ಆರ್ಸಿಬಿ ಮ್ಯಾಚ್ ನಡೆಯುವಾಗ ಅನುಷ್ಕಾ ಶರ್ಮಾ ಏನು ಮಾಡುತ್ತಿದ್ದರು? ಇಲ್ಲಿವೆ ಫೋಟೋಗಳು
ಆರ್ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್ಡೇ ಪಾರ್ಟಿ.
Updated on: May 26, 2022 | 3:34 PM
Share

ಐಪಿಎಲ್ನಲ್ಲಿ ಆರ್ಸಿಬಿ ಹಾಗೂ ಎಲ್ಎಸ್ಜಿ ನಡುವಿನ ಪಂದ್ಯದಲ್ಲಿ ಆರ್ಸಿಬಿ ಗೆದ್ದು ಬೀಗಿದೆ. ಈ ಮೂಲಕ ಎರಡನೇ ಕ್ವಾಲಿಫೈಯರ್ಗೆ ಬೆಂಗಳೂರು ತಂಡ ಕಾಲಿಟ್ಟಿದೆ. ಆರ್ಸಿಬಿ ಪಾಳಯಕ್ಕೆ ಈ ಗೆಲುವು ಖುಷಿ ನೀಡಿದೆ.
1 / 5

ಆರ್ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್ಡೇ ಪಾರ್ಟಿ.
2 / 5

ಕರಣ್ ಜೋಹರ್ ಅವರು ಮೇ 25ಕ್ಕೆ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಮುಂಬೈನಲ್ಲಿ ಅದ್ದೂರಿ ಬರ್ತ್ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು.
3 / 5

ಅನುಷ್ಕಾ ಶರ್ಮಾ ಅವರು ಈ ಬರ್ತ್ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.
4 / 5

ಅನುಷ್ಕಾ ಶರ್ಮಾ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.
5 / 5
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರು ಅನ್ಯರ ಭಾವನೆಯ ಜೊತೆ ಆಡುವರು..
'ಜಮ್ಮು ಕಾಶ್ಮೀರ ಭಾರತದ ಪ್ರಮುಖ ಭಾಗ' ಎಂದ ಅಮೆರಿಕಕ್ಕೆ ಪಾಕಿಸ್ತಾನ ಸಮನ್ಸ್!
ಹಿಂದಿನ ಸರ್ಕಾರದ ಭ್ರಷ್ಟಾಚಾರದ ಫೈಲ್ ಬಹಿರಂಗಪಡಿಸುತ್ತೇನೆ;ವಿಜಯ್ ಎಚ್ಚರಿಕೆ
ಹುಬ್ಬಳ್ಳಿ, ಉತ್ತರ ಕರ್ನಾಟಕ ಜನತೆಗೆ ಸಿಹಿ ಸುದ್ದಿ:ಪ್ರತಿನಿತ್ಯ ವಿಮಾನ ಸೇವೆ
ಕಾಡಾನೆ-ಮಾನವ ಸಂಘರ್ಷ: 8 ತಿಂಗಳಲ್ಲಿ ಐವರು ಸಾವು; ಮೆಗಾ ಆಪರೇಷನ್ ಶುರು
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ವಿಧಾನ ಪರಿಷತ್ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್ ಘೋಷಣೆ
ತಮಿಳುನಾಡಿಗೆ ಕೆಆರ್ಎಸ್ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?




