AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಅಶ್ವಿನಿ ಕೈ ಸೇರಿತು ಪುನೀತ್​ ಸುಂದರ ಕಲಾಕೃತಿ​; ಅಭಿಮಾನಿ ನೀಡಿದ ಗಿಫ್ಟ್​ ಹೇಗಿದೆ ನೋಡಿ..

Puneeth Rajkumar Painting: ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಉಡುಗೊರೆಯಾಗಿ ಕಲಾಕೃತಿಯನ್ನು ನೀಡಲಾಗಿದೆ. ಈ ಚಿತ್ರವೀಗ ಅಪ್ಪು ನಿವಾಸದಲ್ಲಿ ಜಾಗ ಪಡೆದುಕೊಂಡಿದೆ.

TV9 Web
| Edited By: |

Updated on:Oct 29, 2022 | 2:49 PM

Share
‘ಪವರ್ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಅವರು ಎಲ್ಲರಿಗೂ ಅಚ್ಚುಮೆಚ್ಚು ಆಗಿದ್ದರು. ಫ್ಯಾಮಿಲಿ ಪ್ರೇಕ್ಷಕರು ಅವರನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದರು.

Appu Death Anniversary: Artist gifts Ashwini Puneeth Rajkumar a beautiful painting

1 / 5
ಇಂದು ಪುನೀತ್​ ರಾಜ್​ಕುಮಾರ್​ ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ವಿವಿಧ ರೀತಿಯಲ್ಲಿ ಅವರಿಗೆ ನಮನ ಸಲ್ಲಿಸುವ ಕಾರ್ಯ ಆಗುತ್ತಿದೆ.

Appu Death Anniversary: Artist gifts Ashwini Puneeth Rajkumar a beautiful painting

2 / 5
ಪುನೀತ್​ ರಾಜ್​ಕುಮಾರ್​ ಅವರು ನಿಧನರಾಗಿ ಒಂದು ವರ್ಷ ಕಳೆದಿದೆ. ಮೊದಲ ವರ್ಷದ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಕಲಾವಿದೆಯೊಬ್ಬರು ಅಪ್ಪು ಅವರ ಸುಂದರ ಕಲಾಕೃತಿ ರಚಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ನಿಧನರಾಗಿ ಒಂದು ವರ್ಷ ಕಳೆದಿದೆ. ಮೊದಲ ವರ್ಷದ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಕಲಾವಿದೆಯೊಬ್ಬರು ಅಪ್ಪು ಅವರ ಸುಂದರ ಕಲಾಕೃತಿ ರಚಿಸಿದ್ದಾರೆ.

3 / 5
ಈ ಕಲಾಕೃತಿಯನ್ನು ರೂಪಾಲಿ ಎಂಬ ಆರ್ಟಿಸ್ಟ್​ ರಚಿಸಿದ್ದಾರೆ. ಇದನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಉಡುಗೊರೆಯಾಗಿ ನೀಡಲಾಗಿದೆ. ಅಪ್ಪು ನಿವಾಸದಲ್ಲಿ ಈ ಚಿತ್ರವೀಗ ಜಾಗ ಪಡೆದುಕೊಂಡಿದೆ.

ಈ ಕಲಾಕೃತಿಯನ್ನು ರೂಪಾಲಿ ಎಂಬ ಆರ್ಟಿಸ್ಟ್​ ರಚಿಸಿದ್ದಾರೆ. ಇದನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಉಡುಗೊರೆಯಾಗಿ ನೀಡಲಾಗಿದೆ. ಅಪ್ಪು ನಿವಾಸದಲ್ಲಿ ಈ ಚಿತ್ರವೀಗ ಜಾಗ ಪಡೆದುಕೊಂಡಿದೆ.

4 / 5
ಅಭಿಮಾನಿ ನೀಡಿರುವ ಉಡುಗೊರೆಯನ್ನು ಅಶ್ವಿನಿ ಅವರು ಪ್ರೀತಿಯಿಂದ ಸ್ವೀಕರಿಸಿದ್ದಾರೆ. ಚಿತ್ರ ರಚಿಸಿದ ಕಲಾವಿದೆಯ ಜೊತೆಗೆ ಫೋಟೋಗೆ ಪೋಸ್​ ನೀಡಿದ್ದಾರೆ. ಪಾರಿವಾಳ ಅಪ್ಪು ಹೆಗಲ ಮೇಲೆ ಕೂತಿರುವ ಈ ಚಿತ್ರ ಎಲ್ಲರಿಗೂ ಇಷ್ಟ ಆಗುತ್ತಿದೆ.

ಅಭಿಮಾನಿ ನೀಡಿರುವ ಉಡುಗೊರೆಯನ್ನು ಅಶ್ವಿನಿ ಅವರು ಪ್ರೀತಿಯಿಂದ ಸ್ವೀಕರಿಸಿದ್ದಾರೆ. ಚಿತ್ರ ರಚಿಸಿದ ಕಲಾವಿದೆಯ ಜೊತೆಗೆ ಫೋಟೋಗೆ ಪೋಸ್​ ನೀಡಿದ್ದಾರೆ. ಪಾರಿವಾಳ ಅಪ್ಪು ಹೆಗಲ ಮೇಲೆ ಕೂತಿರುವ ಈ ಚಿತ್ರ ಎಲ್ಲರಿಗೂ ಇಷ್ಟ ಆಗುತ್ತಿದೆ.

5 / 5

Published On - 2:49 pm, Sat, 29 October 22

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?