AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಮ್ಯಾಚ್ ನಡೆಯುವಾಗ ಅನುಷ್ಕಾ ಶರ್ಮಾ ಏನು ಮಾಡುತ್ತಿದ್ದರು? ಇಲ್ಲಿವೆ ಫೋಟೋಗಳು

ಆರ್​ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್​ಡೇ ಪಾರ್ಟಿ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 26, 2022 | 3:34 PM

Share
ಐಪಿಎಲ್​ನಲ್ಲಿ ಆರ್​ಸಿಬಿ ಹಾಗೂ ಎಲ್​ಎಸ್​ಜಿ ನಡುವಿನ ಪಂದ್ಯದಲ್ಲಿ ಆರ್​ಸಿಬಿ ಗೆದ್ದು ಬೀಗಿದೆ. ಈ ಮೂಲಕ ಎರಡನೇ ಕ್ವಾಲಿಫೈಯರ್​ಗೆ ಬೆಂಗಳೂರು ತಂಡ ಕಾಲಿಟ್ಟಿದೆ. ಆರ್​ಸಿಬಿ ಪಾಳಯಕ್ಕೆ ಈ ಗೆಲುವು ಖುಷಿ ನೀಡಿದೆ.

ಐಪಿಎಲ್​ನಲ್ಲಿ ಆರ್​ಸಿಬಿ ಹಾಗೂ ಎಲ್​ಎಸ್​ಜಿ ನಡುವಿನ ಪಂದ್ಯದಲ್ಲಿ ಆರ್​ಸಿಬಿ ಗೆದ್ದು ಬೀಗಿದೆ. ಈ ಮೂಲಕ ಎರಡನೇ ಕ್ವಾಲಿಫೈಯರ್​ಗೆ ಬೆಂಗಳೂರು ತಂಡ ಕಾಲಿಟ್ಟಿದೆ. ಆರ್​ಸಿಬಿ ಪಾಳಯಕ್ಕೆ ಈ ಗೆಲುವು ಖುಷಿ ನೀಡಿದೆ.

1 / 5
ಆರ್​ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್​ಡೇ ಪಾರ್ಟಿ.

ಆರ್​ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್​ಡೇ ಪಾರ್ಟಿ.

2 / 5
ಕರಣ್ ಜೋಹರ್ ಅವರು ಮೇ 25ಕ್ಕೆ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಮುಂಬೈನಲ್ಲಿ ಅದ್ದೂರಿ ಬರ್ತ್​ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು.

ಕರಣ್ ಜೋಹರ್ ಅವರು ಮೇ 25ಕ್ಕೆ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಮುಂಬೈನಲ್ಲಿ ಅದ್ದೂರಿ ಬರ್ತ್​ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು.

3 / 5
ಅನುಷ್ಕಾ ಶರ್ಮಾ ಅವರು ಈ ಬರ್ತ್​​ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಅನುಷ್ಕಾ ಶರ್ಮಾ ಅವರು ಈ ಬರ್ತ್​​ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

4 / 5
ಅನುಷ್ಕಾ ಶರ್ಮಾ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಅನುಷ್ಕಾ ಶರ್ಮಾ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!