AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anushka Sharma: ಸಿಂಪಲ್ ಲುಕ್​ನಲ್ಲೇ ಅಭಿಮಾನಿಗಳ ಮನಗೆದ್ದ ಅನುಷ್ಕಾ ಶರ್ಮಾ

Anushka Sharma Photoshoot: ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಭಾರತ ವನಿತಾ ಕ್ರಿಕೆಟ್ ತಂಡದ ಸ್ಟಾರ್ ಜೂಲನ್ ಗೋಸ್ವಾಮಿ ಜೀವನಾಧಾರಿತ ‘ಚಕ್ದಾ ಎಕ್ಸ್​ಪ್ರೆಸ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿರುವ ಅನುಷ್ಕಾ ಸಿಂಪಲ್​ ಲುಕ್​ನಲ್ಲೇ ಗಮನ ಸೆಳೆದಿದ್ದಾರೆ.

shivaprasad.hs
|

Updated on: Mar 14, 2022 | 6:45 PM

Share
ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾಗೆ ಅಭಿಮಾನಿ ಬಳಗ ಹಿರಿದಾಗಿದೆ. 2018ರಲ್ಲಿ ತೆರೆಕಂಡ ‘ಜೀರೋ’ ಚಿತ್ರದ ನಂತರ ನಟಿ ಸಿನಿಮಾ ಕೆಲಸಗಳಿಗೆ ಬ್ರೇಕ್ ತೆಗೆದುಕೊಂಡಿದ್ದರು. ಇದೀಗ ಅವರು ಕಮ್​ಬ್ಯಾಕ್​ಗೆ ಸಿದ್ಧರಾಗಿದ್ದಾರೆ.

ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾಗೆ ಅಭಿಮಾನಿ ಬಳಗ ಹಿರಿದಾಗಿದೆ. 2018ರಲ್ಲಿ ತೆರೆಕಂಡ ‘ಜೀರೋ’ ಚಿತ್ರದ ನಂತರ ನಟಿ ಸಿನಿಮಾ ಕೆಲಸಗಳಿಗೆ ಬ್ರೇಕ್ ತೆಗೆದುಕೊಂಡಿದ್ದರು. ಇದೀಗ ಅವರು ಕಮ್​ಬ್ಯಾಕ್​ಗೆ ಸಿದ್ಧರಾಗಿದ್ದಾರೆ.

1 / 5
ಭಾರತೀಯ ವನಿತಾ ಕ್ರಿಕೆಟ್ ತಂಡದ ತಾರೆ ಜೂಲನ್ ಗೋಸ್ವಾಮಿ ಜೀವನಾಧಾರಿತ ‘ಚಕ್ದಾ ಎಕ್ಸ್​ಪ್ರೆಸ್​’ನಲ್ಲಿ ಜೂಲನ್​ ಪಾತ್ರದಲ್ಲಿ ಅನುಷ್ಕಾ ಬಣ್ಣಹಚ್ಚುತ್ತಿದ್ದಾರೆ.

ಭಾರತೀಯ ವನಿತಾ ಕ್ರಿಕೆಟ್ ತಂಡದ ತಾರೆ ಜೂಲನ್ ಗೋಸ್ವಾಮಿ ಜೀವನಾಧಾರಿತ ‘ಚಕ್ದಾ ಎಕ್ಸ್​ಪ್ರೆಸ್​’ನಲ್ಲಿ ಜೂಲನ್​ ಪಾತ್ರದಲ್ಲಿ ಅನುಷ್ಕಾ ಬಣ್ಣಹಚ್ಚುತ್ತಿದ್ದಾರೆ.

2 / 5
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಅನುಷ್ಕಾ, ‘ಚಕ್ದಾ ಎಕ್ಸ್​ಪ್ರೆಸ್​’ಗೆ ತಯಾರಿ ನಡೆಸುತ್ತಿರುವ ದೃಶ್ಯಗಳನ್ನೂ ಹಂಚಿಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಅನುಷ್ಕಾ, ‘ಚಕ್ದಾ ಎಕ್ಸ್​ಪ್ರೆಸ್​’ಗೆ ತಯಾರಿ ನಡೆಸುತ್ತಿರುವ ದೃಶ್ಯಗಳನ್ನೂ ಹಂಚಿಕೊಳ್ಳುತ್ತಿರುತ್ತಾರೆ.

3 / 5
ಇದೀಗ ನಟಿ ಹೊಸ ಫೋಟೋಶೂಟ್ ಹಂಚಿಕೊಂಡಿದ್ದು, ಅಭಿಮಾನಿಗಳ ಮನಗೆದ್ದಿದೆ.

ಇದೀಗ ನಟಿ ಹೊಸ ಫೋಟೋಶೂಟ್ ಹಂಚಿಕೊಂಡಿದ್ದು, ಅಭಿಮಾನಿಗಳ ಮನಗೆದ್ದಿದೆ.

4 / 5
ಸಿಂಪಲ್​ ಲುಕ್​ನಲ್ಲೇ ಅನುಷ್ಕಾ ಎಲ್ಲರ ಗಮನ ಸೆಳೆದಿದ್ದು, ಫೋಟೋಗಳು ವೈರಲ್ ಆಗಿವೆ.

ಸಿಂಪಲ್​ ಲುಕ್​ನಲ್ಲೇ ಅನುಷ್ಕಾ ಎಲ್ಲರ ಗಮನ ಸೆಳೆದಿದ್ದು, ಫೋಟೋಗಳು ವೈರಲ್ ಆಗಿವೆ.

5 / 5
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು