AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಅಶ್ವಿನಿ ಕೈ ಸೇರಿತು ಪುನೀತ್​ ಸುಂದರ ಕಲಾಕೃತಿ​; ಅಭಿಮಾನಿ ನೀಡಿದ ಗಿಫ್ಟ್​ ಹೇಗಿದೆ ನೋಡಿ..

Puneeth Rajkumar Painting: ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಉಡುಗೊರೆಯಾಗಿ ಕಲಾಕೃತಿಯನ್ನು ನೀಡಲಾಗಿದೆ. ಈ ಚಿತ್ರವೀಗ ಅಪ್ಪು ನಿವಾಸದಲ್ಲಿ ಜಾಗ ಪಡೆದುಕೊಂಡಿದೆ.

TV9 Web
| Edited By: |

Updated on:Oct 29, 2022 | 2:49 PM

Share
‘ಪವರ್ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಅವರು ಎಲ್ಲರಿಗೂ ಅಚ್ಚುಮೆಚ್ಚು ಆಗಿದ್ದರು. ಫ್ಯಾಮಿಲಿ ಪ್ರೇಕ್ಷಕರು ಅವರನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದರು.

Appu Death Anniversary: Artist gifts Ashwini Puneeth Rajkumar a beautiful painting

1 / 5
ಇಂದು ಪುನೀತ್​ ರಾಜ್​ಕುಮಾರ್​ ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ವಿವಿಧ ರೀತಿಯಲ್ಲಿ ಅವರಿಗೆ ನಮನ ಸಲ್ಲಿಸುವ ಕಾರ್ಯ ಆಗುತ್ತಿದೆ.

Appu Death Anniversary: Artist gifts Ashwini Puneeth Rajkumar a beautiful painting

2 / 5
ಪುನೀತ್​ ರಾಜ್​ಕುಮಾರ್​ ಅವರು ನಿಧನರಾಗಿ ಒಂದು ವರ್ಷ ಕಳೆದಿದೆ. ಮೊದಲ ವರ್ಷದ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಕಲಾವಿದೆಯೊಬ್ಬರು ಅಪ್ಪು ಅವರ ಸುಂದರ ಕಲಾಕೃತಿ ರಚಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ನಿಧನರಾಗಿ ಒಂದು ವರ್ಷ ಕಳೆದಿದೆ. ಮೊದಲ ವರ್ಷದ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಕಲಾವಿದೆಯೊಬ್ಬರು ಅಪ್ಪು ಅವರ ಸುಂದರ ಕಲಾಕೃತಿ ರಚಿಸಿದ್ದಾರೆ.

3 / 5
ಈ ಕಲಾಕೃತಿಯನ್ನು ರೂಪಾಲಿ ಎಂಬ ಆರ್ಟಿಸ್ಟ್​ ರಚಿಸಿದ್ದಾರೆ. ಇದನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಉಡುಗೊರೆಯಾಗಿ ನೀಡಲಾಗಿದೆ. ಅಪ್ಪು ನಿವಾಸದಲ್ಲಿ ಈ ಚಿತ್ರವೀಗ ಜಾಗ ಪಡೆದುಕೊಂಡಿದೆ.

ಈ ಕಲಾಕೃತಿಯನ್ನು ರೂಪಾಲಿ ಎಂಬ ಆರ್ಟಿಸ್ಟ್​ ರಚಿಸಿದ್ದಾರೆ. ಇದನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಉಡುಗೊರೆಯಾಗಿ ನೀಡಲಾಗಿದೆ. ಅಪ್ಪು ನಿವಾಸದಲ್ಲಿ ಈ ಚಿತ್ರವೀಗ ಜಾಗ ಪಡೆದುಕೊಂಡಿದೆ.

4 / 5
ಅಭಿಮಾನಿ ನೀಡಿರುವ ಉಡುಗೊರೆಯನ್ನು ಅಶ್ವಿನಿ ಅವರು ಪ್ರೀತಿಯಿಂದ ಸ್ವೀಕರಿಸಿದ್ದಾರೆ. ಚಿತ್ರ ರಚಿಸಿದ ಕಲಾವಿದೆಯ ಜೊತೆಗೆ ಫೋಟೋಗೆ ಪೋಸ್​ ನೀಡಿದ್ದಾರೆ. ಪಾರಿವಾಳ ಅಪ್ಪು ಹೆಗಲ ಮೇಲೆ ಕೂತಿರುವ ಈ ಚಿತ್ರ ಎಲ್ಲರಿಗೂ ಇಷ್ಟ ಆಗುತ್ತಿದೆ.

ಅಭಿಮಾನಿ ನೀಡಿರುವ ಉಡುಗೊರೆಯನ್ನು ಅಶ್ವಿನಿ ಅವರು ಪ್ರೀತಿಯಿಂದ ಸ್ವೀಕರಿಸಿದ್ದಾರೆ. ಚಿತ್ರ ರಚಿಸಿದ ಕಲಾವಿದೆಯ ಜೊತೆಗೆ ಫೋಟೋಗೆ ಪೋಸ್​ ನೀಡಿದ್ದಾರೆ. ಪಾರಿವಾಳ ಅಪ್ಪು ಹೆಗಲ ಮೇಲೆ ಕೂತಿರುವ ಈ ಚಿತ್ರ ಎಲ್ಲರಿಗೂ ಇಷ್ಟ ಆಗುತ್ತಿದೆ.

5 / 5

Published On - 2:49 pm, Sat, 29 October 22

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ