AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಮ್ಯಾಚ್ ನಡೆಯುವಾಗ ಅನುಷ್ಕಾ ಶರ್ಮಾ ಏನು ಮಾಡುತ್ತಿದ್ದರು? ಇಲ್ಲಿವೆ ಫೋಟೋಗಳು

ಆರ್​ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್​ಡೇ ಪಾರ್ಟಿ.

TV9 Web
| Edited By: |

Updated on: May 26, 2022 | 3:34 PM

Share
ಐಪಿಎಲ್​ನಲ್ಲಿ ಆರ್​ಸಿಬಿ ಹಾಗೂ ಎಲ್​ಎಸ್​ಜಿ ನಡುವಿನ ಪಂದ್ಯದಲ್ಲಿ ಆರ್​ಸಿಬಿ ಗೆದ್ದು ಬೀಗಿದೆ. ಈ ಮೂಲಕ ಎರಡನೇ ಕ್ವಾಲಿಫೈಯರ್​ಗೆ ಬೆಂಗಳೂರು ತಂಡ ಕಾಲಿಟ್ಟಿದೆ. ಆರ್​ಸಿಬಿ ಪಾಳಯಕ್ಕೆ ಈ ಗೆಲುವು ಖುಷಿ ನೀಡಿದೆ.

ಐಪಿಎಲ್​ನಲ್ಲಿ ಆರ್​ಸಿಬಿ ಹಾಗೂ ಎಲ್​ಎಸ್​ಜಿ ನಡುವಿನ ಪಂದ್ಯದಲ್ಲಿ ಆರ್​ಸಿಬಿ ಗೆದ್ದು ಬೀಗಿದೆ. ಈ ಮೂಲಕ ಎರಡನೇ ಕ್ವಾಲಿಫೈಯರ್​ಗೆ ಬೆಂಗಳೂರು ತಂಡ ಕಾಲಿಟ್ಟಿದೆ. ಆರ್​ಸಿಬಿ ಪಾಳಯಕ್ಕೆ ಈ ಗೆಲುವು ಖುಷಿ ನೀಡಿದೆ.

1 / 5
ಆರ್​ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್​ಡೇ ಪಾರ್ಟಿ.

ಆರ್​ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್​ಡೇ ಪಾರ್ಟಿ.

2 / 5
ಕರಣ್ ಜೋಹರ್ ಅವರು ಮೇ 25ಕ್ಕೆ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಮುಂಬೈನಲ್ಲಿ ಅದ್ದೂರಿ ಬರ್ತ್​ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು.

ಕರಣ್ ಜೋಹರ್ ಅವರು ಮೇ 25ಕ್ಕೆ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಮುಂಬೈನಲ್ಲಿ ಅದ್ದೂರಿ ಬರ್ತ್​ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು.

3 / 5
ಅನುಷ್ಕಾ ಶರ್ಮಾ ಅವರು ಈ ಬರ್ತ್​​ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಅನುಷ್ಕಾ ಶರ್ಮಾ ಅವರು ಈ ಬರ್ತ್​​ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

4 / 5
ಅನುಷ್ಕಾ ಶರ್ಮಾ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಅನುಷ್ಕಾ ಶರ್ಮಾ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

5 / 5
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!