AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cannes Film Festival: ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿ ಗಮನ ಸೆಳೆದ ಅನುಷ್ಕಾ ಶರ್ಮಾ; ಇಲ್ಲಿದೆ ಗ್ಯಾಲರಿ

ಈ ಬಾರಿ ಅನುಷ್ಕಾ ಶರ್ಮಾ ಅವರಿಗೆ ಕಾನ್ ಚಿತ್ರೋತ್ಸವಕ್ಕೆ ಆಹ್ವಾನ ಬಂದಿತ್ತು. ಅದನ್ನು ಸ್ವೀಕರಿಸಿ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 27, 2023 | 8:58 AM

Share
ನಟಿ ಅನುಷ್ಕಾ ಶರ್ಮಾ ಅವರು ಕಾನ್ ಚಿತ್ರೋತ್ಸವದ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಈ ಫೋಟೋಗಳನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ನಟಿ ಅನುಷ್ಕಾ ಶರ್ಮಾ ಅವರು ಕಾನ್ ಚಿತ್ರೋತ್ಸವದ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಈ ಫೋಟೋಗಳನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

1 / 5
ಈ ಬಾರಿ ಅನುಷ್ಕಾ ಶರ್ಮಾ ಅವರಿಗೂ ಆಹ್ವಾನ ಬಂದಿತ್ತು. ಅದನ್ನು ಸ್ವೀಕರಿಸಿ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ.

ಈ ಬಾರಿ ಅನುಷ್ಕಾ ಶರ್ಮಾ ಅವರಿಗೂ ಆಹ್ವಾನ ಬಂದಿತ್ತು. ಅದನ್ನು ಸ್ವೀಕರಿಸಿ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ.

2 / 5
ಅದಿತಿ ರಾವ್ ಹೈದರಿ, ಮೃಣಾಲ್ ಠಾಕೂರ್, ಸನ್ನಿ ಲಿಯೋನ್, ಐಶ್ವರ್ಯಾ ರೈ, ಊರ್ವಶಿ ರೌಟೇಲಾ ಮೊದಲಾದವರು ಈ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಈಗ ಅನುಷ್ಕಾ ಶರ್ಮಾ ಸರದಿ.

ಅದಿತಿ ರಾವ್ ಹೈದರಿ, ಮೃಣಾಲ್ ಠಾಕೂರ್, ಸನ್ನಿ ಲಿಯೋನ್, ಐಶ್ವರ್ಯಾ ರೈ, ಊರ್ವಶಿ ರೌಟೇಲಾ ಮೊದಲಾದವರು ಈ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಈಗ ಅನುಷ್ಕಾ ಶರ್ಮಾ ಸರದಿ.

3 / 5
ಅನುಷ್ಕಾ ಶರ್ಮಾ ಹಂಚಿಕೊಂಡಿರುವ ಫೋಟೋಗೆ ಅವರ ಪತಿ, ಕ್ರಿಕೆಟರ್ ವಿರಾಟ್ ಕೊಹ್ಲಿ ಸೇರಿ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಅನುಷ್ಕಾ ಶರ್ಮಾ ಹಂಚಿಕೊಂಡಿರುವ ಫೋಟೋಗೆ ಅವರ ಪತಿ, ಕ್ರಿಕೆಟರ್ ವಿರಾಟ್ ಕೊಹ್ಲಿ ಸೇರಿ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

4 / 5
ಅನುಷ್ಕಾ ಶರ್ಮಾ ಅವರ ಡ್ರೆಸ್ ಎಲ್ಲರ ಗಮನಸೆಳೆದಿದೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಅನುಷ್ಕಾ ಶರ್ಮಾ ಅವರ ಡ್ರೆಸ್ ಎಲ್ಲರ ಗಮನಸೆಳೆದಿದೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

5 / 5
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ