AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಮ್ಯಾಚ್ ನಡೆಯುವಾಗ ಅನುಷ್ಕಾ ಶರ್ಮಾ ಏನು ಮಾಡುತ್ತಿದ್ದರು? ಇಲ್ಲಿವೆ ಫೋಟೋಗಳು

ಆರ್​ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್​ಡೇ ಪಾರ್ಟಿ.

TV9 Web
| Edited By: |

Updated on: May 26, 2022 | 3:34 PM

Share
ಐಪಿಎಲ್​ನಲ್ಲಿ ಆರ್​ಸಿಬಿ ಹಾಗೂ ಎಲ್​ಎಸ್​ಜಿ ನಡುವಿನ ಪಂದ್ಯದಲ್ಲಿ ಆರ್​ಸಿಬಿ ಗೆದ್ದು ಬೀಗಿದೆ. ಈ ಮೂಲಕ ಎರಡನೇ ಕ್ವಾಲಿಫೈಯರ್​ಗೆ ಬೆಂಗಳೂರು ತಂಡ ಕಾಲಿಟ್ಟಿದೆ. ಆರ್​ಸಿಬಿ ಪಾಳಯಕ್ಕೆ ಈ ಗೆಲುವು ಖುಷಿ ನೀಡಿದೆ.

ಐಪಿಎಲ್​ನಲ್ಲಿ ಆರ್​ಸಿಬಿ ಹಾಗೂ ಎಲ್​ಎಸ್​ಜಿ ನಡುವಿನ ಪಂದ್ಯದಲ್ಲಿ ಆರ್​ಸಿಬಿ ಗೆದ್ದು ಬೀಗಿದೆ. ಈ ಮೂಲಕ ಎರಡನೇ ಕ್ವಾಲಿಫೈಯರ್​ಗೆ ಬೆಂಗಳೂರು ತಂಡ ಕಾಲಿಟ್ಟಿದೆ. ಆರ್​ಸಿಬಿ ಪಾಳಯಕ್ಕೆ ಈ ಗೆಲುವು ಖುಷಿ ನೀಡಿದೆ.

1 / 5
ಆರ್​ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್​ಡೇ ಪಾರ್ಟಿ.

ಆರ್​ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್​ಡೇ ಪಾರ್ಟಿ.

2 / 5
ಕರಣ್ ಜೋಹರ್ ಅವರು ಮೇ 25ಕ್ಕೆ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಮುಂಬೈನಲ್ಲಿ ಅದ್ದೂರಿ ಬರ್ತ್​ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು.

ಕರಣ್ ಜೋಹರ್ ಅವರು ಮೇ 25ಕ್ಕೆ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಮುಂಬೈನಲ್ಲಿ ಅದ್ದೂರಿ ಬರ್ತ್​ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು.

3 / 5
ಅನುಷ್ಕಾ ಶರ್ಮಾ ಅವರು ಈ ಬರ್ತ್​​ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಅನುಷ್ಕಾ ಶರ್ಮಾ ಅವರು ಈ ಬರ್ತ್​​ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

4 / 5
ಅನುಷ್ಕಾ ಶರ್ಮಾ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಅನುಷ್ಕಾ ಶರ್ಮಾ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

5 / 5
Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ