AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anushka Sharma: ಸಿಂಪಲ್ ಲುಕ್​ನಲ್ಲೇ ಅಭಿಮಾನಿಗಳ ಮನಗೆದ್ದ ಅನುಷ್ಕಾ ಶರ್ಮಾ

Anushka Sharma Photoshoot: ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಭಾರತ ವನಿತಾ ಕ್ರಿಕೆಟ್ ತಂಡದ ಸ್ಟಾರ್ ಜೂಲನ್ ಗೋಸ್ವಾಮಿ ಜೀವನಾಧಾರಿತ ‘ಚಕ್ದಾ ಎಕ್ಸ್​ಪ್ರೆಸ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿರುವ ಅನುಷ್ಕಾ ಸಿಂಪಲ್​ ಲುಕ್​ನಲ್ಲೇ ಗಮನ ಸೆಳೆದಿದ್ದಾರೆ.

shivaprasad.hs
|

Updated on: Mar 14, 2022 | 6:45 PM

Share
ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾಗೆ ಅಭಿಮಾನಿ ಬಳಗ ಹಿರಿದಾಗಿದೆ. 2018ರಲ್ಲಿ ತೆರೆಕಂಡ ‘ಜೀರೋ’ ಚಿತ್ರದ ನಂತರ ನಟಿ ಸಿನಿಮಾ ಕೆಲಸಗಳಿಗೆ ಬ್ರೇಕ್ ತೆಗೆದುಕೊಂಡಿದ್ದರು. ಇದೀಗ ಅವರು ಕಮ್​ಬ್ಯಾಕ್​ಗೆ ಸಿದ್ಧರಾಗಿದ್ದಾರೆ.

ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾಗೆ ಅಭಿಮಾನಿ ಬಳಗ ಹಿರಿದಾಗಿದೆ. 2018ರಲ್ಲಿ ತೆರೆಕಂಡ ‘ಜೀರೋ’ ಚಿತ್ರದ ನಂತರ ನಟಿ ಸಿನಿಮಾ ಕೆಲಸಗಳಿಗೆ ಬ್ರೇಕ್ ತೆಗೆದುಕೊಂಡಿದ್ದರು. ಇದೀಗ ಅವರು ಕಮ್​ಬ್ಯಾಕ್​ಗೆ ಸಿದ್ಧರಾಗಿದ್ದಾರೆ.

1 / 5
ಭಾರತೀಯ ವನಿತಾ ಕ್ರಿಕೆಟ್ ತಂಡದ ತಾರೆ ಜೂಲನ್ ಗೋಸ್ವಾಮಿ ಜೀವನಾಧಾರಿತ ‘ಚಕ್ದಾ ಎಕ್ಸ್​ಪ್ರೆಸ್​’ನಲ್ಲಿ ಜೂಲನ್​ ಪಾತ್ರದಲ್ಲಿ ಅನುಷ್ಕಾ ಬಣ್ಣಹಚ್ಚುತ್ತಿದ್ದಾರೆ.

ಭಾರತೀಯ ವನಿತಾ ಕ್ರಿಕೆಟ್ ತಂಡದ ತಾರೆ ಜೂಲನ್ ಗೋಸ್ವಾಮಿ ಜೀವನಾಧಾರಿತ ‘ಚಕ್ದಾ ಎಕ್ಸ್​ಪ್ರೆಸ್​’ನಲ್ಲಿ ಜೂಲನ್​ ಪಾತ್ರದಲ್ಲಿ ಅನುಷ್ಕಾ ಬಣ್ಣಹಚ್ಚುತ್ತಿದ್ದಾರೆ.

2 / 5
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಅನುಷ್ಕಾ, ‘ಚಕ್ದಾ ಎಕ್ಸ್​ಪ್ರೆಸ್​’ಗೆ ತಯಾರಿ ನಡೆಸುತ್ತಿರುವ ದೃಶ್ಯಗಳನ್ನೂ ಹಂಚಿಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಅನುಷ್ಕಾ, ‘ಚಕ್ದಾ ಎಕ್ಸ್​ಪ್ರೆಸ್​’ಗೆ ತಯಾರಿ ನಡೆಸುತ್ತಿರುವ ದೃಶ್ಯಗಳನ್ನೂ ಹಂಚಿಕೊಳ್ಳುತ್ತಿರುತ್ತಾರೆ.

3 / 5
ಇದೀಗ ನಟಿ ಹೊಸ ಫೋಟೋಶೂಟ್ ಹಂಚಿಕೊಂಡಿದ್ದು, ಅಭಿಮಾನಿಗಳ ಮನಗೆದ್ದಿದೆ.

ಇದೀಗ ನಟಿ ಹೊಸ ಫೋಟೋಶೂಟ್ ಹಂಚಿಕೊಂಡಿದ್ದು, ಅಭಿಮಾನಿಗಳ ಮನಗೆದ್ದಿದೆ.

4 / 5
ಸಿಂಪಲ್​ ಲುಕ್​ನಲ್ಲೇ ಅನುಷ್ಕಾ ಎಲ್ಲರ ಗಮನ ಸೆಳೆದಿದ್ದು, ಫೋಟೋಗಳು ವೈರಲ್ ಆಗಿವೆ.

ಸಿಂಪಲ್​ ಲುಕ್​ನಲ್ಲೇ ಅನುಷ್ಕಾ ಎಲ್ಲರ ಗಮನ ಸೆಳೆದಿದ್ದು, ಫೋಟೋಗಳು ವೈರಲ್ ಆಗಿವೆ.

5 / 5
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ