AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Apple Phones: ಆ್ಯಪಲ್ ಫೋನ್ ಫ್ಯಾಕ್ಟರಿಗಾಗಿ ಬೆಂಗಳೂರಿನಲ್ಲಿ 303 ಕೋಟಿ ರೂ.ಗೆ ಭೂಮಿ ಖರೀದಿಸಿದ ಫಾಕ್ಸ್​ಕಾನ್

ಆ್ಯಪಲ್ ಕಂಪನಿಯು ವ್ಯವಹಾರವನ್ನು ಮತ್ತಷ್ಟು ವಿಸ್ತರಿಸುತ್ತಿದ್ದು, ಸಾವಿರಾರು ಕೋಟಿ ರೂಪಾಯಿ ಬಂಡವಾಳ ಹೂಡಿ ವ್ಯಾಪಾರ ಸಾಮ್ರಾಜ್ಯವನ್ನು ವಿಸ್ತರಿಸುತ್ತಿದೆ. ಟೈಗಾ ದೇಶದ ಇನ್ನೊಂದು ನಗರದಲ್ಲಿ ಐಫೋನ್ ತಯಾರಿಕಾ ಕಾರ್ಖಾನೆಯನ್ನು ಸ್ಥಾಪಿಸುತ್ತಿದೆ. ಆ್ಯಪಲ್ ಇಂಕ್ ಪಾಲುದಾರ ಫಾಕ್ಸ್​ಕಾನ್ ಟೆಕ್ನಾಲಜಿ ಗ್ರೂಪ್ ಬೆಂಗಳೂರು ವಿಮಾನ ನಿಲ್ದಾಣದ ಬಳಿ ದೇವನಹಳ್ಳಿಯಲ್ಲಿ 303 ಕೋಟಿ ರೂ.ಗೆ ಭೂಮಿ ಖರೀದಿ ಮಾಡಿದೆ.

Ganapathi Sharma
|

Updated on: May 12, 2023 | 10:01 PM

Apple iPhone assembler Foxconn buys 300 acre site in Bengaluru Karnataka

ಆ್ಯಪಲ್ ಇಂಕ್ ಪಾಲುದಾರರಾದ ಫಾಕ್ಸ್​ಕಾನ್ ಟೆಕ್ನಾಲಜಿ ಗ್ರೂಪ್ ಬೆಂಗಳೂರು ವಿಮಾನ ನಿಲ್ದಾಣದ ಬಳಿಯ ದೇವನಹಳ್ಳಿ ಪ್ರದೇಶದಲ್ಲಿ 13 ಮಿಲಿಯನ್ ಚದರ ಅಡಿ (1.2 ಮಿಲಿಯನ್ ಚದರ ಮೀಟರ್) ಭೂಮಿಯನ್ನು ಖರೀದಿಸಿದೆ.

1 / 5
Apple iPhone assembler Foxconn buys 300 acre site in Bengaluru Karnataka

ವರದಿಗಳ ಪ್ರಕಾರ, ಭೂಮಿ ಖರೀದಿಸಿರುವ ಬಗ್ಗೆ ಫಾಕ್ಸ್‌ಕಾನ್‌ನ ಅಂಗಸಂಸ್ಥೆ ಹಾನ್ ಹೈ ಟೆಕ್ನಾಲಜಿ ಇಂಡಿಯಾ ಮೆಗಾ ಡೆವಲಪ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಲಂಡನ್ ಸ್ಟಾಕ್ ಎಕ್ಸ್‌ಚೇಂಜ್ (ಎಲ್‌ಎಸ್‌ಇ) ಗೆ ಮಾಹಿತಿ ನೀಡಿದೆ.

2 / 5
Apple iPhone assembler Foxconn buys 300 acre site in Bengaluru Karnataka

ಕಂಪನಿಯು ಬೆಂಗಳೂರಿನಲ್ಲಿ ಈ ಭೂಮಿಯನ್ನು 37 ಮಿಲಿಯನ್ ಡಾಲರ್ ಅಂದರೆ 303 ಕೋಟಿ ರೂ.ಗೆ ಖರೀದಿಸಿದೆ. ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್ ಈ ಭೂಮಿಯಲ್ಲಿ ಉತ್ಪಾದನಾ ಘಟಕವನ್ನು ನಿರ್ಮಿಸಲಿದೆ. ಕಂಪನಿಯು ಈ ಸ್ಥಾವರದಲ್ಲಿ ಆ್ಯಪಲ್ ಹ್ಯಾಂಡ್‌ಸೆಟ್‌ಗಳನ್ನು ಜೋಡಿಸಲಿದೆ.

3 / 5
Apple iPhone assembler Foxconn buys 300 acre site in Bengaluru Karnataka

ಫಾಕ್ಸ್‌ಕಾನ್ ತನ್ನ ಹೊಸ ಎಲೆಕ್ಟ್ರಿಕ್ ವಾಹನ ವ್ಯಾಪಾರಕ್ಕಾಗಿ ಬಿಡಿ ಭಾಗಗಳನ್ನು ತಯಾರಿಸಲು ಕೂಡ ಈ ಸೈಟ್ ಅನ್ನು ಬಳಸಬಹುದು.

4 / 5
Apple iPhone assembler Foxconn buys 300 acre site in Bengaluru Karnataka

ಸ್ಥಳೀಯ ಉತ್ಪಾದನೆಯನ್ನು ಹೆಚ್ಚಿಸಲು ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್ ಭಾರತದಲ್ಲಿ ಹೊಸ ಪ್ಲಾಂಟ್‌ನಲ್ಲಿ ಸುಮಾರು 700 ಮಿಲಿಯನ್ ಡಾಲರ್ (ಸುಮಾರು 5.7 ಸಾವಿರ ಕೋಟಿ ರೂ.) ಹೂಡಿಕೆ ಮಾಡಲು ಯೋಜಿಸಿದೆ ಎಂದು ಬ್ಲೂಮ್‌ಬರ್ಗ್ ವರದಿಯು ಈ ಹಿಂದೆ ತಿಳಿಸಿತ್ತು.

5 / 5
Follow us
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು