AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cannes Film Festival: ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿ ಗಮನ ಸೆಳೆದ ಅನುಷ್ಕಾ ಶರ್ಮಾ; ಇಲ್ಲಿದೆ ಗ್ಯಾಲರಿ

ಈ ಬಾರಿ ಅನುಷ್ಕಾ ಶರ್ಮಾ ಅವರಿಗೆ ಕಾನ್ ಚಿತ್ರೋತ್ಸವಕ್ಕೆ ಆಹ್ವಾನ ಬಂದಿತ್ತು. ಅದನ್ನು ಸ್ವೀಕರಿಸಿ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 27, 2023 | 8:58 AM

Share
ನಟಿ ಅನುಷ್ಕಾ ಶರ್ಮಾ ಅವರು ಕಾನ್ ಚಿತ್ರೋತ್ಸವದ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಈ ಫೋಟೋಗಳನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ನಟಿ ಅನುಷ್ಕಾ ಶರ್ಮಾ ಅವರು ಕಾನ್ ಚಿತ್ರೋತ್ಸವದ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಈ ಫೋಟೋಗಳನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

1 / 5
ಈ ಬಾರಿ ಅನುಷ್ಕಾ ಶರ್ಮಾ ಅವರಿಗೂ ಆಹ್ವಾನ ಬಂದಿತ್ತು. ಅದನ್ನು ಸ್ವೀಕರಿಸಿ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ.

ಈ ಬಾರಿ ಅನುಷ್ಕಾ ಶರ್ಮಾ ಅವರಿಗೂ ಆಹ್ವಾನ ಬಂದಿತ್ತು. ಅದನ್ನು ಸ್ವೀಕರಿಸಿ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ.

2 / 5
ಅದಿತಿ ರಾವ್ ಹೈದರಿ, ಮೃಣಾಲ್ ಠಾಕೂರ್, ಸನ್ನಿ ಲಿಯೋನ್, ಐಶ್ವರ್ಯಾ ರೈ, ಊರ್ವಶಿ ರೌಟೇಲಾ ಮೊದಲಾದವರು ಈ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಈಗ ಅನುಷ್ಕಾ ಶರ್ಮಾ ಸರದಿ.

ಅದಿತಿ ರಾವ್ ಹೈದರಿ, ಮೃಣಾಲ್ ಠಾಕೂರ್, ಸನ್ನಿ ಲಿಯೋನ್, ಐಶ್ವರ್ಯಾ ರೈ, ಊರ್ವಶಿ ರೌಟೇಲಾ ಮೊದಲಾದವರು ಈ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಈಗ ಅನುಷ್ಕಾ ಶರ್ಮಾ ಸರದಿ.

3 / 5
ಅನುಷ್ಕಾ ಶರ್ಮಾ ಹಂಚಿಕೊಂಡಿರುವ ಫೋಟೋಗೆ ಅವರ ಪತಿ, ಕ್ರಿಕೆಟರ್ ವಿರಾಟ್ ಕೊಹ್ಲಿ ಸೇರಿ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಅನುಷ್ಕಾ ಶರ್ಮಾ ಹಂಚಿಕೊಂಡಿರುವ ಫೋಟೋಗೆ ಅವರ ಪತಿ, ಕ್ರಿಕೆಟರ್ ವಿರಾಟ್ ಕೊಹ್ಲಿ ಸೇರಿ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

4 / 5
ಅನುಷ್ಕಾ ಶರ್ಮಾ ಅವರ ಡ್ರೆಸ್ ಎಲ್ಲರ ಗಮನಸೆಳೆದಿದೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಅನುಷ್ಕಾ ಶರ್ಮಾ ಅವರ ಡ್ರೆಸ್ ಎಲ್ಲರ ಗಮನಸೆಳೆದಿದೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

5 / 5
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ