AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Apple Phones: ಆ್ಯಪಲ್ ಫೋನ್ ಫ್ಯಾಕ್ಟರಿಗಾಗಿ ಬೆಂಗಳೂರಿನಲ್ಲಿ 303 ಕೋಟಿ ರೂ.ಗೆ ಭೂಮಿ ಖರೀದಿಸಿದ ಫಾಕ್ಸ್​ಕಾನ್

ಆ್ಯಪಲ್ ಕಂಪನಿಯು ವ್ಯವಹಾರವನ್ನು ಮತ್ತಷ್ಟು ವಿಸ್ತರಿಸುತ್ತಿದ್ದು, ಸಾವಿರಾರು ಕೋಟಿ ರೂಪಾಯಿ ಬಂಡವಾಳ ಹೂಡಿ ವ್ಯಾಪಾರ ಸಾಮ್ರಾಜ್ಯವನ್ನು ವಿಸ್ತರಿಸುತ್ತಿದೆ. ಟೈಗಾ ದೇಶದ ಇನ್ನೊಂದು ನಗರದಲ್ಲಿ ಐಫೋನ್ ತಯಾರಿಕಾ ಕಾರ್ಖಾನೆಯನ್ನು ಸ್ಥಾಪಿಸುತ್ತಿದೆ. ಆ್ಯಪಲ್ ಇಂಕ್ ಪಾಲುದಾರ ಫಾಕ್ಸ್​ಕಾನ್ ಟೆಕ್ನಾಲಜಿ ಗ್ರೂಪ್ ಬೆಂಗಳೂರು ವಿಮಾನ ನಿಲ್ದಾಣದ ಬಳಿ ದೇವನಹಳ್ಳಿಯಲ್ಲಿ 303 ಕೋಟಿ ರೂ.ಗೆ ಭೂಮಿ ಖರೀದಿ ಮಾಡಿದೆ.

Ganapathi Sharma
|

Updated on: May 12, 2023 | 10:01 PM

Share
Apple iPhone assembler Foxconn buys 300 acre site in Bengaluru Karnataka

ಆ್ಯಪಲ್ ಇಂಕ್ ಪಾಲುದಾರರಾದ ಫಾಕ್ಸ್​ಕಾನ್ ಟೆಕ್ನಾಲಜಿ ಗ್ರೂಪ್ ಬೆಂಗಳೂರು ವಿಮಾನ ನಿಲ್ದಾಣದ ಬಳಿಯ ದೇವನಹಳ್ಳಿ ಪ್ರದೇಶದಲ್ಲಿ 13 ಮಿಲಿಯನ್ ಚದರ ಅಡಿ (1.2 ಮಿಲಿಯನ್ ಚದರ ಮೀಟರ್) ಭೂಮಿಯನ್ನು ಖರೀದಿಸಿದೆ.

1 / 5
Apple iPhone assembler Foxconn buys 300 acre site in Bengaluru Karnataka

ವರದಿಗಳ ಪ್ರಕಾರ, ಭೂಮಿ ಖರೀದಿಸಿರುವ ಬಗ್ಗೆ ಫಾಕ್ಸ್‌ಕಾನ್‌ನ ಅಂಗಸಂಸ್ಥೆ ಹಾನ್ ಹೈ ಟೆಕ್ನಾಲಜಿ ಇಂಡಿಯಾ ಮೆಗಾ ಡೆವಲಪ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಲಂಡನ್ ಸ್ಟಾಕ್ ಎಕ್ಸ್‌ಚೇಂಜ್ (ಎಲ್‌ಎಸ್‌ಇ) ಗೆ ಮಾಹಿತಿ ನೀಡಿದೆ.

2 / 5
Apple iPhone assembler Foxconn buys 300 acre site in Bengaluru Karnataka

ಕಂಪನಿಯು ಬೆಂಗಳೂರಿನಲ್ಲಿ ಈ ಭೂಮಿಯನ್ನು 37 ಮಿಲಿಯನ್ ಡಾಲರ್ ಅಂದರೆ 303 ಕೋಟಿ ರೂ.ಗೆ ಖರೀದಿಸಿದೆ. ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್ ಈ ಭೂಮಿಯಲ್ಲಿ ಉತ್ಪಾದನಾ ಘಟಕವನ್ನು ನಿರ್ಮಿಸಲಿದೆ. ಕಂಪನಿಯು ಈ ಸ್ಥಾವರದಲ್ಲಿ ಆ್ಯಪಲ್ ಹ್ಯಾಂಡ್‌ಸೆಟ್‌ಗಳನ್ನು ಜೋಡಿಸಲಿದೆ.

3 / 5
Apple iPhone assembler Foxconn buys 300 acre site in Bengaluru Karnataka

ಫಾಕ್ಸ್‌ಕಾನ್ ತನ್ನ ಹೊಸ ಎಲೆಕ್ಟ್ರಿಕ್ ವಾಹನ ವ್ಯಾಪಾರಕ್ಕಾಗಿ ಬಿಡಿ ಭಾಗಗಳನ್ನು ತಯಾರಿಸಲು ಕೂಡ ಈ ಸೈಟ್ ಅನ್ನು ಬಳಸಬಹುದು.

4 / 5
Apple iPhone assembler Foxconn buys 300 acre site in Bengaluru Karnataka

ಸ್ಥಳೀಯ ಉತ್ಪಾದನೆಯನ್ನು ಹೆಚ್ಚಿಸಲು ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್ ಭಾರತದಲ್ಲಿ ಹೊಸ ಪ್ಲಾಂಟ್‌ನಲ್ಲಿ ಸುಮಾರು 700 ಮಿಲಿಯನ್ ಡಾಲರ್ (ಸುಮಾರು 5.7 ಸಾವಿರ ಕೋಟಿ ರೂ.) ಹೂಡಿಕೆ ಮಾಡಲು ಯೋಜಿಸಿದೆ ಎಂದು ಬ್ಲೂಮ್‌ಬರ್ಗ್ ವರದಿಯು ಈ ಹಿಂದೆ ತಿಳಿಸಿತ್ತು.

5 / 5
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್