AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಮ್ಯಾಚ್ ನಡೆಯುವಾಗ ಅನುಷ್ಕಾ ಶರ್ಮಾ ಏನು ಮಾಡುತ್ತಿದ್ದರು? ಇಲ್ಲಿವೆ ಫೋಟೋಗಳು

ಆರ್​ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್​ಡೇ ಪಾರ್ಟಿ.

TV9 Web
| Edited By: |

Updated on: May 26, 2022 | 3:34 PM

Share
ಐಪಿಎಲ್​ನಲ್ಲಿ ಆರ್​ಸಿಬಿ ಹಾಗೂ ಎಲ್​ಎಸ್​ಜಿ ನಡುವಿನ ಪಂದ್ಯದಲ್ಲಿ ಆರ್​ಸಿಬಿ ಗೆದ್ದು ಬೀಗಿದೆ. ಈ ಮೂಲಕ ಎರಡನೇ ಕ್ವಾಲಿಫೈಯರ್​ಗೆ ಬೆಂಗಳೂರು ತಂಡ ಕಾಲಿಟ್ಟಿದೆ. ಆರ್​ಸಿಬಿ ಪಾಳಯಕ್ಕೆ ಈ ಗೆಲುವು ಖುಷಿ ನೀಡಿದೆ.

ಐಪಿಎಲ್​ನಲ್ಲಿ ಆರ್​ಸಿಬಿ ಹಾಗೂ ಎಲ್​ಎಸ್​ಜಿ ನಡುವಿನ ಪಂದ್ಯದಲ್ಲಿ ಆರ್​ಸಿಬಿ ಗೆದ್ದು ಬೀಗಿದೆ. ಈ ಮೂಲಕ ಎರಡನೇ ಕ್ವಾಲಿಫೈಯರ್​ಗೆ ಬೆಂಗಳೂರು ತಂಡ ಕಾಲಿಟ್ಟಿದೆ. ಆರ್​ಸಿಬಿ ಪಾಳಯಕ್ಕೆ ಈ ಗೆಲುವು ಖುಷಿ ನೀಡಿದೆ.

1 / 5
ಆರ್​ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್​ಡೇ ಪಾರ್ಟಿ.

ಆರ್​ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್​ಡೇ ಪಾರ್ಟಿ.

2 / 5
ಕರಣ್ ಜೋಹರ್ ಅವರು ಮೇ 25ಕ್ಕೆ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಮುಂಬೈನಲ್ಲಿ ಅದ್ದೂರಿ ಬರ್ತ್​ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು.

ಕರಣ್ ಜೋಹರ್ ಅವರು ಮೇ 25ಕ್ಕೆ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಮುಂಬೈನಲ್ಲಿ ಅದ್ದೂರಿ ಬರ್ತ್​ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು.

3 / 5
ಅನುಷ್ಕಾ ಶರ್ಮಾ ಅವರು ಈ ಬರ್ತ್​​ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಅನುಷ್ಕಾ ಶರ್ಮಾ ಅವರು ಈ ಬರ್ತ್​​ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

4 / 5
ಅನುಷ್ಕಾ ಶರ್ಮಾ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಅನುಷ್ಕಾ ಶರ್ಮಾ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್