AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಷನ್ ತಾಳಿ ಕಟ್ಟುವಾಗ ಭಾವುಕರಾದ ಅನುಶ್ರೀ; ಆ ಕ್ಷಣಗಳು ಕ್ಯಾಮೆರಾ ಕಣ್ಣಿಗೆ ಕಂಡಿದ್ದು ಹೀಗೆ

ಆ್ಯಂಕರ್ ಅನುಶ್ರೀ ಅವರ ಮದುವೆ ಉದ್ಯಮಿ ರೋಷನ್ ಜೊತೆ ನೆರವೇರಿದೆ. ಇಬ್ಬರೂ ಪುನೀತ್ ಅಭಿಮಾನಿಗಳು. ಹೀಗಾಗಿ, ಪುನೀತ್ ಫೋಟೋವನ್ನು ಇಟ್ಟು ಮದುವೆ ಮಾಡಿಕೊಂಡಿದ್ದಾರೆ. ರೋಷನ್ ತಾಳಿ ಕಟ್ಟುವಾಗ ಅನುಶ್ರೀ ಭಾವುಕರಾದರು. ಆ ಕ್ಷಣವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದೆ. ಅವುಗಳ ಫೋಟೋಗಳು ಇಲ್ಲಿವೆ.

ರಾಜೇಶ್ ದುಗ್ಗುಮನೆ
|

Updated on: Aug 28, 2025 | 1:09 PM

Share
‘ಆ್ಯಂಕರ್ ಅನುಶ್ರೀ ವಿವಾಹ ಯಾವಾಗ’ ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಇಂದು (ಆಗಸ್ಟ್ 28) ಅದ್ದೂರಿಯಾಗಿ ರೋಷನ್ ಜೊತೆ ವಿವಾಹ ನೆರವೇರಿದೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ.

‘ಆ್ಯಂಕರ್ ಅನುಶ್ರೀ ವಿವಾಹ ಯಾವಾಗ’ ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಇಂದು (ಆಗಸ್ಟ್ 28) ಅದ್ದೂರಿಯಾಗಿ ರೋಷನ್ ಜೊತೆ ವಿವಾಹ ನೆರವೇರಿದೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ.

1 / 6
ಪ್ರತಿ ಗಂಡು ಹಾಗೂ ಹೆಣ್ಣಿಗೆ ವಿವಾಹ ಅನ್ನೋದು ವಿಶೇಷ ಕ್ಷಣ. ಆ ವೇಳೆ ಕೆಲವರು ಕಣ್ಣೀರು ಹಾಕಿದ ಉದಾಹರಣೆ ಇದೆ. ಇದಕ್ಕೆ ನಟಿ ಅನುಶ್ರೀ ಕೂಡ ಹೊರತಾಗಿಲ್ಲ. ರೋಷನ್ ತಾಳಿ ಕಟ್ಟುವಾಗ ಅನುಶ್ರೀ ಭಾವುಕರಾಗಿದ್ದರು.

ಪ್ರತಿ ಗಂಡು ಹಾಗೂ ಹೆಣ್ಣಿಗೆ ವಿವಾಹ ಅನ್ನೋದು ವಿಶೇಷ ಕ್ಷಣ. ಆ ವೇಳೆ ಕೆಲವರು ಕಣ್ಣೀರು ಹಾಕಿದ ಉದಾಹರಣೆ ಇದೆ. ಇದಕ್ಕೆ ನಟಿ ಅನುಶ್ರೀ ಕೂಡ ಹೊರತಾಗಿಲ್ಲ. ರೋಷನ್ ತಾಳಿ ಕಟ್ಟುವಾಗ ಅನುಶ್ರೀ ಭಾವುಕರಾಗಿದ್ದರು.

2 / 6
ಅನುಶ್ರೀ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಆ್ಯಂಕರಿಂಗ್ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದಾರೆ. ಈ ವೇಳೆ ರೋಷನ್ ಪರಿಚಯ ಆಯಿತು. ಆ ಬಳಿಕ ಕೆಲ ಸಮಯ ಡೇಟ್ ಮಾಡಿ ಇವರು ಮದುವೆ ಆಗಿದ್ದಾರೆ.

ಅನುಶ್ರೀ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಆ್ಯಂಕರಿಂಗ್ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದಾರೆ. ಈ ವೇಳೆ ರೋಷನ್ ಪರಿಚಯ ಆಯಿತು. ಆ ಬಳಿಕ ಕೆಲ ಸಮಯ ಡೇಟ್ ಮಾಡಿ ಇವರು ಮದುವೆ ಆಗಿದ್ದಾರೆ.

3 / 6
ಬೆಂಗಳೂರಿನ ಹೊರ ವಲಯದಲ್ಲಿ ಈ ಮದುವೆ ನಡೆದಿದೆ. ಅನೇಕ ಸೆಲೆಬ್ರಿಟಿಗಳು ಮದುವೆಗೆ ಹಾಜರಿ ಹಾಕಿದ್ದರು. ಶಿವರಾಜ್​ಕುಮಾರ್ ಹಾಗೂ ಅವರ  ಪತ್ನಿ ಗೀತಕ್ಕ, ಧನಂಜಯ್-ಧನ್ಯತಾ ಸೇರಿದಂತೆ ಅನೇಕರು ಮದುವೆಗೆ ಬಂದು ಅನುಶ್ರೀಗೆ ಶುಭಕೋರಿದ್ದಾರೆ.

ಬೆಂಗಳೂರಿನ ಹೊರ ವಲಯದಲ್ಲಿ ಈ ಮದುವೆ ನಡೆದಿದೆ. ಅನೇಕ ಸೆಲೆಬ್ರಿಟಿಗಳು ಮದುವೆಗೆ ಹಾಜರಿ ಹಾಕಿದ್ದರು. ಶಿವರಾಜ್​ಕುಮಾರ್ ಹಾಗೂ ಅವರ  ಪತ್ನಿ ಗೀತಕ್ಕ, ಧನಂಜಯ್-ಧನ್ಯತಾ ಸೇರಿದಂತೆ ಅನೇಕರು ಮದುವೆಗೆ ಬಂದು ಅನುಶ್ರೀಗೆ ಶುಭಕೋರಿದ್ದಾರೆ.

4 / 6
ಅನುಶ್ರೀ ಅವರು ಮದುವೆ ಆಗುವ ಸಂದರ್ಭದಲ್ಲಿ ಭಾವುಕರಾಗಿದ್ದರು. ಮತ್ತೊಂದು ಕಡೆ ತಾವು ಮದುವೆ ಆಗುತ್ತಿರುವ ಖುಷಿ ಕೂಡ ಮೊಗದಲ್ಲಿ ಎದ್ದು ಕಾಣಿಸುತ್ತಿತ್ತು ಅನ್ನೋದು ವಿಶೇಷ.

ಅನುಶ್ರೀ ಅವರು ಮದುವೆ ಆಗುವ ಸಂದರ್ಭದಲ್ಲಿ ಭಾವುಕರಾಗಿದ್ದರು. ಮತ್ತೊಂದು ಕಡೆ ತಾವು ಮದುವೆ ಆಗುತ್ತಿರುವ ಖುಷಿ ಕೂಡ ಮೊಗದಲ್ಲಿ ಎದ್ದು ಕಾಣಿಸುತ್ತಿತ್ತು ಅನ್ನೋದು ವಿಶೇಷ.

5 / 6
ಅನುಶ್ರೀ ಹಾಗೂ ರೋಷನ್ ಇಬ್ಬರೂ ಪುನೀತ್ ರಾಜ್​ಕುಮಾರ್ ಫ್ಯಾನ್ಸ್. ಈ ಕಾರಣದಿಂದಲೇ ಪುನೀತ್ ಫೋಟೋನ ಅಲ್ಲಿ ಇಡಲು ಅನುಶ್ರೀ ಅವರು ಮರೆತಿಲ್ಲ. ಪುನೀತ್ ಸಮ್ಮುಖದಲ್ಲೇ ಮದುವೆ ಆದಂತೆ ಅವರಿಗೆ ಅನಿಸಿದೆ.

ಅನುಶ್ರೀ ಹಾಗೂ ರೋಷನ್ ಇಬ್ಬರೂ ಪುನೀತ್ ರಾಜ್​ಕುಮಾರ್ ಫ್ಯಾನ್ಸ್. ಈ ಕಾರಣದಿಂದಲೇ ಪುನೀತ್ ಫೋಟೋನ ಅಲ್ಲಿ ಇಡಲು ಅನುಶ್ರೀ ಅವರು ಮರೆತಿಲ್ಲ. ಪುನೀತ್ ಸಮ್ಮುಖದಲ್ಲೇ ಮದುವೆ ಆದಂತೆ ಅವರಿಗೆ ಅನಿಸಿದೆ.

6 / 6
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ