Apple Phones: ಆ್ಯಪಲ್ ಫೋನ್ ಫ್ಯಾಕ್ಟರಿಗಾಗಿ ಬೆಂಗಳೂರಿನಲ್ಲಿ 303 ಕೋಟಿ ರೂ.ಗೆ ಭೂಮಿ ಖರೀದಿಸಿದ ಫಾಕ್ಸ್​ಕಾನ್

ಆ್ಯಪಲ್ ಕಂಪನಿಯು ವ್ಯವಹಾರವನ್ನು ಮತ್ತಷ್ಟು ವಿಸ್ತರಿಸುತ್ತಿದ್ದು, ಸಾವಿರಾರು ಕೋಟಿ ರೂಪಾಯಿ ಬಂಡವಾಳ ಹೂಡಿ ವ್ಯಾಪಾರ ಸಾಮ್ರಾಜ್ಯವನ್ನು ವಿಸ್ತರಿಸುತ್ತಿದೆ. ಟೈಗಾ ದೇಶದ ಇನ್ನೊಂದು ನಗರದಲ್ಲಿ ಐಫೋನ್ ತಯಾರಿಕಾ ಕಾರ್ಖಾನೆಯನ್ನು ಸ್ಥಾಪಿಸುತ್ತಿದೆ. ಆ್ಯಪಲ್ ಇಂಕ್ ಪಾಲುದಾರ ಫಾಕ್ಸ್​ಕಾನ್ ಟೆಕ್ನಾಲಜಿ ಗ್ರೂಪ್ ಬೆಂಗಳೂರು ವಿಮಾನ ನಿಲ್ದಾಣದ ಬಳಿ ದೇವನಹಳ್ಳಿಯಲ್ಲಿ 303 ಕೋಟಿ ರೂ.ಗೆ ಭೂಮಿ ಖರೀದಿ ಮಾಡಿದೆ.

|

Updated on: May 12, 2023 | 10:01 PM

Apple iPhone assembler Foxconn buys 300 acre site in Bengaluru Karnataka

ಆ್ಯಪಲ್ ಇಂಕ್ ಪಾಲುದಾರರಾದ ಫಾಕ್ಸ್​ಕಾನ್ ಟೆಕ್ನಾಲಜಿ ಗ್ರೂಪ್ ಬೆಂಗಳೂರು ವಿಮಾನ ನಿಲ್ದಾಣದ ಬಳಿಯ ದೇವನಹಳ್ಳಿ ಪ್ರದೇಶದಲ್ಲಿ 13 ಮಿಲಿಯನ್ ಚದರ ಅಡಿ (1.2 ಮಿಲಿಯನ್ ಚದರ ಮೀಟರ್) ಭೂಮಿಯನ್ನು ಖರೀದಿಸಿದೆ.

1 / 5
Apple iPhone assembler Foxconn buys 300 acre site in Bengaluru Karnataka

ವರದಿಗಳ ಪ್ರಕಾರ, ಭೂಮಿ ಖರೀದಿಸಿರುವ ಬಗ್ಗೆ ಫಾಕ್ಸ್‌ಕಾನ್‌ನ ಅಂಗಸಂಸ್ಥೆ ಹಾನ್ ಹೈ ಟೆಕ್ನಾಲಜಿ ಇಂಡಿಯಾ ಮೆಗಾ ಡೆವಲಪ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಲಂಡನ್ ಸ್ಟಾಕ್ ಎಕ್ಸ್‌ಚೇಂಜ್ (ಎಲ್‌ಎಸ್‌ಇ) ಗೆ ಮಾಹಿತಿ ನೀಡಿದೆ.

2 / 5
Apple iPhone assembler Foxconn buys 300 acre site in Bengaluru Karnataka

ಕಂಪನಿಯು ಬೆಂಗಳೂರಿನಲ್ಲಿ ಈ ಭೂಮಿಯನ್ನು 37 ಮಿಲಿಯನ್ ಡಾಲರ್ ಅಂದರೆ 303 ಕೋಟಿ ರೂ.ಗೆ ಖರೀದಿಸಿದೆ. ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್ ಈ ಭೂಮಿಯಲ್ಲಿ ಉತ್ಪಾದನಾ ಘಟಕವನ್ನು ನಿರ್ಮಿಸಲಿದೆ. ಕಂಪನಿಯು ಈ ಸ್ಥಾವರದಲ್ಲಿ ಆ್ಯಪಲ್ ಹ್ಯಾಂಡ್‌ಸೆಟ್‌ಗಳನ್ನು ಜೋಡಿಸಲಿದೆ.

3 / 5
Apple iPhone assembler Foxconn buys 300 acre site in Bengaluru Karnataka

ಫಾಕ್ಸ್‌ಕಾನ್ ತನ್ನ ಹೊಸ ಎಲೆಕ್ಟ್ರಿಕ್ ವಾಹನ ವ್ಯಾಪಾರಕ್ಕಾಗಿ ಬಿಡಿ ಭಾಗಗಳನ್ನು ತಯಾರಿಸಲು ಕೂಡ ಈ ಸೈಟ್ ಅನ್ನು ಬಳಸಬಹುದು.

4 / 5
Apple iPhone assembler Foxconn buys 300 acre site in Bengaluru Karnataka

ಸ್ಥಳೀಯ ಉತ್ಪಾದನೆಯನ್ನು ಹೆಚ್ಚಿಸಲು ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್ ಭಾರತದಲ್ಲಿ ಹೊಸ ಪ್ಲಾಂಟ್‌ನಲ್ಲಿ ಸುಮಾರು 700 ಮಿಲಿಯನ್ ಡಾಲರ್ (ಸುಮಾರು 5.7 ಸಾವಿರ ಕೋಟಿ ರೂ.) ಹೂಡಿಕೆ ಮಾಡಲು ಯೋಜಿಸಿದೆ ಎಂದು ಬ್ಲೂಮ್‌ಬರ್ಗ್ ವರದಿಯು ಈ ಹಿಂದೆ ತಿಳಿಸಿತ್ತು.

5 / 5
Follow us
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು