AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cannes Film Festival: ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿ ಗಮನ ಸೆಳೆದ ಅನುಷ್ಕಾ ಶರ್ಮಾ; ಇಲ್ಲಿದೆ ಗ್ಯಾಲರಿ

ಈ ಬಾರಿ ಅನುಷ್ಕಾ ಶರ್ಮಾ ಅವರಿಗೆ ಕಾನ್ ಚಿತ್ರೋತ್ಸವಕ್ಕೆ ಆಹ್ವಾನ ಬಂದಿತ್ತು. ಅದನ್ನು ಸ್ವೀಕರಿಸಿ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 27, 2023 | 8:58 AM

Share
ನಟಿ ಅನುಷ್ಕಾ ಶರ್ಮಾ ಅವರು ಕಾನ್ ಚಿತ್ರೋತ್ಸವದ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಈ ಫೋಟೋಗಳನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ನಟಿ ಅನುಷ್ಕಾ ಶರ್ಮಾ ಅವರು ಕಾನ್ ಚಿತ್ರೋತ್ಸವದ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಈ ಫೋಟೋಗಳನ್ನು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

1 / 5
ಈ ಬಾರಿ ಅನುಷ್ಕಾ ಶರ್ಮಾ ಅವರಿಗೂ ಆಹ್ವಾನ ಬಂದಿತ್ತು. ಅದನ್ನು ಸ್ವೀಕರಿಸಿ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ.

ಈ ಬಾರಿ ಅನುಷ್ಕಾ ಶರ್ಮಾ ಅವರಿಗೂ ಆಹ್ವಾನ ಬಂದಿತ್ತು. ಅದನ್ನು ಸ್ವೀಕರಿಸಿ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ.

2 / 5
ಅದಿತಿ ರಾವ್ ಹೈದರಿ, ಮೃಣಾಲ್ ಠಾಕೂರ್, ಸನ್ನಿ ಲಿಯೋನ್, ಐಶ್ವರ್ಯಾ ರೈ, ಊರ್ವಶಿ ರೌಟೇಲಾ ಮೊದಲಾದವರು ಈ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಈಗ ಅನುಷ್ಕಾ ಶರ್ಮಾ ಸರದಿ.

ಅದಿತಿ ರಾವ್ ಹೈದರಿ, ಮೃಣಾಲ್ ಠಾಕೂರ್, ಸನ್ನಿ ಲಿಯೋನ್, ಐಶ್ವರ್ಯಾ ರೈ, ಊರ್ವಶಿ ರೌಟೇಲಾ ಮೊದಲಾದವರು ಈ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಈಗ ಅನುಷ್ಕಾ ಶರ್ಮಾ ಸರದಿ.

3 / 5
ಅನುಷ್ಕಾ ಶರ್ಮಾ ಹಂಚಿಕೊಂಡಿರುವ ಫೋಟೋಗೆ ಅವರ ಪತಿ, ಕ್ರಿಕೆಟರ್ ವಿರಾಟ್ ಕೊಹ್ಲಿ ಸೇರಿ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಅನುಷ್ಕಾ ಶರ್ಮಾ ಹಂಚಿಕೊಂಡಿರುವ ಫೋಟೋಗೆ ಅವರ ಪತಿ, ಕ್ರಿಕೆಟರ್ ವಿರಾಟ್ ಕೊಹ್ಲಿ ಸೇರಿ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

4 / 5
ಅನುಷ್ಕಾ ಶರ್ಮಾ ಅವರ ಡ್ರೆಸ್ ಎಲ್ಲರ ಗಮನಸೆಳೆದಿದೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಅನುಷ್ಕಾ ಶರ್ಮಾ ಅವರ ಡ್ರೆಸ್ ಎಲ್ಲರ ಗಮನಸೆಳೆದಿದೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

5 / 5
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!