AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಅಶ್ವಿನಿ ಕೈ ಸೇರಿತು ಪುನೀತ್​ ಸುಂದರ ಕಲಾಕೃತಿ​; ಅಭಿಮಾನಿ ನೀಡಿದ ಗಿಫ್ಟ್​ ಹೇಗಿದೆ ನೋಡಿ..

Puneeth Rajkumar Painting: ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಉಡುಗೊರೆಯಾಗಿ ಕಲಾಕೃತಿಯನ್ನು ನೀಡಲಾಗಿದೆ. ಈ ಚಿತ್ರವೀಗ ಅಪ್ಪು ನಿವಾಸದಲ್ಲಿ ಜಾಗ ಪಡೆದುಕೊಂಡಿದೆ.

TV9 Web
| Edited By: |

Updated on:Oct 29, 2022 | 2:49 PM

Share
‘ಪವರ್ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಅವರು ಎಲ್ಲರಿಗೂ ಅಚ್ಚುಮೆಚ್ಚು ಆಗಿದ್ದರು. ಫ್ಯಾಮಿಲಿ ಪ್ರೇಕ್ಷಕರು ಅವರನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದರು.

Appu Death Anniversary: Artist gifts Ashwini Puneeth Rajkumar a beautiful painting

1 / 5
ಇಂದು ಪುನೀತ್​ ರಾಜ್​ಕುಮಾರ್​ ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ವಿವಿಧ ರೀತಿಯಲ್ಲಿ ಅವರಿಗೆ ನಮನ ಸಲ್ಲಿಸುವ ಕಾರ್ಯ ಆಗುತ್ತಿದೆ.

Appu Death Anniversary: Artist gifts Ashwini Puneeth Rajkumar a beautiful painting

2 / 5
ಪುನೀತ್​ ರಾಜ್​ಕುಮಾರ್​ ಅವರು ನಿಧನರಾಗಿ ಒಂದು ವರ್ಷ ಕಳೆದಿದೆ. ಮೊದಲ ವರ್ಷದ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಕಲಾವಿದೆಯೊಬ್ಬರು ಅಪ್ಪು ಅವರ ಸುಂದರ ಕಲಾಕೃತಿ ರಚಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ನಿಧನರಾಗಿ ಒಂದು ವರ್ಷ ಕಳೆದಿದೆ. ಮೊದಲ ವರ್ಷದ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಕಲಾವಿದೆಯೊಬ್ಬರು ಅಪ್ಪು ಅವರ ಸುಂದರ ಕಲಾಕೃತಿ ರಚಿಸಿದ್ದಾರೆ.

3 / 5
ಈ ಕಲಾಕೃತಿಯನ್ನು ರೂಪಾಲಿ ಎಂಬ ಆರ್ಟಿಸ್ಟ್​ ರಚಿಸಿದ್ದಾರೆ. ಇದನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಉಡುಗೊರೆಯಾಗಿ ನೀಡಲಾಗಿದೆ. ಅಪ್ಪು ನಿವಾಸದಲ್ಲಿ ಈ ಚಿತ್ರವೀಗ ಜಾಗ ಪಡೆದುಕೊಂಡಿದೆ.

ಈ ಕಲಾಕೃತಿಯನ್ನು ರೂಪಾಲಿ ಎಂಬ ಆರ್ಟಿಸ್ಟ್​ ರಚಿಸಿದ್ದಾರೆ. ಇದನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಉಡುಗೊರೆಯಾಗಿ ನೀಡಲಾಗಿದೆ. ಅಪ್ಪು ನಿವಾಸದಲ್ಲಿ ಈ ಚಿತ್ರವೀಗ ಜಾಗ ಪಡೆದುಕೊಂಡಿದೆ.

4 / 5
ಅಭಿಮಾನಿ ನೀಡಿರುವ ಉಡುಗೊರೆಯನ್ನು ಅಶ್ವಿನಿ ಅವರು ಪ್ರೀತಿಯಿಂದ ಸ್ವೀಕರಿಸಿದ್ದಾರೆ. ಚಿತ್ರ ರಚಿಸಿದ ಕಲಾವಿದೆಯ ಜೊತೆಗೆ ಫೋಟೋಗೆ ಪೋಸ್​ ನೀಡಿದ್ದಾರೆ. ಪಾರಿವಾಳ ಅಪ್ಪು ಹೆಗಲ ಮೇಲೆ ಕೂತಿರುವ ಈ ಚಿತ್ರ ಎಲ್ಲರಿಗೂ ಇಷ್ಟ ಆಗುತ್ತಿದೆ.

ಅಭಿಮಾನಿ ನೀಡಿರುವ ಉಡುಗೊರೆಯನ್ನು ಅಶ್ವಿನಿ ಅವರು ಪ್ರೀತಿಯಿಂದ ಸ್ವೀಕರಿಸಿದ್ದಾರೆ. ಚಿತ್ರ ರಚಿಸಿದ ಕಲಾವಿದೆಯ ಜೊತೆಗೆ ಫೋಟೋಗೆ ಪೋಸ್​ ನೀಡಿದ್ದಾರೆ. ಪಾರಿವಾಳ ಅಪ್ಪು ಹೆಗಲ ಮೇಲೆ ಕೂತಿರುವ ಈ ಚಿತ್ರ ಎಲ್ಲರಿಗೂ ಇಷ್ಟ ಆಗುತ್ತಿದೆ.

5 / 5

Published On - 2:49 pm, Sat, 29 October 22

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!