AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಸಂಭ್ರಮದಲ್ಲಿ ಅಪ್ಪುವನ್ನು ಮರೆತಿಲ್ಲ ಅನುಶ್ರೀ: ಚಿತ್ರಗಳ ನೋಡಿ

Anchor Anushree marriage: ನಟಿ, ಖ್ಯಾತ ನಿರೂಪಕಿ ಅನುಶ್ರೀ ಅವರು ಇಂದು ವಿವಾಹವಾಗಿದ್ದಾರೆ. ಎಲ್ಲರಿಗೂ ಗೊತ್ತಿರುವಂತೆ ಅನುಶ್ರೀ, ಪುನೀತ್ ರಾಜ್​ಕುಮಾರ್ ಅವರ ಬಲುದೊಡ್ಡ ಅಭಿಮಾನಿ. ಇದೀಗ ಮದುವೆಯ ದಿನ ಮದುವೆಯ ಹಾಲ್​​ನಲ್ಲಿ ಪುನೀತ್ ರಾಜ್​ಕುಮಾರ್ ಅವರ ದೊಡ್ಡ ಚಿತ್ರವೊಂದನ್ನು ಇರಿಸಿ ಚಿತ್ರವನ್ನು ಹೂವುಗಳಿಂದ ಅಲಂಕರಿಸಿದ್ದಾರೆ. ಇಲ್ಲಿದೆ ನೋಡಿ ಚಿತ್ರಗಳು...

ಮಂಜುನಾಥ ಸಿ.
|

Updated on: Aug 28, 2025 | 12:45 PM

Share
ನಟಿ ಮತ್ತು ಕನ್ನಡದ ಬಲು ಜನಪ್ರಿಯ ಕಾರ್ಯಕ್ರಮ ನಿರೂಪಕಿ ಅನುಶ್ರೀ ಇಂದು (ಆಗಸ್ಟ್ 28) ವಿವಾಹವಾಗಿದ್ದಾರೆ.

ನಟಿ ಮತ್ತು ಕನ್ನಡದ ಬಲು ಜನಪ್ರಿಯ ಕಾರ್ಯಕ್ರಮ ನಿರೂಪಕಿ ಅನುಶ್ರೀ ಇಂದು (ಆಗಸ್ಟ್ 28) ವಿವಾಹವಾಗಿದ್ದಾರೆ.

1 / 6
ಅನುಶ್ರೀ ಅವರು ತಮ್ಮ ಬಹು ವರ್ಷದ ಗೆಳೆಯ ರೋಷನ್ ಅವರೊಟ್ಟಿಗೆ ಮದುವೆ ಆಗಿದ್ದಾರೆ. ವಿವಾಹ ಸಮಾರಂಭ ಬೆಂಗಳೂರಿನ ಹೊರವಲಯದಲ್ಲಿ ನಡೆದಿದೆ.

ಅನುಶ್ರೀ ಅವರು ತಮ್ಮ ಬಹು ವರ್ಷದ ಗೆಳೆಯ ರೋಷನ್ ಅವರೊಟ್ಟಿಗೆ ಮದುವೆ ಆಗಿದ್ದಾರೆ. ವಿವಾಹ ಸಮಾರಂಭ ಬೆಂಗಳೂರಿನ ಹೊರವಲಯದಲ್ಲಿ ನಡೆದಿದೆ.

2 / 6
ಎಲ್ಲರಿಗೂ ಗೊತ್ತಿರುವಂತೆ ಅನುಶ್ರೀ, ನಟ ಪುನೀತ್ ರಾಜ್​​ಕುಮಾರ್ ಅವರ ಬಲು ದೊಡ್ಡ ಅಭಿಮಾನಿ. ಅವರು ಏನೇ ಶುಭ ಕಾರ್ಯ ಮಾಡಿದರೂ ಅಪ್ಪು ಅನ್ನು ನೆನೆಯುತ್ತಿದ್ದರು.

ಎಲ್ಲರಿಗೂ ಗೊತ್ತಿರುವಂತೆ ಅನುಶ್ರೀ, ನಟ ಪುನೀತ್ ರಾಜ್​​ಕುಮಾರ್ ಅವರ ಬಲು ದೊಡ್ಡ ಅಭಿಮಾನಿ. ಅವರು ಏನೇ ಶುಭ ಕಾರ್ಯ ಮಾಡಿದರೂ ಅಪ್ಪು ಅನ್ನು ನೆನೆಯುತ್ತಿದ್ದರು.

3 / 6
ಇದೀಗ ಮದುವೆ ಸಮಾರಂಭದಲ್ಲೂ ಸಹ ಪುನೀತ್ ರಾಜ್​ಕುಮಾರ್ ಅವರನ್ನು ಮರೆಯದೇ ನೆನಪು ಮಾಡಿಕೊಂಡಿದ್ದಾರೆ ನಟಿ ಅನುಶ್ರೀ.

ಇದೀಗ ಮದುವೆ ಸಮಾರಂಭದಲ್ಲೂ ಸಹ ಪುನೀತ್ ರಾಜ್​ಕುಮಾರ್ ಅವರನ್ನು ಮರೆಯದೇ ನೆನಪು ಮಾಡಿಕೊಂಡಿದ್ದಾರೆ ನಟಿ ಅನುಶ್ರೀ.

4 / 6
ಅನುಶ್ರೀ ಹಾಗೂ ರೋಷನ್ ವಿವಾಹವಾಗುತ್ತಿರುವ ಹಾಲ್​​ನಲ್ಲಿ ಪುನೀತ್ ರಾಜ್​ಕುಮಾರ್ ಅವರ ಚಿತ್ರವನ್ನು ಇರಿಸಿ ಆ ಚಿತ್ರವನ್ನು ಹೂವುಗಳಿಂದ ಸುಂದರವಾಗಿ ಅಲಂಕಾರ ಮಾಡಲಾಗಿದೆ.

ಅನುಶ್ರೀ ಹಾಗೂ ರೋಷನ್ ವಿವಾಹವಾಗುತ್ತಿರುವ ಹಾಲ್​​ನಲ್ಲಿ ಪುನೀತ್ ರಾಜ್​ಕುಮಾರ್ ಅವರ ಚಿತ್ರವನ್ನು ಇರಿಸಿ ಆ ಚಿತ್ರವನ್ನು ಹೂವುಗಳಿಂದ ಸುಂದರವಾಗಿ ಅಲಂಕಾರ ಮಾಡಲಾಗಿದೆ.

5 / 6
ಅನುಶ್ರೀ ಹಾಗೂ ರೋಷನ್ ವಿವಾಹದ ಬಳಿಕ ಅಪ್ಪು ಅವರ ಚಿತ್ರದ ಮುಂದೆ ನಿಂತು ಕೈ ಮುಗಿದು ಆಶೀರ್ವಾದವನ್ನೂ ಸಹ ಪಡೆದಿದ್ದಾರೆ ಎನ್ನಲಾಗಿದೆ.

ಅನುಶ್ರೀ ಹಾಗೂ ರೋಷನ್ ವಿವಾಹದ ಬಳಿಕ ಅಪ್ಪು ಅವರ ಚಿತ್ರದ ಮುಂದೆ ನಿಂತು ಕೈ ಮುಗಿದು ಆಶೀರ್ವಾದವನ್ನೂ ಸಹ ಪಡೆದಿದ್ದಾರೆ ಎನ್ನಲಾಗಿದೆ.

6 / 6
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!