AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಸಂಭ್ರಮದಲ್ಲಿ ಅಪ್ಪುವನ್ನು ಮರೆತಿಲ್ಲ ಅನುಶ್ರೀ: ಚಿತ್ರಗಳ ನೋಡಿ

Anchor Anushree marriage: ನಟಿ, ಖ್ಯಾತ ನಿರೂಪಕಿ ಅನುಶ್ರೀ ಅವರು ಇಂದು ವಿವಾಹವಾಗಿದ್ದಾರೆ. ಎಲ್ಲರಿಗೂ ಗೊತ್ತಿರುವಂತೆ ಅನುಶ್ರೀ, ಪುನೀತ್ ರಾಜ್​ಕುಮಾರ್ ಅವರ ಬಲುದೊಡ್ಡ ಅಭಿಮಾನಿ. ಇದೀಗ ಮದುವೆಯ ದಿನ ಮದುವೆಯ ಹಾಲ್​​ನಲ್ಲಿ ಪುನೀತ್ ರಾಜ್​ಕುಮಾರ್ ಅವರ ದೊಡ್ಡ ಚಿತ್ರವೊಂದನ್ನು ಇರಿಸಿ ಚಿತ್ರವನ್ನು ಹೂವುಗಳಿಂದ ಅಲಂಕರಿಸಿದ್ದಾರೆ. ಇಲ್ಲಿದೆ ನೋಡಿ ಚಿತ್ರಗಳು...

ಮಂಜುನಾಥ ಸಿ.
|

Updated on: Aug 28, 2025 | 12:45 PM

Share
ನಟಿ ಮತ್ತು ಕನ್ನಡದ ಬಲು ಜನಪ್ರಿಯ ಕಾರ್ಯಕ್ರಮ ನಿರೂಪಕಿ ಅನುಶ್ರೀ ಇಂದು (ಆಗಸ್ಟ್ 28) ವಿವಾಹವಾಗಿದ್ದಾರೆ.

ನಟಿ ಮತ್ತು ಕನ್ನಡದ ಬಲು ಜನಪ್ರಿಯ ಕಾರ್ಯಕ್ರಮ ನಿರೂಪಕಿ ಅನುಶ್ರೀ ಇಂದು (ಆಗಸ್ಟ್ 28) ವಿವಾಹವಾಗಿದ್ದಾರೆ.

1 / 6
ಅನುಶ್ರೀ ಅವರು ತಮ್ಮ ಬಹು ವರ್ಷದ ಗೆಳೆಯ ರೋಷನ್ ಅವರೊಟ್ಟಿಗೆ ಮದುವೆ ಆಗಿದ್ದಾರೆ. ವಿವಾಹ ಸಮಾರಂಭ ಬೆಂಗಳೂರಿನ ಹೊರವಲಯದಲ್ಲಿ ನಡೆದಿದೆ.

ಅನುಶ್ರೀ ಅವರು ತಮ್ಮ ಬಹು ವರ್ಷದ ಗೆಳೆಯ ರೋಷನ್ ಅವರೊಟ್ಟಿಗೆ ಮದುವೆ ಆಗಿದ್ದಾರೆ. ವಿವಾಹ ಸಮಾರಂಭ ಬೆಂಗಳೂರಿನ ಹೊರವಲಯದಲ್ಲಿ ನಡೆದಿದೆ.

2 / 6
ಎಲ್ಲರಿಗೂ ಗೊತ್ತಿರುವಂತೆ ಅನುಶ್ರೀ, ನಟ ಪುನೀತ್ ರಾಜ್​​ಕುಮಾರ್ ಅವರ ಬಲು ದೊಡ್ಡ ಅಭಿಮಾನಿ. ಅವರು ಏನೇ ಶುಭ ಕಾರ್ಯ ಮಾಡಿದರೂ ಅಪ್ಪು ಅನ್ನು ನೆನೆಯುತ್ತಿದ್ದರು.

ಎಲ್ಲರಿಗೂ ಗೊತ್ತಿರುವಂತೆ ಅನುಶ್ರೀ, ನಟ ಪುನೀತ್ ರಾಜ್​​ಕುಮಾರ್ ಅವರ ಬಲು ದೊಡ್ಡ ಅಭಿಮಾನಿ. ಅವರು ಏನೇ ಶುಭ ಕಾರ್ಯ ಮಾಡಿದರೂ ಅಪ್ಪು ಅನ್ನು ನೆನೆಯುತ್ತಿದ್ದರು.

3 / 6
ಇದೀಗ ಮದುವೆ ಸಮಾರಂಭದಲ್ಲೂ ಸಹ ಪುನೀತ್ ರಾಜ್​ಕುಮಾರ್ ಅವರನ್ನು ಮರೆಯದೇ ನೆನಪು ಮಾಡಿಕೊಂಡಿದ್ದಾರೆ ನಟಿ ಅನುಶ್ರೀ.

ಇದೀಗ ಮದುವೆ ಸಮಾರಂಭದಲ್ಲೂ ಸಹ ಪುನೀತ್ ರಾಜ್​ಕುಮಾರ್ ಅವರನ್ನು ಮರೆಯದೇ ನೆನಪು ಮಾಡಿಕೊಂಡಿದ್ದಾರೆ ನಟಿ ಅನುಶ್ರೀ.

4 / 6
ಅನುಶ್ರೀ ಹಾಗೂ ರೋಷನ್ ವಿವಾಹವಾಗುತ್ತಿರುವ ಹಾಲ್​​ನಲ್ಲಿ ಪುನೀತ್ ರಾಜ್​ಕುಮಾರ್ ಅವರ ಚಿತ್ರವನ್ನು ಇರಿಸಿ ಆ ಚಿತ್ರವನ್ನು ಹೂವುಗಳಿಂದ ಸುಂದರವಾಗಿ ಅಲಂಕಾರ ಮಾಡಲಾಗಿದೆ.

ಅನುಶ್ರೀ ಹಾಗೂ ರೋಷನ್ ವಿವಾಹವಾಗುತ್ತಿರುವ ಹಾಲ್​​ನಲ್ಲಿ ಪುನೀತ್ ರಾಜ್​ಕುಮಾರ್ ಅವರ ಚಿತ್ರವನ್ನು ಇರಿಸಿ ಆ ಚಿತ್ರವನ್ನು ಹೂವುಗಳಿಂದ ಸುಂದರವಾಗಿ ಅಲಂಕಾರ ಮಾಡಲಾಗಿದೆ.

5 / 6
ಅನುಶ್ರೀ ಹಾಗೂ ರೋಷನ್ ವಿವಾಹದ ಬಳಿಕ ಅಪ್ಪು ಅವರ ಚಿತ್ರದ ಮುಂದೆ ನಿಂತು ಕೈ ಮುಗಿದು ಆಶೀರ್ವಾದವನ್ನೂ ಸಹ ಪಡೆದಿದ್ದಾರೆ ಎನ್ನಲಾಗಿದೆ.

ಅನುಶ್ರೀ ಹಾಗೂ ರೋಷನ್ ವಿವಾಹದ ಬಳಿಕ ಅಪ್ಪು ಅವರ ಚಿತ್ರದ ಮುಂದೆ ನಿಂತು ಕೈ ಮುಗಿದು ಆಶೀರ್ವಾದವನ್ನೂ ಸಹ ಪಡೆದಿದ್ದಾರೆ ಎನ್ನಲಾಗಿದೆ.

6 / 6
Follow Us
ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ
ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ