ಆರ್ಸಿಬಿ ಮ್ಯಾಚ್ ನಡೆಯುವಾಗ ಅನುಷ್ಕಾ ಶರ್ಮಾ ಏನು ಮಾಡುತ್ತಿದ್ದರು? ಇಲ್ಲಿವೆ ಫೋಟೋಗಳು
ಆರ್ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್ಡೇ ಪಾರ್ಟಿ.
Updated on: May 26, 2022 | 3:34 PM
Share

ಐಪಿಎಲ್ನಲ್ಲಿ ಆರ್ಸಿಬಿ ಹಾಗೂ ಎಲ್ಎಸ್ಜಿ ನಡುವಿನ ಪಂದ್ಯದಲ್ಲಿ ಆರ್ಸಿಬಿ ಗೆದ್ದು ಬೀಗಿದೆ. ಈ ಮೂಲಕ ಎರಡನೇ ಕ್ವಾಲಿಫೈಯರ್ಗೆ ಬೆಂಗಳೂರು ತಂಡ ಕಾಲಿಟ್ಟಿದೆ. ಆರ್ಸಿಬಿ ಪಾಳಯಕ್ಕೆ ಈ ಗೆಲುವು ಖುಷಿ ನೀಡಿದೆ.

ಆರ್ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್ಡೇ ಪಾರ್ಟಿ.

ಕರಣ್ ಜೋಹರ್ ಅವರು ಮೇ 25ಕ್ಕೆ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಮುಂಬೈನಲ್ಲಿ ಅದ್ದೂರಿ ಬರ್ತ್ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು.

ಅನುಷ್ಕಾ ಶರ್ಮಾ ಅವರು ಈ ಬರ್ತ್ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಅನುಷ್ಕಾ ಶರ್ಮಾ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.
Related Photo Gallery
ಸಿಎಂ ಡಿಕೆಶಿಯನ್ನ ವೇದಿಕೆಯಲ್ಲಿ ಭುಜ ತಟ್ಟಿ, ಕೈಹಿಡಿದು ಕರೆದೊಯ್ದ ಪ್ರಧಾನಿ
ರಾಜ್ಯದ ಅಭಿವೃದ್ಧಿಗೆ ಸಹಕರಿಸುವಂತೆ ಮೋದಿಗೆ ಡಿಕೆ ಶಿವಕುಮಾರ್ ಮನವಿ
ಪ್ರಧಾನಿ ಮೋದಿಗೆ ಅಪೂರ್ವ ಉಡುಗೊರೆ
ಮಾಲತಿ ನದಿ ಪ್ರವಾಹದಲ್ಲಿ ಸಿಲುಕಿದ ಕಾರು: ಒಂದೇ ಕುಟುಂಬದ 6 ಜನರ ರಕ್ಷಣೆ!
ಮೈಸೂರಿನಲ್ಲಿ 'ಮೋದಿ... ಮೋದಿ...' ಜಯಘೋಷ
ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿ, ಗಿಡ ನೆಟ್ಟ ಪ್ರಧಾನಿ ಮೋದಿ
‘ಡಯಾಲಿಸಿಸ್ ಮಾಡಿಸಿಕೊಂಡು ಸಿನಿಮಾ ಶೂಟಿಂಗ್ಗೆ ಬರುತ್ತಿದ್ದರು ಅಂಬರೀಶ್’
ಮೋದಿಗೆ ಸಿಎಂ ಡಿಕೆಶಿಯಿಂದ ಸ್ವಾಗತ
ಗ್ರಾಮ ಪಂಚಾಯತಿಗಳಿಗೆ ಪಿಡಿಒಗಳ ನೇಮಕಾತಿ; ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ
ಭರ್ತಿಯತ್ತ ಕಬಿನಿ ಜಲಾಶಯ, 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಹೆಗಲ ಮೇಲೆ ಮೊಸಳೆ ಹೊತ್ತು ಪೊಲೀಸ್ ಠಾಣೆಗೆ ಬಂದ ಬಿಹಾರದ ಯುವಕ; ವಿಡಿಯೋ ವೈರಲ್
ಆಂಧ್ರದ ಭೋಗಾಪುರಂನಲ್ಲಿ 13,000 ವಿದ್ಯಾರ್ಥಿಗಳ ನೃತ್ಯಕ್ಕೆ ಪ್ರಧಾನಿ ಮೋದಿ ಫಿದಾ
ನೇತ್ರಾವತಿ ನದಿ ಭರ್ತಿ ಧರ್ಮಸ್ಥಳದಲ್ಲಿ ಸ್ನಾನಘಟ್ಟ ಮುಳುಗಡೆ
ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ
ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಮಾನ ವೇಳೆ ತ್ಯಾಜ್ಯದ ಮಣ್ಣು ಎತ್ತಿದ ಕೇಂದ್ರ ಸಚಿವೆ ಶೋಭಕ್ಕ!
ಖುದ್ದು ತಲೆಮೇಲೆ ಬುಟ್ಟಿ ಹೊತ್ತು ಮಣ್ಣು ಎತ್ತಿಹಾಕಿದ ಡಿಕೆಶಿ!




