AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anushka Sharma: ಸಿಂಪಲ್ ಲುಕ್​ನಲ್ಲೇ ಅಭಿಮಾನಿಗಳ ಮನಗೆದ್ದ ಅನುಷ್ಕಾ ಶರ್ಮಾ

Anushka Sharma Photoshoot: ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಭಾರತ ವನಿತಾ ಕ್ರಿಕೆಟ್ ತಂಡದ ಸ್ಟಾರ್ ಜೂಲನ್ ಗೋಸ್ವಾಮಿ ಜೀವನಾಧಾರಿತ ‘ಚಕ್ದಾ ಎಕ್ಸ್​ಪ್ರೆಸ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿರುವ ಅನುಷ್ಕಾ ಸಿಂಪಲ್​ ಲುಕ್​ನಲ್ಲೇ ಗಮನ ಸೆಳೆದಿದ್ದಾರೆ.

shivaprasad.hs
|

Updated on: Mar 14, 2022 | 6:45 PM

Share
ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾಗೆ ಅಭಿಮಾನಿ ಬಳಗ ಹಿರಿದಾಗಿದೆ. 2018ರಲ್ಲಿ ತೆರೆಕಂಡ ‘ಜೀರೋ’ ಚಿತ್ರದ ನಂತರ ನಟಿ ಸಿನಿಮಾ ಕೆಲಸಗಳಿಗೆ ಬ್ರೇಕ್ ತೆಗೆದುಕೊಂಡಿದ್ದರು. ಇದೀಗ ಅವರು ಕಮ್​ಬ್ಯಾಕ್​ಗೆ ಸಿದ್ಧರಾಗಿದ್ದಾರೆ.

ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾಗೆ ಅಭಿಮಾನಿ ಬಳಗ ಹಿರಿದಾಗಿದೆ. 2018ರಲ್ಲಿ ತೆರೆಕಂಡ ‘ಜೀರೋ’ ಚಿತ್ರದ ನಂತರ ನಟಿ ಸಿನಿಮಾ ಕೆಲಸಗಳಿಗೆ ಬ್ರೇಕ್ ತೆಗೆದುಕೊಂಡಿದ್ದರು. ಇದೀಗ ಅವರು ಕಮ್​ಬ್ಯಾಕ್​ಗೆ ಸಿದ್ಧರಾಗಿದ್ದಾರೆ.

1 / 5
ಭಾರತೀಯ ವನಿತಾ ಕ್ರಿಕೆಟ್ ತಂಡದ ತಾರೆ ಜೂಲನ್ ಗೋಸ್ವಾಮಿ ಜೀವನಾಧಾರಿತ ‘ಚಕ್ದಾ ಎಕ್ಸ್​ಪ್ರೆಸ್​’ನಲ್ಲಿ ಜೂಲನ್​ ಪಾತ್ರದಲ್ಲಿ ಅನುಷ್ಕಾ ಬಣ್ಣಹಚ್ಚುತ್ತಿದ್ದಾರೆ.

ಭಾರತೀಯ ವನಿತಾ ಕ್ರಿಕೆಟ್ ತಂಡದ ತಾರೆ ಜೂಲನ್ ಗೋಸ್ವಾಮಿ ಜೀವನಾಧಾರಿತ ‘ಚಕ್ದಾ ಎಕ್ಸ್​ಪ್ರೆಸ್​’ನಲ್ಲಿ ಜೂಲನ್​ ಪಾತ್ರದಲ್ಲಿ ಅನುಷ್ಕಾ ಬಣ್ಣಹಚ್ಚುತ್ತಿದ್ದಾರೆ.

2 / 5
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಅನುಷ್ಕಾ, ‘ಚಕ್ದಾ ಎಕ್ಸ್​ಪ್ರೆಸ್​’ಗೆ ತಯಾರಿ ನಡೆಸುತ್ತಿರುವ ದೃಶ್ಯಗಳನ್ನೂ ಹಂಚಿಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಅನುಷ್ಕಾ, ‘ಚಕ್ದಾ ಎಕ್ಸ್​ಪ್ರೆಸ್​’ಗೆ ತಯಾರಿ ನಡೆಸುತ್ತಿರುವ ದೃಶ್ಯಗಳನ್ನೂ ಹಂಚಿಕೊಳ್ಳುತ್ತಿರುತ್ತಾರೆ.

3 / 5
ಇದೀಗ ನಟಿ ಹೊಸ ಫೋಟೋಶೂಟ್ ಹಂಚಿಕೊಂಡಿದ್ದು, ಅಭಿಮಾನಿಗಳ ಮನಗೆದ್ದಿದೆ.

ಇದೀಗ ನಟಿ ಹೊಸ ಫೋಟೋಶೂಟ್ ಹಂಚಿಕೊಂಡಿದ್ದು, ಅಭಿಮಾನಿಗಳ ಮನಗೆದ್ದಿದೆ.

4 / 5
ಸಿಂಪಲ್​ ಲುಕ್​ನಲ್ಲೇ ಅನುಷ್ಕಾ ಎಲ್ಲರ ಗಮನ ಸೆಳೆದಿದ್ದು, ಫೋಟೋಗಳು ವೈರಲ್ ಆಗಿವೆ.

ಸಿಂಪಲ್​ ಲುಕ್​ನಲ್ಲೇ ಅನುಷ್ಕಾ ಎಲ್ಲರ ಗಮನ ಸೆಳೆದಿದ್ದು, ಫೋಟೋಗಳು ವೈರಲ್ ಆಗಿವೆ.

5 / 5
shivaprasad.hs
shivaprasad.hs
Follow Us
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ