ರಸ್ತೆಯಲ್ಲಿ ಹರಿದ ಡೀಸೆಲ್, ಆಯಿಲ್ ಸ್ವಚ್ಛಗೊಳಿಸಿದ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು. ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ.

| Updated By: ಆಯೇಷಾ ಬಾನು

Updated on: Feb 07, 2024 | 8:12 AM

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಟಿಪ್ಪರ್ ಹತ್ತಿದೆ. ಈ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಇದರಿಂದ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ ಘಟನೆ ನಡೆದಿದೆ.

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಟಿಪ್ಪರ್ ಹತ್ತಿದೆ. ಈ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಇದರಿಂದ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ ಘಟನೆ ನಡೆದಿದೆ.

1 / 6
ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು.

ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು.

2 / 6
ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ.

ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ.

3 / 6
ಸಂಚಾರಿ ಪೊಲೀಸರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು ವಾಹನ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಬಿಬಿಎಂಪಿ ಮಾಡಬೇಕಿದ್ದ ಕೆಲಸವನ್ನು ತಾವೇ ಮಾಡಿದ್ದಾರೆ.

ಸಂಚಾರಿ ಪೊಲೀಸರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು ವಾಹನ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಬಿಬಿಎಂಪಿ ಮಾಡಬೇಕಿದ್ದ ಕೆಲಸವನ್ನು ತಾವೇ ಮಾಡಿದ್ದಾರೆ.

4 / 6
ಕಬ್ಬನ್ ಪಾರ್ಕ್ ಸಂಚಾರಿ ಠಾಣೆಯ ಇನ್ಸ್'ಪೆಕ್ಟರ್ ನಟರಾಜ್, ಸಬ್ ಇನ್ಸ್'ಪೆಕ್ಟರ್ ಬಸವರಾಜ್ ಹಾಗೂ ಸಿಬ್ಬಂದಿ ರಸ್ತೆ ಸ್ವಚ್ಚಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಕಬ್ಬನ್ ಪಾರ್ಕ್ ಸಂಚಾರಿ ಠಾಣೆಯ ಇನ್ಸ್'ಪೆಕ್ಟರ್ ನಟರಾಜ್, ಸಬ್ ಇನ್ಸ್'ಪೆಕ್ಟರ್ ಬಸವರಾಜ್ ಹಾಗೂ ಸಿಬ್ಬಂದಿ ರಸ್ತೆ ಸ್ವಚ್ಚಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

5 / 6
ಇನ್ನು ರಸ್ತೆ ಮೇಲೆ ಡೀಸೆಲ್ ಹಾಗೂ ಆಯಿಲ್ ಬಿದ್ದ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸಂಚರಿಸುವಾಗ ಐದಾರು ಬೈಕ್ ಸವಾರರು ಸ್ಕಿಡ್ ಆಗಿ ಬಿದ್ದಿದ್ದರು. ಹೀಗಾಗಿ ಸಂಚಾರಿ ಪೊಲೀಸರು ತಾವೇ ಖುದ್ದಾಗಿ ರಸ್ತೆ ಮೇಲೆ ಎಂ ಸ್ಯಾಂಡ್ ಹಾಕಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಇನ್ನು ರಸ್ತೆ ಮೇಲೆ ಡೀಸೆಲ್ ಹಾಗೂ ಆಯಿಲ್ ಬಿದ್ದ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸಂಚರಿಸುವಾಗ ಐದಾರು ಬೈಕ್ ಸವಾರರು ಸ್ಕಿಡ್ ಆಗಿ ಬಿದ್ದಿದ್ದರು. ಹೀಗಾಗಿ ಸಂಚಾರಿ ಪೊಲೀಸರು ತಾವೇ ಖುದ್ದಾಗಿ ರಸ್ತೆ ಮೇಲೆ ಎಂ ಸ್ಯಾಂಡ್ ಹಾಕಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

6 / 6
Follow us
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು