AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲಿ ಹರಿದ ಡೀಸೆಲ್, ಆಯಿಲ್ ಸ್ವಚ್ಛಗೊಳಿಸಿದ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು. ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ.

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಆಯೇಷಾ ಬಾನು|

Updated on: Feb 07, 2024 | 8:12 AM

Share
ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಟಿಪ್ಪರ್ ಹತ್ತಿದೆ. ಈ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಇದರಿಂದ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ ಘಟನೆ ನಡೆದಿದೆ.

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಟಿಪ್ಪರ್ ಹತ್ತಿದೆ. ಈ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಇದರಿಂದ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ ಘಟನೆ ನಡೆದಿದೆ.

1 / 6
ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು.

ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು.

2 / 6
ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ.

ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ.

3 / 6
ಸಂಚಾರಿ ಪೊಲೀಸರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು ವಾಹನ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಬಿಬಿಎಂಪಿ ಮಾಡಬೇಕಿದ್ದ ಕೆಲಸವನ್ನು ತಾವೇ ಮಾಡಿದ್ದಾರೆ.

ಸಂಚಾರಿ ಪೊಲೀಸರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು ವಾಹನ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಬಿಬಿಎಂಪಿ ಮಾಡಬೇಕಿದ್ದ ಕೆಲಸವನ್ನು ತಾವೇ ಮಾಡಿದ್ದಾರೆ.

4 / 6
ಕಬ್ಬನ್ ಪಾರ್ಕ್ ಸಂಚಾರಿ ಠಾಣೆಯ ಇನ್ಸ್'ಪೆಕ್ಟರ್ ನಟರಾಜ್, ಸಬ್ ಇನ್ಸ್'ಪೆಕ್ಟರ್ ಬಸವರಾಜ್ ಹಾಗೂ ಸಿಬ್ಬಂದಿ ರಸ್ತೆ ಸ್ವಚ್ಚಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಕಬ್ಬನ್ ಪಾರ್ಕ್ ಸಂಚಾರಿ ಠಾಣೆಯ ಇನ್ಸ್'ಪೆಕ್ಟರ್ ನಟರಾಜ್, ಸಬ್ ಇನ್ಸ್'ಪೆಕ್ಟರ್ ಬಸವರಾಜ್ ಹಾಗೂ ಸಿಬ್ಬಂದಿ ರಸ್ತೆ ಸ್ವಚ್ಚಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

5 / 6
ಇನ್ನು ರಸ್ತೆ ಮೇಲೆ ಡೀಸೆಲ್ ಹಾಗೂ ಆಯಿಲ್ ಬಿದ್ದ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸಂಚರಿಸುವಾಗ ಐದಾರು ಬೈಕ್ ಸವಾರರು ಸ್ಕಿಡ್ ಆಗಿ ಬಿದ್ದಿದ್ದರು. ಹೀಗಾಗಿ ಸಂಚಾರಿ ಪೊಲೀಸರು ತಾವೇ ಖುದ್ದಾಗಿ ರಸ್ತೆ ಮೇಲೆ ಎಂ ಸ್ಯಾಂಡ್ ಹಾಕಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಇನ್ನು ರಸ್ತೆ ಮೇಲೆ ಡೀಸೆಲ್ ಹಾಗೂ ಆಯಿಲ್ ಬಿದ್ದ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸಂಚರಿಸುವಾಗ ಐದಾರು ಬೈಕ್ ಸವಾರರು ಸ್ಕಿಡ್ ಆಗಿ ಬಿದ್ದಿದ್ದರು. ಹೀಗಾಗಿ ಸಂಚಾರಿ ಪೊಲೀಸರು ತಾವೇ ಖುದ್ದಾಗಿ ರಸ್ತೆ ಮೇಲೆ ಎಂ ಸ್ಯಾಂಡ್ ಹಾಕಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

6 / 6
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ