AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲಿ ಹರಿದ ಡೀಸೆಲ್, ಆಯಿಲ್ ಸ್ವಚ್ಛಗೊಳಿಸಿದ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು. ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ.

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಆಯೇಷಾ ಬಾನು|

Updated on: Feb 07, 2024 | 8:12 AM

Share
ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಟಿಪ್ಪರ್ ಹತ್ತಿದೆ. ಈ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಇದರಿಂದ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ ಘಟನೆ ನಡೆದಿದೆ.

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಟಿಪ್ಪರ್ ಹತ್ತಿದೆ. ಈ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಇದರಿಂದ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ ಘಟನೆ ನಡೆದಿದೆ.

1 / 6
ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು.

ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು.

2 / 6
ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ.

ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ.

3 / 6
ಸಂಚಾರಿ ಪೊಲೀಸರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು ವಾಹನ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಬಿಬಿಎಂಪಿ ಮಾಡಬೇಕಿದ್ದ ಕೆಲಸವನ್ನು ತಾವೇ ಮಾಡಿದ್ದಾರೆ.

ಸಂಚಾರಿ ಪೊಲೀಸರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು ವಾಹನ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಬಿಬಿಎಂಪಿ ಮಾಡಬೇಕಿದ್ದ ಕೆಲಸವನ್ನು ತಾವೇ ಮಾಡಿದ್ದಾರೆ.

4 / 6
ಕಬ್ಬನ್ ಪಾರ್ಕ್ ಸಂಚಾರಿ ಠಾಣೆಯ ಇನ್ಸ್'ಪೆಕ್ಟರ್ ನಟರಾಜ್, ಸಬ್ ಇನ್ಸ್'ಪೆಕ್ಟರ್ ಬಸವರಾಜ್ ಹಾಗೂ ಸಿಬ್ಬಂದಿ ರಸ್ತೆ ಸ್ವಚ್ಚಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಕಬ್ಬನ್ ಪಾರ್ಕ್ ಸಂಚಾರಿ ಠಾಣೆಯ ಇನ್ಸ್'ಪೆಕ್ಟರ್ ನಟರಾಜ್, ಸಬ್ ಇನ್ಸ್'ಪೆಕ್ಟರ್ ಬಸವರಾಜ್ ಹಾಗೂ ಸಿಬ್ಬಂದಿ ರಸ್ತೆ ಸ್ವಚ್ಚಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

5 / 6
ಇನ್ನು ರಸ್ತೆ ಮೇಲೆ ಡೀಸೆಲ್ ಹಾಗೂ ಆಯಿಲ್ ಬಿದ್ದ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸಂಚರಿಸುವಾಗ ಐದಾರು ಬೈಕ್ ಸವಾರರು ಸ್ಕಿಡ್ ಆಗಿ ಬಿದ್ದಿದ್ದರು. ಹೀಗಾಗಿ ಸಂಚಾರಿ ಪೊಲೀಸರು ತಾವೇ ಖುದ್ದಾಗಿ ರಸ್ತೆ ಮೇಲೆ ಎಂ ಸ್ಯಾಂಡ್ ಹಾಕಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಇನ್ನು ರಸ್ತೆ ಮೇಲೆ ಡೀಸೆಲ್ ಹಾಗೂ ಆಯಿಲ್ ಬಿದ್ದ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸಂಚರಿಸುವಾಗ ಐದಾರು ಬೈಕ್ ಸವಾರರು ಸ್ಕಿಡ್ ಆಗಿ ಬಿದ್ದಿದ್ದರು. ಹೀಗಾಗಿ ಸಂಚಾರಿ ಪೊಲೀಸರು ತಾವೇ ಖುದ್ದಾಗಿ ರಸ್ತೆ ಮೇಲೆ ಎಂ ಸ್ಯಾಂಡ್ ಹಾಕಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

6 / 6
Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ