AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anushka Shetty Birthday: ಅನುಷ್ಕಾ ಶೆಟ್ಟಿ ಹುಟ್ಟುಹಬ್ಬ: ಅಭಿಮಾನಿಗಳು ಈ 5 ಸಿನಿಮಾಗಳನ್ನು ಮಿಸ್​ ಮಾಡುವಂತಿಲ್ಲ

Anushka Shetty Movies: ನಟಿ ಅನುಷ್ಕಾ ಶೆಟ್ಟಿ ಅವರು ಇಂದು (ನ.7) 41ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರ ವೃತ್ತಿಜೀವನದ 5 ಪ್ರಮುಖ ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ.

TV9 Web
| Edited By: |

Updated on:Nov 07, 2022 | 9:55 AM

Share
ಬಾಹುಬಲಿ: ಇದು ಅನುಷ್ಕಾ ಶೆಟ್ಟಿ ಅವರಿಗೆ ವಿಶ್ವಾದ್ಯಂತ ಖ್ಯಾತಿ ತಂದುಕೊಟ್ಟ ಸಿನಿಮಾ. ಈ ಚಿತ್ರದಲ್ಲಿ ಅವರದ್ದು ದೇವಸೇನಾ ಪಾತ್ರ. ಅವರ ಮತ್ತು ಪ್ರಭಾಸ್​ ಜೋಡಿ ಎಂದರೆ ಅಭಿಮಾನಿಗಳಿಗೆ ಹೆಚ್ಚು ಇಷ್ಟ.

Anushka Shetty birthday: Fans should not miss these 5 films of Bahubali heroine

1 / 5
ವೇದಂ: ಕ್ರಿಷ್​ ನಿರ್ದೇಶನದ ಈ ಸಿನಿಮಾ 2010ರಲ್ಲಿ ತೆರೆಕಂಡಿತು. ಸರೋಜಾ ಎಂಬ ಪಾತ್ರದಲ್ಲಿ ಅನುಷ್ಕಾ ಶೆಟ್ಟಿ ಕಾಣಿಸಿಕೊಂಡರು. ಈ ಚಿತ್ರ ಉತ್ತಮ ವಿಮರ್ಶೆ ಪಡೆದುಕೊಂಡಿತು.

Anushka Shetty birthday: Fans should not miss these 5 films of Bahubali heroine

2 / 5
ಜೀರೋ ಸೈಜ್​: ಅನುಷ್ಕಾ ಶೆಟ್ಟಿ ಅವರು ಗ್ಲಾಮರ್​ ಹಂಗು ತೊರೆದು ಮಾಡಿದ ಸಿನಿಮಾ ‘ಜೀರೋ ಸೈಜ್​’. ಈ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಮಾಡಲಿಲ್ಲವಾದರೂ ನಟನೆ ದೃಷ್ಟಿಯಿಂದ ಇದು ಅವರ ಬೆಸ್ಟ್​ ಸಿನಿಮಾಗಳಲ್ಲೊಂದು.

ಜೀರೋ ಸೈಜ್​: ಅನುಷ್ಕಾ ಶೆಟ್ಟಿ ಅವರು ಗ್ಲಾಮರ್​ ಹಂಗು ತೊರೆದು ಮಾಡಿದ ಸಿನಿಮಾ ‘ಜೀರೋ ಸೈಜ್​’. ಈ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಮಾಡಲಿಲ್ಲವಾದರೂ ನಟನೆ ದೃಷ್ಟಿಯಿಂದ ಇದು ಅವರ ಬೆಸ್ಟ್​ ಸಿನಿಮಾಗಳಲ್ಲೊಂದು.

3 / 5
ರುದ್ರಮದೇವಿ: 2015ರಲ್ಲಿ ತೆರೆಕಂಡ ‘ರುದ್ರಮದೇವಿ’ ಸಿನಿಮಾದಲ್ಲಿನ ಅನುಷ್ಕಾ ಶೆಟ್ಟಿ ಅವರು ನಟನೆ ಎಲ್ಲರಿಗೂ ಇಷ್ಟ ಆಯಿತು. ಐತಿಹಾಸಿಕ ಕಥಾಹಂದರ ಈ ಸಿನಿಮಾದಲ್ಲಿ ಇದೆ.

ರುದ್ರಮದೇವಿ: 2015ರಲ್ಲಿ ತೆರೆಕಂಡ ‘ರುದ್ರಮದೇವಿ’ ಸಿನಿಮಾದಲ್ಲಿನ ಅನುಷ್ಕಾ ಶೆಟ್ಟಿ ಅವರು ನಟನೆ ಎಲ್ಲರಿಗೂ ಇಷ್ಟ ಆಯಿತು. ಐತಿಹಾಸಿಕ ಕಥಾಹಂದರ ಈ ಸಿನಿಮಾದಲ್ಲಿ ಇದೆ.

4 / 5
ಅರುಂಧತಿ: ಅನುಷ್ಕಾ ಶೆಟ್ಟಿ ಅಭಿಮಾನಿಗಳು ‘ಅರುಂಧತಿ’ ಸಿನಿಮಾವನ್ನು ಎಂದಿಗೂ ಮರೆಯುವುದಿಲ್ಲ. ಸೂಪರ್ ನ್ಯಾಚುರಲ್​ ಕಥಾಹಂದರ ಇರುವ ಈ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ಎರಡು ಶೇಡ್​ನ ಪಾತ್ರ ಮಾಡಿದ್ದಾರೆ.

ಅರುಂಧತಿ: ಅನುಷ್ಕಾ ಶೆಟ್ಟಿ ಅಭಿಮಾನಿಗಳು ‘ಅರುಂಧತಿ’ ಸಿನಿಮಾವನ್ನು ಎಂದಿಗೂ ಮರೆಯುವುದಿಲ್ಲ. ಸೂಪರ್ ನ್ಯಾಚುರಲ್​ ಕಥಾಹಂದರ ಇರುವ ಈ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ಎರಡು ಶೇಡ್​ನ ಪಾತ್ರ ಮಾಡಿದ್ದಾರೆ.

5 / 5

Published On - 9:55 am, Mon, 7 November 22

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ