AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anushka Sharma: ಸಿಂಪಲ್ ಲುಕ್​ನಲ್ಲೇ ಅಭಿಮಾನಿಗಳ ಮನಗೆದ್ದ ಅನುಷ್ಕಾ ಶರ್ಮಾ

Anushka Sharma Photoshoot: ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಭಾರತ ವನಿತಾ ಕ್ರಿಕೆಟ್ ತಂಡದ ಸ್ಟಾರ್ ಜೂಲನ್ ಗೋಸ್ವಾಮಿ ಜೀವನಾಧಾರಿತ ‘ಚಕ್ದಾ ಎಕ್ಸ್​ಪ್ರೆಸ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿರುವ ಅನುಷ್ಕಾ ಸಿಂಪಲ್​ ಲುಕ್​ನಲ್ಲೇ ಗಮನ ಸೆಳೆದಿದ್ದಾರೆ.

shivaprasad.hs
|

Updated on: Mar 14, 2022 | 6:45 PM

Share
ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾಗೆ ಅಭಿಮಾನಿ ಬಳಗ ಹಿರಿದಾಗಿದೆ. 2018ರಲ್ಲಿ ತೆರೆಕಂಡ ‘ಜೀರೋ’ ಚಿತ್ರದ ನಂತರ ನಟಿ ಸಿನಿಮಾ ಕೆಲಸಗಳಿಗೆ ಬ್ರೇಕ್ ತೆಗೆದುಕೊಂಡಿದ್ದರು. ಇದೀಗ ಅವರು ಕಮ್​ಬ್ಯಾಕ್​ಗೆ ಸಿದ್ಧರಾಗಿದ್ದಾರೆ.

ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾಗೆ ಅಭಿಮಾನಿ ಬಳಗ ಹಿರಿದಾಗಿದೆ. 2018ರಲ್ಲಿ ತೆರೆಕಂಡ ‘ಜೀರೋ’ ಚಿತ್ರದ ನಂತರ ನಟಿ ಸಿನಿಮಾ ಕೆಲಸಗಳಿಗೆ ಬ್ರೇಕ್ ತೆಗೆದುಕೊಂಡಿದ್ದರು. ಇದೀಗ ಅವರು ಕಮ್​ಬ್ಯಾಕ್​ಗೆ ಸಿದ್ಧರಾಗಿದ್ದಾರೆ.

1 / 5
ಭಾರತೀಯ ವನಿತಾ ಕ್ರಿಕೆಟ್ ತಂಡದ ತಾರೆ ಜೂಲನ್ ಗೋಸ್ವಾಮಿ ಜೀವನಾಧಾರಿತ ‘ಚಕ್ದಾ ಎಕ್ಸ್​ಪ್ರೆಸ್​’ನಲ್ಲಿ ಜೂಲನ್​ ಪಾತ್ರದಲ್ಲಿ ಅನುಷ್ಕಾ ಬಣ್ಣಹಚ್ಚುತ್ತಿದ್ದಾರೆ.

ಭಾರತೀಯ ವನಿತಾ ಕ್ರಿಕೆಟ್ ತಂಡದ ತಾರೆ ಜೂಲನ್ ಗೋಸ್ವಾಮಿ ಜೀವನಾಧಾರಿತ ‘ಚಕ್ದಾ ಎಕ್ಸ್​ಪ್ರೆಸ್​’ನಲ್ಲಿ ಜೂಲನ್​ ಪಾತ್ರದಲ್ಲಿ ಅನುಷ್ಕಾ ಬಣ್ಣಹಚ್ಚುತ್ತಿದ್ದಾರೆ.

2 / 5
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಅನುಷ್ಕಾ, ‘ಚಕ್ದಾ ಎಕ್ಸ್​ಪ್ರೆಸ್​’ಗೆ ತಯಾರಿ ನಡೆಸುತ್ತಿರುವ ದೃಶ್ಯಗಳನ್ನೂ ಹಂಚಿಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಅನುಷ್ಕಾ, ‘ಚಕ್ದಾ ಎಕ್ಸ್​ಪ್ರೆಸ್​’ಗೆ ತಯಾರಿ ನಡೆಸುತ್ತಿರುವ ದೃಶ್ಯಗಳನ್ನೂ ಹಂಚಿಕೊಳ್ಳುತ್ತಿರುತ್ತಾರೆ.

3 / 5
ಇದೀಗ ನಟಿ ಹೊಸ ಫೋಟೋಶೂಟ್ ಹಂಚಿಕೊಂಡಿದ್ದು, ಅಭಿಮಾನಿಗಳ ಮನಗೆದ್ದಿದೆ.

ಇದೀಗ ನಟಿ ಹೊಸ ಫೋಟೋಶೂಟ್ ಹಂಚಿಕೊಂಡಿದ್ದು, ಅಭಿಮಾನಿಗಳ ಮನಗೆದ್ದಿದೆ.

4 / 5
ಸಿಂಪಲ್​ ಲುಕ್​ನಲ್ಲೇ ಅನುಷ್ಕಾ ಎಲ್ಲರ ಗಮನ ಸೆಳೆದಿದ್ದು, ಫೋಟೋಗಳು ವೈರಲ್ ಆಗಿವೆ.

ಸಿಂಪಲ್​ ಲುಕ್​ನಲ್ಲೇ ಅನುಷ್ಕಾ ಎಲ್ಲರ ಗಮನ ಸೆಳೆದಿದ್ದು, ಫೋಟೋಗಳು ವೈರಲ್ ಆಗಿವೆ.

5 / 5
Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ