AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ಅನುಷ್ಕಾ ಶರ್ಮಾ ದೀಪಾವಳಿ ಲುಕ್​; ವೈರಲ್ ಆಯ್ತು ಫೋಟೋ

ಅನುಷ್ಕಾ ಶರ್ಮಾ ಅವರು ಒಂದು ದೊಡ್ಡ ಬ್ರೇಕ್​ನ ಬಳಿಕ ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. 2018ರಲ್ಲಿ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಅವರು ಮದುವೆ ಆದರು. ವಿವಾಹದ ಬಳಿಕ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದರು ಅನುಷ್ಕಾ.

TV9 Web
| Edited By: |

Updated on:Apr 04, 2023 | 3:40 PM

Share
ಅನುಷ್ಕಾ ಶರ್ಮಾ ಅವರು ಒಂದು ದೊಡ್ಡ ಬ್ರೇಕ್​ನ ಬಳಿಕ ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. 2018ರಲ್ಲಿ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಅವರು ಮದುವೆ ಆದರು. ವಿವಾಹದ ಬಳಿಕ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದರು ಅನುಷ್ಕಾ.

ಅನುಷ್ಕಾ ಶರ್ಮಾ ಅವರು ಒಂದು ದೊಡ್ಡ ಬ್ರೇಕ್​ನ ಬಳಿಕ ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. 2018ರಲ್ಲಿ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಅವರು ಮದುವೆ ಆದರು. ವಿವಾಹದ ಬಳಿಕ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದರು ಅನುಷ್ಕಾ.

1 / 5
ಈಗ ಅನುಷ್ಕಾ ಶರ್ಮಾ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಮಧ್ಯೆ ದೀಪಾವಳಿ ಆಚರಿಸಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಈಗ ಅನುಷ್ಕಾ ಶರ್ಮಾ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಮಧ್ಯೆ ದೀಪಾವಳಿ ಆಚರಿಸಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

2 / 5
ದೀಪಾವಳಿ ಹಿಂದೂಗಳ ಪಾಲಿಗೆ ವಿಶೇಷ ಹಬ್ಬ. ಎಲ್ಲರೂ ಈ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ. ಅದೇ ರೀತಿ ಅನುಷ್ಕಾ ಕೂಡ ಹಬ್ಬ ಆಚರಿಸಿದ್ದಾರೆ.

ದೀಪಾವಳಿ ಹಿಂದೂಗಳ ಪಾಲಿಗೆ ವಿಶೇಷ ಹಬ್ಬ. ಎಲ್ಲರೂ ಈ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ. ಅದೇ ರೀತಿ ಅನುಷ್ಕಾ ಕೂಡ ಹಬ್ಬ ಆಚರಿಸಿದ್ದಾರೆ.

3 / 5
ಇತ್ತೀಚೆಗೆ ವಿರಾಟ್ ಕೊಹ್ಲಿ ಅವರು ಅಬ್ಬರದ ಆಟ ಪ್ರದರ್ಶನ ಮಾಡಿದ್ದರು. ಟಿ20 ವಿಶ್ವಕಪ್​ನಲ್ಲಿ ಪಕ್ ವಿರುದ್ಧ್ ಅಜೇಯವಾಗಿ 82 ರನ್ ಹೊಡೆದಿದ್ದರು. ಈ ವೇಳೆ ಅನುಷ್ಕಾ ಪತಿಯ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದರು.

ಇತ್ತೀಚೆಗೆ ವಿರಾಟ್ ಕೊಹ್ಲಿ ಅವರು ಅಬ್ಬರದ ಆಟ ಪ್ರದರ್ಶನ ಮಾಡಿದ್ದರು. ಟಿ20 ವಿಶ್ವಕಪ್​ನಲ್ಲಿ ಪಕ್ ವಿರುದ್ಧ್ ಅಜೇಯವಾಗಿ 82 ರನ್ ಹೊಡೆದಿದ್ದರು. ಈ ವೇಳೆ ಅನುಷ್ಕಾ ಪತಿಯ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದರು.

4 / 5
ಅನುಷ್ಕಾ ಶರ್ಮಾ ಅವರು ಸದ್ಯ ಕೋಲ್ಕತ್ತದಲ್ಲಿದ್ದಾರೆ. ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಅಲ್ಲಿಂದ ಅವರು ವಿರಾಟ್ ಕೊಹ್ಲಿ ಆಟವನ್ನು ಎಂಜಾಯ್ ಮಾಡುತ್ತಿದ್ದಾರೆ.

ಅನುಷ್ಕಾ ಶರ್ಮಾ ಅವರು ಸದ್ಯ ಕೋಲ್ಕತ್ತದಲ್ಲಿದ್ದಾರೆ. ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಅಲ್ಲಿಂದ ಅವರು ವಿರಾಟ್ ಕೊಹ್ಲಿ ಆಟವನ್ನು ಎಂಜಾಯ್ ಮಾಡುತ್ತಿದ್ದಾರೆ.

5 / 5

Published On - 6:30 am, Wed, 26 October 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ