Puneeth Rajkumar: ಅಶ್ವಿನಿ ಕೈ ಸೇರಿತು ಪುನೀತ್​ ಸುಂದರ ಕಲಾಕೃತಿ​; ಅಭಿಮಾನಿ ನೀಡಿದ ಗಿಫ್ಟ್​ ಹೇಗಿದೆ ನೋಡಿ..

Puneeth Rajkumar Painting: ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಉಡುಗೊರೆಯಾಗಿ ಕಲಾಕೃತಿಯನ್ನು ನೀಡಲಾಗಿದೆ. ಈ ಚಿತ್ರವೀಗ ಅಪ್ಪು ನಿವಾಸದಲ್ಲಿ ಜಾಗ ಪಡೆದುಕೊಂಡಿದೆ.

| Updated By: ಮದನ್​ ಕುಮಾರ್​

Updated on:Oct 29, 2022 | 2:49 PM

‘ಪವರ್ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಅವರು ಎಲ್ಲರಿಗೂ ಅಚ್ಚುಮೆಚ್ಚು ಆಗಿದ್ದರು. ಫ್ಯಾಮಿಲಿ ಪ್ರೇಕ್ಷಕರು ಅವರನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದರು.

Appu Death Anniversary: Artist gifts Ashwini Puneeth Rajkumar a beautiful painting

1 / 5
ಇಂದು ಪುನೀತ್​ ರಾಜ್​ಕುಮಾರ್​ ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ವಿವಿಧ ರೀತಿಯಲ್ಲಿ ಅವರಿಗೆ ನಮನ ಸಲ್ಲಿಸುವ ಕಾರ್ಯ ಆಗುತ್ತಿದೆ.

Appu Death Anniversary: Artist gifts Ashwini Puneeth Rajkumar a beautiful painting

2 / 5
ಪುನೀತ್​ ರಾಜ್​ಕುಮಾರ್​ ಅವರು ನಿಧನರಾಗಿ ಒಂದು ವರ್ಷ ಕಳೆದಿದೆ. ಮೊದಲ ವರ್ಷದ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಕಲಾವಿದೆಯೊಬ್ಬರು ಅಪ್ಪು ಅವರ ಸುಂದರ ಕಲಾಕೃತಿ ರಚಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ನಿಧನರಾಗಿ ಒಂದು ವರ್ಷ ಕಳೆದಿದೆ. ಮೊದಲ ವರ್ಷದ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಕಲಾವಿದೆಯೊಬ್ಬರು ಅಪ್ಪು ಅವರ ಸುಂದರ ಕಲಾಕೃತಿ ರಚಿಸಿದ್ದಾರೆ.

3 / 5
ಈ ಕಲಾಕೃತಿಯನ್ನು ರೂಪಾಲಿ ಎಂಬ ಆರ್ಟಿಸ್ಟ್​ ರಚಿಸಿದ್ದಾರೆ. ಇದನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಉಡುಗೊರೆಯಾಗಿ ನೀಡಲಾಗಿದೆ. ಅಪ್ಪು ನಿವಾಸದಲ್ಲಿ ಈ ಚಿತ್ರವೀಗ ಜಾಗ ಪಡೆದುಕೊಂಡಿದೆ.

ಈ ಕಲಾಕೃತಿಯನ್ನು ರೂಪಾಲಿ ಎಂಬ ಆರ್ಟಿಸ್ಟ್​ ರಚಿಸಿದ್ದಾರೆ. ಇದನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಉಡುಗೊರೆಯಾಗಿ ನೀಡಲಾಗಿದೆ. ಅಪ್ಪು ನಿವಾಸದಲ್ಲಿ ಈ ಚಿತ್ರವೀಗ ಜಾಗ ಪಡೆದುಕೊಂಡಿದೆ.

4 / 5
ಅಭಿಮಾನಿ ನೀಡಿರುವ ಉಡುಗೊರೆಯನ್ನು ಅಶ್ವಿನಿ ಅವರು ಪ್ರೀತಿಯಿಂದ ಸ್ವೀಕರಿಸಿದ್ದಾರೆ. ಚಿತ್ರ ರಚಿಸಿದ ಕಲಾವಿದೆಯ ಜೊತೆಗೆ ಫೋಟೋಗೆ ಪೋಸ್​ ನೀಡಿದ್ದಾರೆ. ಪಾರಿವಾಳ ಅಪ್ಪು ಹೆಗಲ ಮೇಲೆ ಕೂತಿರುವ ಈ ಚಿತ್ರ ಎಲ್ಲರಿಗೂ ಇಷ್ಟ ಆಗುತ್ತಿದೆ.

ಅಭಿಮಾನಿ ನೀಡಿರುವ ಉಡುಗೊರೆಯನ್ನು ಅಶ್ವಿನಿ ಅವರು ಪ್ರೀತಿಯಿಂದ ಸ್ವೀಕರಿಸಿದ್ದಾರೆ. ಚಿತ್ರ ರಚಿಸಿದ ಕಲಾವಿದೆಯ ಜೊತೆಗೆ ಫೋಟೋಗೆ ಪೋಸ್​ ನೀಡಿದ್ದಾರೆ. ಪಾರಿವಾಳ ಅಪ್ಪು ಹೆಗಲ ಮೇಲೆ ಕೂತಿರುವ ಈ ಚಿತ್ರ ಎಲ್ಲರಿಗೂ ಇಷ್ಟ ಆಗುತ್ತಿದೆ.

5 / 5

Published On - 2:49 pm, Sat, 29 October 22

Follow us
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ