Apple Seeds: ಸೇಬು ಹಣ್ಣಿನೊಂದಿಗೆ ಬೀಜಗಳನ್ನು ತಿನ್ನುತ್ತಿದ್ದೀರಾ? ಹಾಗಾದ್ರೆ ಅಪಾಯ ತಪ್ಪಿದ್ದಲ್ಲ

Updated on: May 26, 2023 | 8:55 PM

ನಮ್ಮಲ್ಲಿ ಹೆಚ್ಚಿನವರು ಸೇಬು ಹಣ್ಣನ್ನು ಬೀಜ ತೆಗೆದು ತಿನ್ನುತ್ತಾರೆ. ಆದರೆ ಮತ್ತೆ ಕೆಲವರು ಬೀಜಗಳನ್ನೂ ತಿನ್ನುತ್ತಾರೆ. ಆದರೆ ಬೀಜ ತಿನ್ನುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಲಿದೆ ಎನ್ನುತ್ತಾರೆ ತಜ್ಞರು.

1 / 5
ಪ್ರತಿದಿನ ಒಂದು ಸೇಬು ತಿಂದರೆ ಅನೇಕ ರೋಗಗಳಿಂದ ಮುಕ್ತಿ ಪಡೆಯಬಹುದು ಎಂದು 
ವೈದ್ಯರು ಹೇಳುತ್ತಾರೆ. ಅವರೇ ಹೇಳುವಂತೆ ಈ ಹಣ್ಣು ಪೋಷಕಾಂಶಗಳಿಂದ ಕೂಡಿದ್ದು, 
ಇದರಲ್ಲಿರುವ ವಿಟಮಿನ್, ಫೈಬರ್ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ನಮ್ಮ ದೇಹವನ್ನು 
ಅನೇಕ ರೋಗಗಳಿಂದ ಮುಕ್ತಿ ನೀಡುತ್ತದೆ.

ಪ್ರತಿದಿನ ಒಂದು ಸೇಬು ತಿಂದರೆ ಅನೇಕ ರೋಗಗಳಿಂದ ಮುಕ್ತಿ ಪಡೆಯಬಹುದು ಎಂದು ವೈದ್ಯರು ಹೇಳುತ್ತಾರೆ. ಅವರೇ ಹೇಳುವಂತೆ ಈ ಹಣ್ಣು ಪೋಷಕಾಂಶಗಳಿಂದ ಕೂಡಿದ್ದು, ಇದರಲ್ಲಿರುವ ವಿಟಮಿನ್, ಫೈಬರ್ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ನಮ್ಮ ದೇಹವನ್ನು ಅನೇಕ ರೋಗಗಳಿಂದ ಮುಕ್ತಿ ನೀಡುತ್ತದೆ.

2 / 5
ನಮ್ಮಲ್ಲಿ ಹೆಚ್ಚಿನವರು ಸೇಬು ಹಣ್ಣನ್ನು ಬೀಜ ತೆಗೆದು ತಿನ್ನುತ್ತಾರೆ.
ಆದರೆ ಮತ್ತೆ ಕೆಲವರು ಬೀಜಗಳನ್ನೂ ತಿನ್ನುತ್ತಾರೆ. ಆದರೆ ಬೀಜ ತಿನ್ನುವುದರಿಂದ
ಅನೇಕ ಸಮಸ್ಯೆಗಳಿಗೆ ಕಾರಣವಾಗಲಿದೆ.

ನಮ್ಮಲ್ಲಿ ಹೆಚ್ಚಿನವರು ಸೇಬು ಹಣ್ಣನ್ನು ಬೀಜ ತೆಗೆದು ತಿನ್ನುತ್ತಾರೆ. ಆದರೆ ಮತ್ತೆ ಕೆಲವರು ಬೀಜಗಳನ್ನೂ ತಿನ್ನುತ್ತಾರೆ. ಆದರೆ ಬೀಜ ತಿನ್ನುವುದರಿಂದ ಅನೇಕ ಸಮಸ್ಯೆಗಳಿಗೆ ಕಾರಣವಾಗಲಿದೆ.

3 / 5
ಸೇಬು ಬೀಜಗಳು ಅಮಿಗ್ಡಾಲಿನ್ ಎಂಬ ವಿಷಕಾರಿ ಅಂಶವನ್ನು ಹೊಂದಿರುತ್ತದೆ. 
ಇದನ್ನು ತಿನ್ನುವಾಗ ಅಥವಾ ಅಗಿಯುವಾಗ, ಅಮಿಗ್ಡಾಲಿನ್ ಹೈಡ್ರೋಜನ್ ಸೈನೈಡ್
ಆಗಿ ಬದಲಾಗುತ್ತದೆ. ಇದು ದೇಹಕ್ಕೆ ತುಂಬಾ ಹಾನಿಕಾರಕವಾಗಿದೆ.

ಸೇಬು ಬೀಜಗಳು ಅಮಿಗ್ಡಾಲಿನ್ ಎಂಬ ವಿಷಕಾರಿ ಅಂಶವನ್ನು ಹೊಂದಿರುತ್ತದೆ. ಇದನ್ನು ತಿನ್ನುವಾಗ ಅಥವಾ ಅಗಿಯುವಾಗ, ಅಮಿಗ್ಡಾಲಿನ್ ಹೈಡ್ರೋಜನ್ ಸೈನೈಡ್ ಆಗಿ ಬದಲಾಗುತ್ತದೆ. ಇದು ದೇಹಕ್ಕೆ ತುಂಬಾ ಹಾನಿಕಾರಕವಾಗಿದೆ.

4 / 5
ಸೇಬು ಬೀಜ ದೇಹದ ಜೀವಕೋಶಗಳಿಗೆ ಆಮ್ಲಜನಕವನ್ನು ತಲುಪದಂತೆ ತಡೆಯುತ್ತದೆ.
ಸಣ್ಣ ಪ್ರಮಾಣದ ಸೈನೈಡ್ ದೇಹಕ್ಕೆ ಅಲ್ಪಾವಧಿ ಹಾನಿಯನ್ನು
ಉಂಟುಮಾಡಬಹುದು. ಇದು ತಲೆನೋವು, ಆಯಾಸ, ಆಲಸ್ಯ ಮತ್ತು 
ಇತರ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಸೇಬು ಬೀಜ ದೇಹದ ಜೀವಕೋಶಗಳಿಗೆ ಆಮ್ಲಜನಕವನ್ನು ತಲುಪದಂತೆ ತಡೆಯುತ್ತದೆ. ಸಣ್ಣ ಪ್ರಮಾಣದ ಸೈನೈಡ್ ದೇಹಕ್ಕೆ ಅಲ್ಪಾವಧಿ ಹಾನಿಯನ್ನು ಉಂಟುಮಾಡಬಹುದು. ಇದು ತಲೆನೋವು, ಆಯಾಸ, ಆಲಸ್ಯ ಮತ್ತು ಇತರ ಸಮಸ್ಯೆಗಳನ್ನು ಉಂಟುಮಾಡುತ್ತದೆ.

5 / 5
ಅಮಿಗ್ಡಾಲಿನ್ ಮಾರಣಾಂತಿಕವಲ್ಲದಿದ್ದರೂ, ಅದು ದೇಹಕ್ಕೆ ಹಾನಿಕಾರಕ 
ಎಂದು ಹೇಳಲಾಗುತ್ತಿದೆ. ಅದಕ್ಕಾಗಿಯೇ ಚಿಕ್ಕ ಮಕ್ಕಳಿಗೆ ಬೀಜಗಳನ್ನು ತೆಗೆದ ಸೇಬುಗಳನ್ನು
ತಿನ್ನಲು ತಜ್ಞರು ಶಿಫಾರಸು ಮಾಡುತ್ತಾರೆ.

ಅಮಿಗ್ಡಾಲಿನ್ ಮಾರಣಾಂತಿಕವಲ್ಲದಿದ್ದರೂ, ಅದು ದೇಹಕ್ಕೆ ಹಾನಿಕಾರಕ ಎಂದು ಹೇಳಲಾಗುತ್ತಿದೆ. ಅದಕ್ಕಾಗಿಯೇ ಚಿಕ್ಕ ಮಕ್ಕಳಿಗೆ ಬೀಜಗಳನ್ನು ತೆಗೆದ ಸೇಬುಗಳನ್ನು ತಿನ್ನಲು ತಜ್ಞರು ಶಿಫಾರಸು ಮಾಡುತ್ತಾರೆ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us