AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲಿ ಹರಿದ ಡೀಸೆಲ್, ಆಯಿಲ್ ಸ್ವಚ್ಛಗೊಳಿಸಿದ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು. ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ.

ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ಆಯೇಷಾ ಬಾನು|

Updated on: Feb 07, 2024 | 8:12 AM

Share
ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಟಿಪ್ಪರ್ ಹತ್ತಿದೆ. ಈ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಇದರಿಂದ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ ಘಟನೆ ನಡೆದಿದೆ.

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಟಿಪ್ಪರ್ ಹತ್ತಿದೆ. ಈ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಇದರಿಂದ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ ಘಟನೆ ನಡೆದಿದೆ.

1 / 6
ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು.

ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು.

2 / 6
ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ.

ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ.

3 / 6
ಸಂಚಾರಿ ಪೊಲೀಸರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು ವಾಹನ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಬಿಬಿಎಂಪಿ ಮಾಡಬೇಕಿದ್ದ ಕೆಲಸವನ್ನು ತಾವೇ ಮಾಡಿದ್ದಾರೆ.

ಸಂಚಾರಿ ಪೊಲೀಸರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು ವಾಹನ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಬಿಬಿಎಂಪಿ ಮಾಡಬೇಕಿದ್ದ ಕೆಲಸವನ್ನು ತಾವೇ ಮಾಡಿದ್ದಾರೆ.

4 / 6
ಕಬ್ಬನ್ ಪಾರ್ಕ್ ಸಂಚಾರಿ ಠಾಣೆಯ ಇನ್ಸ್'ಪೆಕ್ಟರ್ ನಟರಾಜ್, ಸಬ್ ಇನ್ಸ್'ಪೆಕ್ಟರ್ ಬಸವರಾಜ್ ಹಾಗೂ ಸಿಬ್ಬಂದಿ ರಸ್ತೆ ಸ್ವಚ್ಚಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಕಬ್ಬನ್ ಪಾರ್ಕ್ ಸಂಚಾರಿ ಠಾಣೆಯ ಇನ್ಸ್'ಪೆಕ್ಟರ್ ನಟರಾಜ್, ಸಬ್ ಇನ್ಸ್'ಪೆಕ್ಟರ್ ಬಸವರಾಜ್ ಹಾಗೂ ಸಿಬ್ಬಂದಿ ರಸ್ತೆ ಸ್ವಚ್ಚಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

5 / 6
ಇನ್ನು ರಸ್ತೆ ಮೇಲೆ ಡೀಸೆಲ್ ಹಾಗೂ ಆಯಿಲ್ ಬಿದ್ದ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸಂಚರಿಸುವಾಗ ಐದಾರು ಬೈಕ್ ಸವಾರರು ಸ್ಕಿಡ್ ಆಗಿ ಬಿದ್ದಿದ್ದರು. ಹೀಗಾಗಿ ಸಂಚಾರಿ ಪೊಲೀಸರು ತಾವೇ ಖುದ್ದಾಗಿ ರಸ್ತೆ ಮೇಲೆ ಎಂ ಸ್ಯಾಂಡ್ ಹಾಕಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಇನ್ನು ರಸ್ತೆ ಮೇಲೆ ಡೀಸೆಲ್ ಹಾಗೂ ಆಯಿಲ್ ಬಿದ್ದ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸಂಚರಿಸುವಾಗ ಐದಾರು ಬೈಕ್ ಸವಾರರು ಸ್ಕಿಡ್ ಆಗಿ ಬಿದ್ದಿದ್ದರು. ಹೀಗಾಗಿ ಸಂಚಾರಿ ಪೊಲೀಸರು ತಾವೇ ಖುದ್ದಾಗಿ ರಸ್ತೆ ಮೇಲೆ ಎಂ ಸ್ಯಾಂಡ್ ಹಾಕಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

6 / 6
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ