AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anushka Shetty Birthday: ಅನುಷ್ಕಾ ಶೆಟ್ಟಿ ಹುಟ್ಟುಹಬ್ಬ: ಅಭಿಮಾನಿಗಳು ಈ 5 ಸಿನಿಮಾಗಳನ್ನು ಮಿಸ್​ ಮಾಡುವಂತಿಲ್ಲ

Anushka Shetty Movies: ನಟಿ ಅನುಷ್ಕಾ ಶೆಟ್ಟಿ ಅವರು ಇಂದು (ನ.7) 41ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರ ವೃತ್ತಿಜೀವನದ 5 ಪ್ರಮುಖ ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ.

TV9 Web
| Edited By: |

Updated on:Nov 07, 2022 | 9:55 AM

Share
ಬಾಹುಬಲಿ: ಇದು ಅನುಷ್ಕಾ ಶೆಟ್ಟಿ ಅವರಿಗೆ ವಿಶ್ವಾದ್ಯಂತ ಖ್ಯಾತಿ ತಂದುಕೊಟ್ಟ ಸಿನಿಮಾ. ಈ ಚಿತ್ರದಲ್ಲಿ ಅವರದ್ದು ದೇವಸೇನಾ ಪಾತ್ರ. ಅವರ ಮತ್ತು ಪ್ರಭಾಸ್​ ಜೋಡಿ ಎಂದರೆ ಅಭಿಮಾನಿಗಳಿಗೆ ಹೆಚ್ಚು ಇಷ್ಟ.

Anushka Shetty birthday: Fans should not miss these 5 films of Bahubali heroine

1 / 5
ವೇದಂ: ಕ್ರಿಷ್​ ನಿರ್ದೇಶನದ ಈ ಸಿನಿಮಾ 2010ರಲ್ಲಿ ತೆರೆಕಂಡಿತು. ಸರೋಜಾ ಎಂಬ ಪಾತ್ರದಲ್ಲಿ ಅನುಷ್ಕಾ ಶೆಟ್ಟಿ ಕಾಣಿಸಿಕೊಂಡರು. ಈ ಚಿತ್ರ ಉತ್ತಮ ವಿಮರ್ಶೆ ಪಡೆದುಕೊಂಡಿತು.

Anushka Shetty birthday: Fans should not miss these 5 films of Bahubali heroine

2 / 5
ಜೀರೋ ಸೈಜ್​: ಅನುಷ್ಕಾ ಶೆಟ್ಟಿ ಅವರು ಗ್ಲಾಮರ್​ ಹಂಗು ತೊರೆದು ಮಾಡಿದ ಸಿನಿಮಾ ‘ಜೀರೋ ಸೈಜ್​’. ಈ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಮಾಡಲಿಲ್ಲವಾದರೂ ನಟನೆ ದೃಷ್ಟಿಯಿಂದ ಇದು ಅವರ ಬೆಸ್ಟ್​ ಸಿನಿಮಾಗಳಲ್ಲೊಂದು.

ಜೀರೋ ಸೈಜ್​: ಅನುಷ್ಕಾ ಶೆಟ್ಟಿ ಅವರು ಗ್ಲಾಮರ್​ ಹಂಗು ತೊರೆದು ಮಾಡಿದ ಸಿನಿಮಾ ‘ಜೀರೋ ಸೈಜ್​’. ಈ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಮಾಡಲಿಲ್ಲವಾದರೂ ನಟನೆ ದೃಷ್ಟಿಯಿಂದ ಇದು ಅವರ ಬೆಸ್ಟ್​ ಸಿನಿಮಾಗಳಲ್ಲೊಂದು.

3 / 5
ರುದ್ರಮದೇವಿ: 2015ರಲ್ಲಿ ತೆರೆಕಂಡ ‘ರುದ್ರಮದೇವಿ’ ಸಿನಿಮಾದಲ್ಲಿನ ಅನುಷ್ಕಾ ಶೆಟ್ಟಿ ಅವರು ನಟನೆ ಎಲ್ಲರಿಗೂ ಇಷ್ಟ ಆಯಿತು. ಐತಿಹಾಸಿಕ ಕಥಾಹಂದರ ಈ ಸಿನಿಮಾದಲ್ಲಿ ಇದೆ.

ರುದ್ರಮದೇವಿ: 2015ರಲ್ಲಿ ತೆರೆಕಂಡ ‘ರುದ್ರಮದೇವಿ’ ಸಿನಿಮಾದಲ್ಲಿನ ಅನುಷ್ಕಾ ಶೆಟ್ಟಿ ಅವರು ನಟನೆ ಎಲ್ಲರಿಗೂ ಇಷ್ಟ ಆಯಿತು. ಐತಿಹಾಸಿಕ ಕಥಾಹಂದರ ಈ ಸಿನಿಮಾದಲ್ಲಿ ಇದೆ.

4 / 5
ಅರುಂಧತಿ: ಅನುಷ್ಕಾ ಶೆಟ್ಟಿ ಅಭಿಮಾನಿಗಳು ‘ಅರುಂಧತಿ’ ಸಿನಿಮಾವನ್ನು ಎಂದಿಗೂ ಮರೆಯುವುದಿಲ್ಲ. ಸೂಪರ್ ನ್ಯಾಚುರಲ್​ ಕಥಾಹಂದರ ಇರುವ ಈ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ಎರಡು ಶೇಡ್​ನ ಪಾತ್ರ ಮಾಡಿದ್ದಾರೆ.

ಅರುಂಧತಿ: ಅನುಷ್ಕಾ ಶೆಟ್ಟಿ ಅಭಿಮಾನಿಗಳು ‘ಅರುಂಧತಿ’ ಸಿನಿಮಾವನ್ನು ಎಂದಿಗೂ ಮರೆಯುವುದಿಲ್ಲ. ಸೂಪರ್ ನ್ಯಾಚುರಲ್​ ಕಥಾಹಂದರ ಇರುವ ಈ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ಎರಡು ಶೇಡ್​ನ ಪಾತ್ರ ಮಾಡಿದ್ದಾರೆ.

5 / 5

Published On - 9:55 am, Mon, 7 November 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ