AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಸಂಭ್ರಮದಲ್ಲಿ ಅಪ್ಪುವನ್ನು ಮರೆತಿಲ್ಲ ಅನುಶ್ರೀ: ಚಿತ್ರಗಳ ನೋಡಿ

Anchor Anushree marriage: ನಟಿ, ಖ್ಯಾತ ನಿರೂಪಕಿ ಅನುಶ್ರೀ ಅವರು ಇಂದು ವಿವಾಹವಾಗಿದ್ದಾರೆ. ಎಲ್ಲರಿಗೂ ಗೊತ್ತಿರುವಂತೆ ಅನುಶ್ರೀ, ಪುನೀತ್ ರಾಜ್​ಕುಮಾರ್ ಅವರ ಬಲುದೊಡ್ಡ ಅಭಿಮಾನಿ. ಇದೀಗ ಮದುವೆಯ ದಿನ ಮದುವೆಯ ಹಾಲ್​​ನಲ್ಲಿ ಪುನೀತ್ ರಾಜ್​ಕುಮಾರ್ ಅವರ ದೊಡ್ಡ ಚಿತ್ರವೊಂದನ್ನು ಇರಿಸಿ ಚಿತ್ರವನ್ನು ಹೂವುಗಳಿಂದ ಅಲಂಕರಿಸಿದ್ದಾರೆ. ಇಲ್ಲಿದೆ ನೋಡಿ ಚಿತ್ರಗಳು...

ಮಂಜುನಾಥ ಸಿ.
|

Updated on: Aug 28, 2025 | 12:45 PM

Share
ನಟಿ ಮತ್ತು ಕನ್ನಡದ ಬಲು ಜನಪ್ರಿಯ ಕಾರ್ಯಕ್ರಮ ನಿರೂಪಕಿ ಅನುಶ್ರೀ ಇಂದು (ಆಗಸ್ಟ್ 28) ವಿವಾಹವಾಗಿದ್ದಾರೆ.

ನಟಿ ಮತ್ತು ಕನ್ನಡದ ಬಲು ಜನಪ್ರಿಯ ಕಾರ್ಯಕ್ರಮ ನಿರೂಪಕಿ ಅನುಶ್ರೀ ಇಂದು (ಆಗಸ್ಟ್ 28) ವಿವಾಹವಾಗಿದ್ದಾರೆ.

1 / 6
ಅನುಶ್ರೀ ಅವರು ತಮ್ಮ ಬಹು ವರ್ಷದ ಗೆಳೆಯ ರೋಷನ್ ಅವರೊಟ್ಟಿಗೆ ಮದುವೆ ಆಗಿದ್ದಾರೆ. ವಿವಾಹ ಸಮಾರಂಭ ಬೆಂಗಳೂರಿನ ಹೊರವಲಯದಲ್ಲಿ ನಡೆದಿದೆ.

ಅನುಶ್ರೀ ಅವರು ತಮ್ಮ ಬಹು ವರ್ಷದ ಗೆಳೆಯ ರೋಷನ್ ಅವರೊಟ್ಟಿಗೆ ಮದುವೆ ಆಗಿದ್ದಾರೆ. ವಿವಾಹ ಸಮಾರಂಭ ಬೆಂಗಳೂರಿನ ಹೊರವಲಯದಲ್ಲಿ ನಡೆದಿದೆ.

2 / 6
ಎಲ್ಲರಿಗೂ ಗೊತ್ತಿರುವಂತೆ ಅನುಶ್ರೀ, ನಟ ಪುನೀತ್ ರಾಜ್​​ಕುಮಾರ್ ಅವರ ಬಲು ದೊಡ್ಡ ಅಭಿಮಾನಿ. ಅವರು ಏನೇ ಶುಭ ಕಾರ್ಯ ಮಾಡಿದರೂ ಅಪ್ಪು ಅನ್ನು ನೆನೆಯುತ್ತಿದ್ದರು.

ಎಲ್ಲರಿಗೂ ಗೊತ್ತಿರುವಂತೆ ಅನುಶ್ರೀ, ನಟ ಪುನೀತ್ ರಾಜ್​​ಕುಮಾರ್ ಅವರ ಬಲು ದೊಡ್ಡ ಅಭಿಮಾನಿ. ಅವರು ಏನೇ ಶುಭ ಕಾರ್ಯ ಮಾಡಿದರೂ ಅಪ್ಪು ಅನ್ನು ನೆನೆಯುತ್ತಿದ್ದರು.

3 / 6
ಇದೀಗ ಮದುವೆ ಸಮಾರಂಭದಲ್ಲೂ ಸಹ ಪುನೀತ್ ರಾಜ್​ಕುಮಾರ್ ಅವರನ್ನು ಮರೆಯದೇ ನೆನಪು ಮಾಡಿಕೊಂಡಿದ್ದಾರೆ ನಟಿ ಅನುಶ್ರೀ.

ಇದೀಗ ಮದುವೆ ಸಮಾರಂಭದಲ್ಲೂ ಸಹ ಪುನೀತ್ ರಾಜ್​ಕುಮಾರ್ ಅವರನ್ನು ಮರೆಯದೇ ನೆನಪು ಮಾಡಿಕೊಂಡಿದ್ದಾರೆ ನಟಿ ಅನುಶ್ರೀ.

4 / 6
ಅನುಶ್ರೀ ಹಾಗೂ ರೋಷನ್ ವಿವಾಹವಾಗುತ್ತಿರುವ ಹಾಲ್​​ನಲ್ಲಿ ಪುನೀತ್ ರಾಜ್​ಕುಮಾರ್ ಅವರ ಚಿತ್ರವನ್ನು ಇರಿಸಿ ಆ ಚಿತ್ರವನ್ನು ಹೂವುಗಳಿಂದ ಸುಂದರವಾಗಿ ಅಲಂಕಾರ ಮಾಡಲಾಗಿದೆ.

ಅನುಶ್ರೀ ಹಾಗೂ ರೋಷನ್ ವಿವಾಹವಾಗುತ್ತಿರುವ ಹಾಲ್​​ನಲ್ಲಿ ಪುನೀತ್ ರಾಜ್​ಕುಮಾರ್ ಅವರ ಚಿತ್ರವನ್ನು ಇರಿಸಿ ಆ ಚಿತ್ರವನ್ನು ಹೂವುಗಳಿಂದ ಸುಂದರವಾಗಿ ಅಲಂಕಾರ ಮಾಡಲಾಗಿದೆ.

5 / 6
ಅನುಶ್ರೀ ಹಾಗೂ ರೋಷನ್ ವಿವಾಹದ ಬಳಿಕ ಅಪ್ಪು ಅವರ ಚಿತ್ರದ ಮುಂದೆ ನಿಂತು ಕೈ ಮುಗಿದು ಆಶೀರ್ವಾದವನ್ನೂ ಸಹ ಪಡೆದಿದ್ದಾರೆ ಎನ್ನಲಾಗಿದೆ.

ಅನುಶ್ರೀ ಹಾಗೂ ರೋಷನ್ ವಿವಾಹದ ಬಳಿಕ ಅಪ್ಪು ಅವರ ಚಿತ್ರದ ಮುಂದೆ ನಿಂತು ಕೈ ಮುಗಿದು ಆಶೀರ್ವಾದವನ್ನೂ ಸಹ ಪಡೆದಿದ್ದಾರೆ ಎನ್ನಲಾಗಿದೆ.

6 / 6
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ