ್ಕಾ ಶರ್ಮಾ ಅವರು ಈ ಬರ್ತ್​​ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಅನುಷ್ಕಾ ಶರ್ಮಾ ಅವರು ಈ ಬರ್ತ್​​ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

4 / 5
ಅನುಷ್ಕಾ ಶರ್ಮಾ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಅನುಷ್ಕಾ ಶರ್ಮಾ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ