AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲಿ ಹರಿದ ಡೀಸೆಲ್, ಆಯಿಲ್ ಸ್ವಚ್ಛಗೊಳಿಸಿದ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು. ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ.

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Feb 07, 2024 | 8:12 AM

Share
ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಟಿಪ್ಪರ್ ಹತ್ತಿದೆ. ಈ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಇದರಿಂದ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ ಘಟನೆ ನಡೆದಿದೆ.

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಟಿಪ್ಪರ್ ಹತ್ತಿದೆ. ಈ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಇದರಿಂದ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ ಘಟನೆ ನಡೆದಿದೆ.

1 / 6
ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು.

ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು.

2 / 6
ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ.

ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ.

3 / 6
ಸಂಚಾರಿ ಪೊಲೀಸರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು ವಾಹನ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಬಿಬಿಎಂಪಿ ಮಾಡಬೇಕಿದ್ದ ಕೆಲಸವನ್ನು ತಾವೇ ಮಾಡಿದ್ದಾರೆ.

ಸಂಚಾರಿ ಪೊಲೀಸರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು ವಾಹನ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಬಿಬಿಎಂಪಿ ಮಾಡಬೇಕಿದ್ದ ಕೆಲಸವನ್ನು ತಾವೇ ಮಾಡಿದ್ದಾರೆ.

4 / 6
ಕಬ್ಬನ್ ಪಾರ್ಕ್ ಸಂಚಾರಿ ಠಾಣೆಯ ಇನ್ಸ್'ಪೆಕ್ಟರ್ ನಟರಾಜ್, ಸಬ್ ಇನ್ಸ್'ಪೆಕ್ಟರ್ ಬಸವರಾಜ್ ಹಾಗೂ ಸಿಬ್ಬಂದಿ ರಸ್ತೆ ಸ್ವಚ್ಚಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಕಬ್ಬನ್ ಪಾರ್ಕ್ ಸಂಚಾರಿ ಠಾಣೆಯ ಇನ್ಸ್'ಪೆಕ್ಟರ್ ನಟರಾಜ್, ಸಬ್ ಇನ್ಸ್'ಪೆಕ್ಟರ್ ಬಸವರಾಜ್ ಹಾಗೂ ಸಿಬ್ಬಂದಿ ರಸ್ತೆ ಸ್ವಚ್ಚಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

5 / 6
ಇನ್ನು ರಸ್ತೆ ಮೇಲೆ ಡೀಸೆಲ್ ಹಾಗೂ ಆಯಿಲ್ ಬಿದ್ದ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸಂಚರಿಸುವಾಗ ಐದಾರು ಬೈಕ್ ಸವಾರರು ಸ್ಕಿಡ್ ಆಗಿ ಬಿದ್ದಿದ್ದರು. ಹೀಗಾಗಿ ಸಂಚಾರಿ ಪೊಲೀಸರು ತಾವೇ ಖುದ್ದಾಗಿ ರಸ್ತೆ ಮೇಲೆ ಎಂ ಸ್ಯಾಂಡ್ ಹಾಕಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಇನ್ನು ರಸ್ತೆ ಮೇಲೆ ಡೀಸೆಲ್ ಹಾಗೂ ಆಯಿಲ್ ಬಿದ್ದ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸಂಚರಿಸುವಾಗ ಐದಾರು ಬೈಕ್ ಸವಾರರು ಸ್ಕಿಡ್ ಆಗಿ ಬಿದ್ದಿದ್ದರು. ಹೀಗಾಗಿ ಸಂಚಾರಿ ಪೊಲೀಸರು ತಾವೇ ಖುದ್ದಾಗಿ ರಸ್ತೆ ಮೇಲೆ ಎಂ ಸ್ಯಾಂಡ್ ಹಾಕಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

6 / 6
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​