AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು ವಮಿಕಾ ಜತೆ ಕೋಲ್ಕತ್ತ ಸುತ್ತಿದ ನಟಿ ಅನುಷ್ಕಾ ಶರ್ಮಾ; ಫೋಟೋ ವೈರಲ್

ಅನುಷ್ಕಾ ಶರ್ಮಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಕೋಲ್ಕತ್ತಾ ಸುತ್ತಾಡಿದ ಫೋಟೋ ವೈರಲ್ ಆಗಿದೆ.

TV9 Web
| Edited By: |

Updated on: Oct 29, 2022 | 6:41 PM

Share
ನಟಿ ಅನುಷ್ಕಾ ಶರ್ಮಾ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಮದುವೆ ನಂತರ ಚಿತ್ರರಂಗದಿಂದ ಬ್ರೇಕ್ ಪಡೆದಿದ್ದ ಅವರು ಈಗ ಮತ್ತೆ ಬಣ್ಣದ ಲೋಕಕ್ಕೆ ಮರಳಿದ್ದಾರೆ.

ನಟಿ ಅನುಷ್ಕಾ ಶರ್ಮಾ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಮದುವೆ ನಂತರ ಚಿತ್ರರಂಗದಿಂದ ಬ್ರೇಕ್ ಪಡೆದಿದ್ದ ಅವರು ಈಗ ಮತ್ತೆ ಬಣ್ಣದ ಲೋಕಕ್ಕೆ ಮರಳಿದ್ದಾರೆ.

1 / 5
ಅನುಷ್ಕಾ ಶರ್ಮಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಕೋಲ್ಕತ್ತಾ ಸುತ್ತಾಡಿದ ಫೋಟೋ ವೈರಲ್ ಆಗಿದೆ.

ಅನುಷ್ಕಾ ಶರ್ಮಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಕೋಲ್ಕತ್ತಾ ಸುತ್ತಾಡಿದ ಫೋಟೋ ವೈರಲ್ ಆಗಿದೆ.

2 / 5
ಸಿನಿಮಾ ಕೆಲಸಕ್ಕಾಗಿ ಅನುಷ್ಕಾ ಕೋಲ್ಕತ್ತದಲ್ಲಿದ್ದಾರೆ. ಮಗಳು ವಮಿಕಾ ಕೂಡ ಅನುಷ್ಕಾ ಜತೆಯಲ್ಲೇ ಇದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಿನಿಮಾ ಕೆಲಸಕ್ಕಾಗಿ ಅನುಷ್ಕಾ ಕೋಲ್ಕತ್ತದಲ್ಲಿದ್ದಾರೆ. ಮಗಳು ವಮಿಕಾ ಕೂಡ ಅನುಷ್ಕಾ ಜತೆಯಲ್ಲೇ ಇದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 5
ಅನುಷ್ಕಾ ಶರ್ಮಾ ಅವರು ಗಂಗಾ ನದಿಗೆ ತೆರಳಿ ನಮಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅನುಷ್ಕಾ ಶರ್ಮಾ ಅವರು ಗಂಗಾ ನದಿಗೆ ತೆರಳಿ ನಮಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 5
ವಿರಾಟ್ ಕೊಹ್ಲಿ ಅವರು ಟಿ-20 ವಿಶ್ವಕಪ್ ಆಡಲು ಆಸ್ಟ್ರೇಲಿಯಾ ತೆರಳಿದ್ದಾರೆ. ಪಾಕ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಅಬ್ಬರಿಸಿದಾಗ ಅನುಷ್ಕಾ ಸಂತಸ ವ್ಯಕ್ತಪಡಿಸಿದ್ದರು.

ವಿರಾಟ್ ಕೊಹ್ಲಿ ಅವರು ಟಿ-20 ವಿಶ್ವಕಪ್ ಆಡಲು ಆಸ್ಟ್ರೇಲಿಯಾ ತೆರಳಿದ್ದಾರೆ. ಪಾಕ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಅಬ್ಬರಿಸಿದಾಗ ಅನುಷ್ಕಾ ಸಂತಸ ವ್ಯಕ್ತಪಡಿಸಿದ್ದರು.

5 / 5
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!